ಬನ್ನೇರುಘಟ್ಟದಲ್ಲಿ ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು

ಆನೇಕಲ್(ಬೆಂಗಳೂರು ಗ್ರಾಮಾಂತರ): ಫೆಲಿನ್‌ ಪ್ಯಾನ್ಲೂಕೋಪೇನಿಯಾ ವೈರಸ್‌ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ 3ರಿಂದ 10 ತಿಂಗಳ ವಯೋಮಾನದ ಏಳು ಚಿರತೆ ಮರಿಗಳು ಮೃತಪಟ್ಟಿವೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದ್ದಾರೆ. ಫೆಲಿನ್‌ ಪ್ಯಾನ್ಲೂಕೋಪೇನಿಯಾ ಎಂಬ ವೈರಸ್‌ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನದ 7 ಚಿರತೆ ಮರಿಗಳು ಮೃತಪಟ್ಟಿವೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದ್ದಾರೆ. ಆಗಸ್ಟ್‌ 22ರಂದು ಉದ್ಯಾನದ ಚಿರತೆ ಮರಿಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದು ಬೆಕ್ಕುಗಳಲ್ಲಿ ಕಾಣಿಸಿಕೊಳ್ಳುವ ಮಾರಕ ರೋಗವಾಗಿದೆ. […]

ಗಿನ್ನಿಸ್​ ದಾಖಲೆ ಬರೆದ ಗರ್ಭಿಣಿ :ಸತತ 26 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ದಾಖಲೆ

ಹೊಸಕೋಟೆ (ಬೆಂಗಳೂರು): 7 ತಿಂಗಳ ಗರ್ಭಿಣಿ ಸತತ 26 ಗಂಟೆ ಸ್ಯಾಕ್ಸೋಫೋನ್‌ ನುಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ವಿಶೇಷ ಮನ್ನಣೆ ತನ್ನದಾಗಿಸಿಕೊಂಡಿದ್ದಾರೆ.ಗರ್ಭಿಣಿಯೊಬ್ಬರು ಸತತ 26 ಗಂಟೆಗಳ ಕಾಲ ಸ್ಯಾಕ್ಸೋಫೋನ್​ ನುಡಿಸಿ ಗಿನ್ನಿಸ್​ ದಾಖಲೆ ನಿರ್ಮಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಆವಲಹಳ್ಳಿ ನಿವಾಸಿ ಸುಬ್ಬಲಕ್ಷ್ಮೀ ಈ ಸಾಧಕಿ. ಕಳೆದ ಪೆಬ್ರವರಿಯಲ್ಲಿ ಇವರು ಆವಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 26 ಗಂಟೆ 23 ನಿಮಿಷ ಸ್ಯಾಕ್ಸೊಫೋನ್ ನುಡಿಸಿದ್ದಾರೆ. ಇಷ್ಟು ಸಮಯ ನಿರಂತರವಾಗಿ ಸ್ಯಾಕ್ಸೊಪೋನ್ ನುಡಿಸಿದ ಮೊದಲ ಮಹಿಳೆ ಅನ್ನೋ […]

23 ರಿಂದ 19ನೇ ಆವೃತ್ತಿಯ ಏಷ್ಯನ್​ ಗೇಮ್ಸ್​.

ನವದೆಹಲಿ: ಆರಂಭವಾಗಲಿರುವ ಹ್ಯಾಂಗ್‌ಝೌ ಏಷ್ಯನ್​ ಗೇಮ್ಸ್​ 19ನೇ ಆವೃತ್ತಿಯಲ್ಲಿ ಭಾರತ ಹೆಚ್ಚು ಪದಕದ ನಿರೀಕ್ಷೆಯೊಂದಿಗೆ ಭಾಗವಹಿಸುತ್ತಿದೆ.2018ರ ಆವೃತ್ತಿಯಲ್ಲಿ ಉತ್ತಮ ರೆಕಾರ್ಡ್​ಗಳನ್ನು ಮಾಡಿರುವ ಅಥ್ಲೀಟ್​ಗಳು ಈ ವರ್ಷ ಇನ್ನಷ್ಟೂ ಪದಕವನ್ನು ಭಾರತಕ್ಕೆ ಗೆದ್ದು ತೆರಲಿದ್ದಾರೆ. ಏಷ್ಯನ್ ಗೇಮ್ಸ್‌ನ 19ನೇ ಸೀಸನ್​ ಸೆಪ್ಟೆಂಬರ್ 23 ರಿಂದ ಚೀನಾದ ಹ್ಯಾಂಗ್‌ಝೌನಲ್ಲಿ ಪ್ರಾರಂಭವಾಗಲಿದ್ದು, ಅಕ್ಟೋಬರ್ 8 ರ ವರೆಗೆ ನಡೆಯಲಿದೆ. ಚೀನಾದ ಹ್ಯಾಂಗ್‌ಝೌನಲ್ಲಿ ಸೆಪ್ಟೆಂಬರ್​ 23 ರಿಂದ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್​ ಆರಂಭವಾಗುತ್ತಿದ್ದು, 2018ರ ರೀತಿಯಲ್ಲಿ ಭಾರತದಿಂದ ಅದ್ಭುತ ಪ್ರದರ್ಶನ ನಿರೀಕ್ಷೆ […]

