ಕುಂದಾಪುರ: ಪಕ್ಷ ವಿರೋಧಿ ಚಟುವಟಿಕೆ; 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಅನಗಳ್ಳಿ ಗ್ರಾಮ ಪಂಚಾಯತ್ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ನಿಲುವನ್ನು ವಿರೋಧಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಅನಗಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಬಂಗೇರ ಮತ್ತು ಉದಯ ಪೂಜಾರಿಯವರನ್ನು ಕುಂದಾಪುರ ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೂಚನೆಯಂತೆ 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ಎಸ್. ಕಲ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ […]
ದರ್ಬೆಯಿಂದ 2 ಅಡಿ ಎತ್ತರದ ಏಳು ಹೆಡೆಯ ನಾಗದೇವರ ಬಿಂಬ ಸ್ವರೂಪದ ಕಲಾಕೃತಿ ರಚಿಸಿ ದೇವಳಗಳಿಗೆ ಉಚಿತವಾಗಿ ನೀಡುವ ಅರ್ಚಕ ಕಾಶೀನಾಥ್ ಭಟ್!!

ಉಡುಪಿ: ಸಮೀಪದ ಗ್ರಾಮೀಣ ಪ್ರದೇಶವಾದ ಕಲ್ಯಾಣಪುರ ಶ್ರೀ ರಾಮಂಜೇನೆಯ ದೇವಸ್ಥಾನದ ಅರ್ಚಕರಾದ ವೇದಮೂರ್ತಿ ಕಾಶೀನಾಥ್ ಭಟ್ ಇವರು ಕಳೆದ 35 ವರ್ಷಗಳಿಂದ ಶ್ರೀ ಅನಂತ ಪದ್ಮನಾಭ ವೃತಕ್ಕೆ ( ನೋಪಿ ) ಪೂಜೆಗೆ ಅಗತ್ಯವಾಗಿ ಬೇಕಾದ ಅನಂತ ಶೇಷನಾಗ ವಿಶೇಷ ವಾಗಿ ಅಷ್ಟ ಪವಿತ್ರ ನಾಗಮಂಡಲದ ಸ್ವರೂಪದಲ್ಲಿ ದರ್ಬೆ ಮುಖೇನ ಏಳು ಹೆಡೆಯ ನಾಗದೇವರ ಬಿಂಬ ಸ್ವರೂಪದ ಕಲಾಕೃತಿ ರಚನೆ ಮಾಡಿ ಉಡುಪಿ ಆಸುಪಾಸು ದೇವಳಕ್ಕೆ ಉಚಿತವಾಗಿ ನೀಡುತ್ತಿದ್ದಾರೆ. ವಿವಿಧ ದೇವಸ್ಥಾನಗಳಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಜಿ.ಎಸ್.ಬಿ […]
ಮಂದಾರ್ತಿ: ಅ.1 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಮಂದಾರ್ತಿ: ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ, ಮಂದಾರ್ತಿ ಘಟಕ ಮತ್ತು ಮಹಿಳಾ ಸಂಘಟನೆ, ಡಾ. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಉಡುಪಿ ಇವರ ಆಶ್ರಯದಲ್ಲಿ ಶ್ರೀ ಕೆ.