2025 ರ ಬಳಿಕ ಕ್ರಿಕೆಟ್ನಿಂದ ನಿವೃತ್ತಿ: ಬಾಂಗ್ಲಾ ಕ್ರಿಕೆಟರ್ ಶಕೀಬ್ ಅಲ್ ಹಸನ್ ವಿಶ್ವಕಪ್ ಬಳಿಕ ನಾಯಕತ್ವ
ಹೈದರಾಬಾದ್: ಬಾಂಗ್ಲಾದೇಶ ಕ್ರಿಕೆಟ್ ತಂಡದ ತಾರಾ ಆಲ್ರೌಂಡರ್, ನಾಯಕ ಶಕೀಬ್ ಅಲ್ ಹಸನ್ 2025 ರ ಚಾಂಪಿಯನ್ಸ್ ಟ್ರೋಫಿ ಬಳಿಕ ಮೂರು ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳುವ ಸುಳಿವು ನೀಡಿದ್ದಾರೆ.ತಂಡದ ಮೊದಲ ಅಭ್ಯಾಸ ಪಂದ್ಯವನ್ನು ಸೆಪ್ಟೆಂಬರ್ 29 ರಂದು ಗುವಾಹಟಿಯಲ್ಲಿ ಆಡಲಿದೆ. .ಅಲ್ಲದೇ, ಮುಂದಿನ ತಿಂಗಳಿನಿಂದ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್-2023 ನಂತರ ತಂಡದ ನಾಯಕತ್ವ ತ್ಯಜಿಸುವುದಾಗಿ ಹೇಳಿದ್ದಾರೆ.ಆಲ್ರೌಂಡರ್ ಶಕೀಬ್ ಅಲ್ ಹಸನ್ ಭಾರತದ ಆತಿಥ್ಯದಲ್ಲಿ ನಡೆಯುವ ಐಸಿಸಿ ಕ್ರಿಕೆಟ್ ವಿಶ್ವಕಪ್ನಲ್ಲಿ ಬಾಂಗ್ಲಾದೇಶ ತಂಡವನ್ನು ಮುನ್ನಡೆಸಲಿದ್ದಾರೆ. ವಿಶ್ವಕಪ್ […]
ರಾಯನ್ ರಾಜ್ ಸರ್ಜಾ ರಾಜಮಾರ್ತಾಂಡ’ದಲ್ಲಿ ಅಪ್ಪನ ಕಂಡು ಕುಣಿದು ಕುಪ್ಪಳಿಸಿದ ಕ್ಷಣ

ಕನ್ನಡ ಚಿತ್ರರಂಗದಲ್ಲಿ ಯುವ ಸಾಮ್ರಾಟ್ ಆಗಿ ಕನ್ನಡಿಗರ ಮನಸ್ಸು ಕದ್ದಿದ್ದ ನಟ ಚಿರಂಜೀವಿ ಸರ್ಜಾ. ‘ರಾಜಮಾರ್ತಾಂಡ’ ಚಿತ್ರದ ಕಲರ್ಫುಲ್ ಮೇಕಿಂಗ್ ವಿಡಿಯೋವನ್ನು ಚಿತ್ರತಂಡ ಅನಾವರಣಗೊಳಿಸಿದೆ. ಇದರಲ್ಲಿ ಚಿರಂಜೀವಿ ಮಗ ರಾಯನ್ ಸರ್ಜಾ ತನ್ನ ತಂದೆಯನ್ನು ಕಂಡು ಕುಣಿದು ಕುಪ್ಪಳಿಸಿದ ಪರಿ ನೋಡುಗರನ್ನು ಭಾವುಕರನ್ನಾಗಿಸಿದೆ.ಈ ಸಿನಿಮಾದ ಚಿತ್ರೀಕರಣ ಚಿರು ನಿಧನಕ್ಕೂ ಮುನ್ನವೇ ಪೂರ್ಣಗೊಂಡಿತ್ತು. ಆದರೆ ಡಬ್ಬಿಂಗ್ ಮಾತ್ರ ಬಾಕಿಯಿತ್ತು. ಬಳಿಕ ಅಣ್ಣನ ಪಾತ್ರಕ್ಕೆ ತಮ್ಮ ಧ್ರುವ ಸರ್ಜಾ ಧ್ವನಿ (ಡಬ್ಬಿಂಗ್) ನೀಡಿದರು. ಇನ್ನು ಚಿತ್ರವನ್ನು ಪೂರ್ಣ ಮಾಡಲು ಚಿರು […]
ಸಂಪೂರ್ಣ ವಿವರ ನೀಡಿದ ಡಿಸಿಎಫ್ : ಜಂಬೂಸವಾರಿಗೆ ಗಜಪಡೆ ಸಿದ್ಧತೆ

