ಸೆ 21ರಂದು ಸಂತ ಮದರ್ ತೆರೇಸಾ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾ ಮಟ್ಟದ ವಿಚಾರ ಸಂಕಿರಣ

ಮಂಗಳೂರು: ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 26ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 21ರಂದು ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ವೈವಿಧ್ಯ ಭಾರತದಲ್ಲಿ ಪ್ರೀತಿಯ ಸೆಲೆಗಳು ಎಂಬ ವಿಷಯದಲ್ಲಿ ದ.ಕ.ಜಿಲ್ಲಾ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ ಎಂದು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ವಿಚಾರ ಸಂಕಿರಣದ ಉದ್ಘಾಟನೆಯನ್ನು ನಾಡಿನ ಹಿರಿಯ ಪತ್ರಕರ್ತ, ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟುರವರು ನೆರವೇರಿಸಲಿದ್ದು, […]
ಪ್ರಧಾನಿ ಮೋದಿ ಜನ್ಮದಿನ ನಿಮಿತ್ತ ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ

ಕಾಪು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾನುವಾರದಂದು ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ನೆರವೇರಿಸಿದರು. ಬಳಿಕ ಮಾತನಾಡಿದ ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಮೋದಿ ಅವರ ಜನ್ಮ ದಿನದಿಂದ ಗಾಂಧಿ ಜಯಂತಿ ತನಕ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಈ ಎಲ್ಲ ಸೇವಾ ಕಾರ್ಯಗಳ ಪುಣ್ಯದ […]
ಅರಮನೆ ನಗರಿಯನ್ನು ಕಡಲ ತಡಿಗೆ ಬೆಸೆವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಗೆ ಮುರ್ಡೇಶ್ವರದಲ್ಲಿ ಭರ್ಜರಿ ಸ್ವಾಗತ

ಬೈಂದೂರು: ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮಂಗಳೂರು ಎಕ್ಸ್ ಪ್ರೆಸ್ ಗೆ ಮುರ್ಡೇಶ್ವರದಲ್ಲಿ ರೈಲ್ವೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಭರ್ಜರಿ ಸ್ವಾಗತವನ್ನು ನೀಡಿದರು. ಈ ರೈಲನ್ನು ಮುರ್ಡೇಶ್ವರದವರೆಗೆ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 17 ರ ಭಾನುವಾರದಂದು ಮಂಗಳೂರು ಸೆಂಟ್ರಲ್ನಿಂದ ಮೊದಲ ಪ್ರಯಾಣ ಕೈಗೊಂಡಿದೆ. ಮೈಸೂರು ಮೂಲಕ ರೈಲು ಸಂಚರಿಸಲಿದೆ. ಮಧ್ಯಾಹ್ನ 1.35ಕ್ಕೆ ದೇವಸ್ಥಾನ ನಗರಿ ಮುರ್ಡೇಶ್ವರ ತಲುಪುತ್ತಿದ್ದಂತೆ ಉತ್ತರ ಕನ್ನಡ ರೈಲ್ವೆ ಸಮಿತಿ ಅಧ್ಯಕ್ಷ ಜಾರ್ಜ್ ಫೆರ್ನಾಂಡಿಸ್ ಸದಸ್ಯರೊಂದಿಗೆ ಡೊಳ್ಳು ಬಾರಿಸಿ ಸ್ವಾಗತಿಸಿದರು. ಸಮಿತಿ ಕಾರ್ಯದರ್ಶಿ ರಾಜೀವ್ ಗಾಂವ್ಕರ್ […]
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಪದಾಧಿಕಾರಿಗಳ ಚುನಾವಣೆ: ಅಧ್ಯಕ್ಷರಾಗಿ ಚಂದ್ರಕಾಂತ್ ಕೆ. ಎನ್ ಅವಿರೋಧ ಆಯ್ಕೆ

ಉಡುಪಿ: ಬ್ರಾಹ್ಮಿ ಸಭಾ ಭವನದಲ್ಲಿ ಭಾನುವಾರ ನಡೆದ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.), ಉಡುಪಿ ಇದರ ವಾರ್ಷಿಕ ಮಹಾಸಭೆಯಲ್ಲಿ 2023 – 24 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಕಾಂತ್ ಕೆ. ಎನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಭಟ್ ಪಣಿಯಾಡಿ ಮತ್ತು ಕೋಶಾಧಿಕಾರಿಯಾಗಿ ಕುಮಾರ ಸ್ವಾಮಿ ಉಡುಪ ಆಯ್ಕೆಯಾಗಿದ್ದಾರೆ. ಉಳಿದ ಪದಾಧಿಕಾರಿಗಳ ವಿವರ ಈ ರೀತಿ ಇದೆ. ನಿಕಟಪೂರ್ವಾಧ್ಯಕ್ಷ : ಚೈತನ್ಯ ಎಂ.ಜಿ. ಉಪಾಧ್ಯಕ್ಷರು : ಕೆ. ರಘುಪತಿ ರಾವ್, ಪ್ರವೀಣ್ ಉಪಾಧ್ಯ, […]
ಸಿರಾಜ್ ಮ್ಯಾಜಿಕ್: 8ನೇ ಬಾರಿ ಏಶ್ಯಕಪ್ ಮುಡಿಗೇರಿಸಿಕೊಂಡ ಭಾರತ!!

ಏಷ್ಯಾ ಕಪ್ 2023ರ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬಗ್ಗು ಬಡಿದಿರುವ ಟೀಮ್ ಇಂಡಿಯಾ ಎಂಟನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಗೆಲ್ಲಲು ಕೇವಲ 51 ರನ್ಗಳ ಗುರಿ ಪಡೆದಿದ್ದ ರೋಹಿತ್ ಪಡೆ, ಯಾವುದೇ ವಿಕೆಟ್ ನಷ್ಟವಿಲ್ಲದೆ 6.1 ಓವರ್ಗಳಲ್ಲಿ ಗುರಿ ತಲುಪಿತು. ಆ ಮೂಲಕ 10 ವಿಕೆಟ್ಗಳ ಭರ್ಜರಿ ಜಯ ಗಳಿಸಿತು. ಮೊಹಮ್ಮದ್ ಸಿರಾಜ್, ಒಂದೇ ಓವರ್ನಲ್ಲಿ ನಾಲ್ಕು ವಿಕೆಟ್ ಕಿತ್ತು ಐತಿಹಾಸಿಕ ಸಾಧನೆ ಮಾಡಿದ್ದಲ್ಲದೇ, ಒಟ್ಟು 21 ರನ್ ನೀಡಿ 6 […]