ಎಂ ಉಡುಪ ಟ್ರಸ್ಟ್ ಮಂದಾರ್ತಿ, ನೇತಾಜಿ ಸೇವಾ ವೇದಿಕೆ ನಾಲ್ಕೂರು, ರೋಟರಿ ಕ್ಲಬ್, ಕೊಕ್ಕರ್ಣೆ, ಜಿಲ್ಲಾಡಳಿತ ಉಡುಪಿ ಹಾಗೂ ರಕ್ತನಿಧಿ ಕೆ.ಎಂಸಿ ಮಣಿಪಾಲ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಅ.1 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ಮಂದಾರ್ತಿ ಶ್ರೀದುರ್ಗಾ ಪರಮೇಶವರಿ […]
ಮಣಿಪಾಲ: ಮುನಿಯಾಲು ಆಯುರ್ವೇದ ಸಂಸ್ಥೆಯಿಂದ “ಬುದ್ದಾಯುರ್ವೇದ್” ಆ್ಯಪ್ ಬಿಡುಗಡೆ

ಮಣಿಪಾಲ: ಜನಸಾಮಾನ್ಯರ ಮಾನಸಿಕ ಆರೋಗ್ಯ ರಕ್ಷಣೆ, ದೈಹಿಕ ಆರೋಗ್ಯ ಪುನರ್ಸ್ಥಾಪನೆ ಹಾಗೂ ಆಯ್ದ ಗಿಡಮೂಲಿಕಾ ಕೃಷಿಯಿಂದ ನೆಲ, ಜಲ ಮತ್ತು ವಾಯು ಮಾಲಿನ್ಯಗಳಿಂದ ರಕ್ಷಣೆ ಮತ್ತು ರಾಜ್ಯದ ರೈತರ ಆದಾಯ ವೃದ್ಧಿ ಮುಂತಾದವುಗಳ ಬಗ್ಗೆ ಅಮೂಲ್ಯ ಮಾಹಿತಿಗಳನ್ನು ಉಚಿತವಾಗಿ ಒದಗಿಸುವ “ಬುದ್ಧಾಯುರ್ವೇದ್ ಆ್ಯಪ್” ನ್ನು ಮಣಿಪಾಲದ ಮುನಿಯಾಲು ಆಯುರ್ವೇದ ಸಂಸ್ಥೆಯು ಬಿಡುಗಡೆಗೊಳಿಸಿದೆ. ಈ ಆ್ಯಪ್ ಅನ್ನು ತಮ್ಮ ಫೋನ್ನಲ್ಲಿ ರಿಜಿಸ್ಟರ್ ಮಾಡುವ ಮೂಲಕ ರಾಜ್ಯದ ಜನರು ಭಗವಾನ್ ಬುದ್ಧನ ಬೋಧನೆಯಾದ ತ್ರಿಪಿಟಕದ ಸಾರಾಂಶವಾದ ಕನ್ನಡ ಸಾರಸ್ವತ ಲೋಕದ […]
ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರೀ ಯಜ್ಞಶಾಲೆಯ ನೂತನ ಟ್ರಸ್ಟ್ ಅನ್ನು ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಶ್ರೀ ದುರ್ಗಾಪರಮೇಶ್ವರೀ ಯಜ್ಞಶಾಲಾ(ರಿ.) ಪಂಚನಬೆಟ್ಟು ಇದರ ನೂತನ ಟ್ರಸ್ಟ್ ನ ಉದ್ಘಾಟನೆಯನ್ನು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ನೆರವೇರಿಸಿ ಮಾತನಾಡಿ, ಲೌಕಿಕ ಜೀವನದಲ್ಲಿ ಅಲೌಕಿಕವಾದ ಜೀವನ ನಡೆಸುವುದು ಅತ್ಯಂತ ಮಹತ್ತರವಾದದ್ದು, ಜೀವನದಲ್ಲಿ ಸಮಾಜದ ಉನ್ನತಿಗೋಸ್ಕರ ಶ್ರಮಿಸಬೇಕು ಎಂದರು. ಮುಖ್ಯ ಅತಿಥಿ ಶಶಿಕಲಾ ಪ್ರಭಾಕರ ಆಚಾರ್ಯ ಅಲೆಯೂರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ನಮ್ಮ ದೇಶದಲ್ಲಿ ಎರಡು ಅಂಶಗಳು ಅತ್ಯಂತ ಶ್ರೇಷ್ಠವಾದದ್ದು: ಒಂದು ಸಂಸ್ಕೃತ ಭಾಷೆ; ಇನ್ನೊಂದು ಸಂಸ್ಕೃತಿ. ಇವು ಒಂದೇ ನಾಣ್ಯದ ಎರಡು ಮುಖಗಳು. ಈ […]