ಮೈಸೂರು :ಪ್ರತಿವರ್ಷ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯನ್ನು ಅರಮನೆಗೆ ಕರೆತಂದು ತಾಲೀಮು ನಡೆಸಲಾಗುತ್ತದೆ ವಿಶ್ವವಿಖ್ಯಾತಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಅಭಿಮನ್ಯು ನೇತೃತ್ವದ ಗಜಪಡೆಯ ತಾಲೀಮು ನಡೆಸಲಾಗುತ್ತಿದೆ. ಜೊತೆಗೆ ವಿಶೇಷ ಆಹಾರ ಹಾಗೂ ಭಾರ ಹೊರುವ ತಾಲೀಮನ್ನು ನಡೆಸಲಾಗುತ್ತಿದ್ದು, ಈ ಸಿದ್ಧತೆ ಬಗ್ಗೆ ಡಿಸಿಎಫ್ ಸೌರವ್ ಕುಮಾರ್ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ. ದಸರಾ ಜಂಬೂಸವಾರಿಗೆ ಗಜಪಡೆ ತಾಲೀಮು ಸೇರಿದಂತೆ ಎಲ್ಲಾ ರೀತಿಯಲ್ಲೂ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ 5 ಆನೆಗಳಿಗೆ ಭಾರ ಹಾಕಿ ತಾಲೀಮು ನಡೆಸಿದ್ದು, ಈ […]
ವಿಶ್ವ ಕಾಫಿ ಮೂರು ದಿನಗಳ ಸಮಾವೇಶಕ್ಕೆ ತೆರೆ

ಬೆಂಗಳೂರ :ಭಾರತೀಯ ಕಾಫಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಕೆ ಜಿ ಜಗದೀಶ್ ಕಳೆದ ಮೂರು ದಿನಗಳಿಂದ ನಗರದ ಅರಮನೆ ಮೈದಾನದಲ್ಲಿ ನಡೆದ “ವಿಶ್ವ ಕಾಫಿ ಸಮಾವೇಶ” ಗುರುವಾರ ತೆರೆ ಕಂಡಿತು. ವಿಶ್ವ ಮಾರುಕಟ್ಟೆಯಲ್ಲಿ ಭಾರತೀಯ ಕಾಫಿಗೆ ಅತಿ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತದೆ ಎಂದು ಭಾರತೀಯ ಕಾಫಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಜಿ ಜಗದೀಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಭಾರತೀಯ ರೊಬಾಸ್ಟಾ ಕಾಫಿ ಅತಿ ವೇಗವಾಗಿ ಮಾರುಕಟ್ಟೆ ವಿಸ್ತರಿಸಿಕೊಳ್ಳುತ್ತಿದೆ ಎಂದು ಭಾರತೀಯ ಕಾಫಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ […]
ಪ್ರೀತಿಯ ಪೋಸ್ಟ್ ಹಂಚಿಕೊಂಡ ಉಪಾಸನಾ: ರಾಮ್ಚರಣ್ ಸಿನಿ ಪಯಣಕ್ಕೆ 16ರ ಸಂಭ್ರಮ

ಎಸ್ಎಸ್ ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಸಿನಿಮಾ ಮೂಲಕ ವಿಶ್ವದಾದ್ಯಂತ ಖ್ಯಾತಿ ಗಳಿಸಿದ್ದಾರೆ. ಇವರು ಚಿತ್ರರಂಗದಲ್ಲಿ 16 ವರ್ಷಗಳನ್ನು ಪೂರೈಸಿದ್ದಾರೆ. ಈ ಸಂತಸದ ವಿಚಾರವನ್ನು ಹಂಚಿಕೊಳ್ಳಲು ಅವರ ಪತ್ನಿ ಉಪಾಸನಾ ಕಾಮಿನೇನಿ ಸೋಷಿಯಲ್ ಮೀಡಿಯಾವನ್ನು ವೇದಿಕೆಯನ್ನಾಗಿ ಬಳಸಿಕೊಂಡರು.ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ರಾಮ್ಚರಣ್ ತೆಲುಗು ಚಿತ್ರರಂಗದ ಅತ್ಯಂತ ಜನಪ್ರಿಯ ಮತ್ತು ಯಶಸ್ವಿ ನಟರಲ್ಲಿ ಒಬ್ಬರು.’ಆರ್ಆರ್ಆರ್’ ಖ್ಯಾತಿಯ ನಟ ರಾಮ್ಚರಣ್ ಚಿತ್ರರಂಗದಲ್ಲಿ 16 ವರ್ಷಗಳನ್ನು ಪೂರೈಸಿದ್ದಾರೆ. ಈ ಸಂತಸದ ವಿಚಾರವನ್ನು ಅವರ ಪತ್ನಿ ಉಪಾಸನಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಾಮ್ಚರಣ್ […]