‘ಅನಿಮಲ್​’​ ಹೊಸ ಪೋಸ್ಟರ್​ನೊಂದಿಗೆ ಟೀಸರ್ ಡೇಟ್​ ಅನೌನ್ಸ್

ಈಗಾಗಲೇ ಸಿನಿಮಾದ ಶೂಟಿಂಗ್​ ಕೂಡ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಜ್ಜಾಗಿದೆ. ಇಂದು ಚಿತ್ರದ ಹೊಸ ಪೋಸ್ಟರ್​ ಅನಾವರಣದೊಂದಿಗೆ ಟೀಸರ್​ ರಿಲೀಸ್​ ಡೇಟ್​ ಕೂಡ ಅನೌನ್ಸ್​ ಆಗಿದೆ. 2023ರ ಬಹುನಿರೀಕ್ಷಿತ ಸಿನಿಮಾ ‘ಅನಿಮಲ್​’. ಕಬೀರ್​ ಸಿಂಗ್​ ಖ್ಯಾತಿಯ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಆಕ್ಷನ್​ ಕಟ್ ಹೇಳಿರುವ ಈ ಚಿತ್ರದಲ್ಲಿ ಬಾಲಿವುಡ್​ ಬಹುಬೇಡಿಕೆ ನಟ ರಣ್​ಬೀರ್​ ಕಪೂರ್​ ಮತ್ತು ನ್ಯಾಷನಲ್​ ಕ್ರಶ್​ ರಶ್ಮಿಕಾ ಮಂದಣ್ಣ ಸ್ಕ್ರೀನ್​ ಶೇರ್​ ಮಾಡಿದ್ದಾರೆ.ಇಂದು ‘ಅನಿಮಲ್​’ ಚಿತ್ರದ ಹೊಸ ಪೋಸ್ಟರ್​ ಅನಾವರಣದೊಂದಿಗೆ ಟೀಸರ್​ ರಿಲೀಸ್​ ಡೇಟ್​ […]

ಎಲ್​ಐಸಿ ಉದ್ಯೋಗಿಗಳು, ಏಜೆಂಟರಿಗೆ ಕೇಂದ್ರದಿಂದ ಗಣೇಶ ಹಬ್ಬಕ್ಕೆ ಭರ್ಜರಿ ಉಡುಗೊರೆ

ನವದೆಹಲಿ: ಎಲ್​ಐಸಿ ಉದ್ಯೋಗಿಗಳು ಮತ್ತು ಏಜೆಂಟರಿಗೆ ಕೇಂದ್ರ ಸರ್ಕಾರ ಗಣೇಶ ಚತುರ್ಥಿಗೆ ಭರ್ಜರಿ ಉಡುಗೊರೆ ನೀಡಿದೆ. ಗ್ರಾಚ್ಯುಟಿ ಮಿತಿ, ಕುಟುಂಬ ಪಿಂಚಣಿ, ವಿಮೆ ಕವರೇಜ್​ನಲ್ಲಿ ಹಲವು ಬದಲಾವಣೆಗಳನ್ನು ಮಾಡಿ ಹಣಕಾಸು ಸಚಿವಾಲಯ ಅನುಮೋದನೆ ಪಡೆದುಕೊಂಡಿದೆ. ಕುಟುಂಬ ಪಿಂಚಣಿ ಹೆಚ್ಚಳ, ಏಜೆಂಟರ ಗ್ರಾಚ್ಯುಟಿ ಮಿತಿ ಏರಿಕೆ ಸೇರಿದಂತೆ ವಿವಿಧ ಕೊಡುಗೆಗಳನ್ನು ಕೇಂದ್ರ ಸರ್ಕಾರ ಎಲ್​ಐಸಿ ಸಿಬ್ಬಂದಿಗೆ ಪ್ರಕಟಿಸಿದೆ.ಇದು ಭಾರತೀಯ ಜೀವ ವಿಮಾ ನಿಗಮದ(ಎಲ್​ಐಸಿ) ಉದ್ಯೋಗಿಗಳು ಮತ್ತು ಏಜೆಂಟರು ಖುಷಿ ಪಡುವ ಸುದ್ದಿ. ಭಾರತದ ಅತಿದೊಡ್ಡ ಜೀವ ವಿಮಾ ಸಂಸ್ಥೆ […]