ಏಷ್ಯಾಡ್​ನಲ್ಲಿ 10ನೇ ಬಂಗಾರ : ಸಾಂಪ್ರದಾಯಿಕ ಎದುರಾಳಿ ಮಣಿಸಿ ಚಿನ್ನ ಗೆದ್ದ ಭಾರತ

ಹ್ಯಾಂಗ್‌ಝೌ (ಚೀನಾ): ಇಂದು (ಶನಿವಾರ) ನಡೆದ ಫೈನಲ್​ ಪಂದ್ಯದಲ್ಲಿ ಮಹೇಶ್ ಮಂಗಾಂವ್ಕರ್, ಸೌರವ್ ಘೋಸಾಲ್ ಮತ್ತು ಅಭಯ್ ಸಿಂಗ್ ದಿಟ್ಟ ಪ್ರದರ್ಶನ ತೋರಿದ್ದು, ತೀವ್ರ ಪೈಪೋಟಿಯ ನಡುವೆ ಪಾಕಿಸ್ತಾನವನ್ನು 2-1 ರಿಂದ ಸೋಲಿಸಿ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದಾರೆ.ಏಷ್ಯಾನ್​ ಗೇಮ್ಸ್​ನಲ್ಲಿ ಸಾಂಪ್ರದಾಯಿಕ ಎದುರಾಳಿಯನ್ನು ಮಣಿಸುವ ಮೂಲಕ ಭಾರತ ಸ್ಕ್ವಾಷ್​​ ಗೇಮ್​ನಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.19ನೇ ಏಷ್ಯಾಡ್​ನಲ್ಲಿ ಭಾರತದ ಅಥ್ಲೀಟ್​ಗಳು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇಂದು ಸ್ಕ್ವಾಷ್​​ ಗೇಮ್​ನಲ್ಲಿ ಭಾರತ ಪಾಕಿಸ್ತಾನವನ್ನು ಮಣಿಸಿ ಚಿನ್ನದ ಪದಕ ಗೆದ್ದಿದೆ. ಸ್ಕ್ವಾಷ್​ನಲ್ಲಿ ಸಾಂಪ್ರದಾಯಿಕ […]

ಆರ್​ಬಿಐ: ಅಕ್ಟೋಬರ್​ 7 ಕೊನೆ ದಿನ, 2000 ನೋಟುಗಳ ವಿನಿಮಯದ ಅವಧಿ ವಿಸ್ತರಿಣೆ

ನವದೆಹಲಿ: ಇಂದೇ (ಸೆ.30)ಕೊನೆಯಾಗಿದ್ದ ಗಡುವನ್ನು ಅಕ್ಟೋಬರ್​ 7ರ ವರೆಗೆ ಕಾಲಾವಕಾಶ ನೀಡುವ ನಿರ್ಧಾರ ಕೈಗೊಂಡಿದೆ.2 ಸಾವಿರದ ನೋಟುಗಳ ಬದಲಿಸಿಕೊಳ್ಳುವ ಅವಧಿಯನ್ನು ಆರ್​ಬಿಐ ವಿಸ್ತರಿಸಿದೆ. ಬಾಕಿ ಉಳಿದಿರುವ ಮತ್ತು ಜನರ ಅನುಕೂಲಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಹಿಂಪಡೆಯಲಾಗಿರುವ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ವಿನಿಮಯ, ಠೇವಣಿ ಅವಧಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್​ (ಆರ್​ಬಿಐ) ಇನ್ನಷ್ಟು ಕಾಲ ವಿಸ್ತರಿಸಿದೆ. ಇನ್ನೂ ಯಾರ ಬಳಿಯಾದರೂ 2000 ರೂಪಾಯಿ ನೋಟುಗಳಿದ್ದರೆ, ಅಂಥವರು ಸಾಧ್ಯವಾದಷ್ಟು ಬೇಗ ಅವುಗಳನ್ನು ಹತ್ತಿರದ ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಬೇಕು ಅಥವಾ […]

ವಿಶ್ವಕಪ್​ ಪಯಣ : 2011 ಕಪ್​ ವಿಜೇತ ತಂಡದಲ್ಲಿ ವಿರಾಟ್​, ಅಶ್ವಿನ್​.

ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತು ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2011ರಲ್ಲಿ ವಿಶ್ವಕಪ್​ ವಿಜೇತ ತಂಡದಲ್ಲಿ ಭಾಗವಹಿಸಿದ್ದ ಇಬ್ಬರು ಆಟಗಾರರಾಗಿದ್ದಾರೆ. 2011ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಅಮೋಘ ಪ್ರದರ್ಶನ ನೀಡುವಲ್ಲಿ ಇವರಿಬ್ಬರು ಪ್ರಮುಖ ಪಾತ್ರ ವಹಿಸಿದ್ದರು. ಈಗ 2023 ರಲ್ಲಿ ವಿರಾಟ್ ಕೊಹ್ಲಿ ತಮ್ಮ ನಾಲ್ಕನೇ ವಿಶ್ವಕಪ್​ ಮತ್ತು ರವಿಚಂದ್ರನ್ ಅಶ್ವಿನ್ ತಮ್ಮ ಮೂರನೇ ಏಕದಿನ ವಿಶ್ವಕಪ್ ಆಡಲಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023 ಅಕ್ಟೋಬರ್ 5 ರಿಂದ ಆರಂಭವಾಗಲಿದೆ.ಭಾರತದ ಸ್ಟಾರ್ […]

ಚೆನ್ನೈ: ಸಕಲ ಸರ್ಕಾರಿ ಗೌರವಗಳೊಂದಿಗೆ ಎಂ ಎಸ್ ಸ್ವಾಮಿನಾಥನ್ ಸ್ವಾಮಿನಾಥನ್ ಅಂತ್ಯಕ್ರಿಯೆ

ಚೆನ್ನೈ (ತಮಿಳುನಾಡು): ಹಸಿರು ಕ್ರಾಂತಿಯ ಪಿತಾಮಹ ಹಾಗೂ ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಚೆನ್ನೈನ ಬೀಸಂಟ್ ನಗರದ ಚಿತಾಗಾರದಲ್ಲಿ ನೆರವೇರಿತು.ಹಸಿರು ಕ್ರಾಂತಿಯ ಹರಿಕಾರ ಎಂ ಎಸ್ ಸ್ವಾಮಿನಾಥನ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಚೆನ್ನೈನ ಬೀಸಂಟ್ ನಗರದಲ್ಲಿ ನೆರವೇರಿತು. ಇದಕ್ಕೂ ಮುನ್ನ ಕೇರಳದ ಕೃಷಿ ಸಚಿವ ಪಿ.ಪ್ರಸಾದ್ ಮತ್ತು ಇಂಧನ ಸಚಿವ ಕೃಷ್ಣನ್ ಕುಟ್ಟಿ ಅವರು ಸ್ವಾಮಿನಾಥನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ […]

₹1,000 ಕೋಟಿ ದಾಟಿದ ‘ಜವಾನ್’​ ಹಿನ್ನೆಲೆ : ಬೆನ್ನಿನ ಮೇಲೆ ಶಾರುಖ್​ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

2023ರಲ್ಲಿ ‘ಪಠಾಣ್’​ ಮತ್ತು ‘ಜವಾನ್’​ ಎಂಬ ಎರಡು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿ ತಮ್ಮ ‘ಕಿಂಗ್​ ಖಾನ್​’ ಹೆಸರನ್ನು ಭದ್ರಪಡಿಸಿಕೊಂಡಿದ್ದಾರೆ. ಈ ಸಿನಿಮಾಗಳು ವಿಶ್ವದಾದ್ಯಂತ 1,000 ಕೋಟಿ ರೂಪಾಯಿ ಗಳಿಸುವಲ್ಲಿ ಯಶ ಕಂಡಿದೆ. ಡಿಸೆಂಬರ್​ನಲ್ಲಿ ತೆರೆ ಕಾಣಲಿರುವ ‘ಡಂಕಿ’ ಚಿತ್ರದ ಮೇಲೂ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್ ಪ್ರಪಂಚದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.’ಜವಾನ್​’ ಸಿನಿಮಾದ ಕಲೆಕ್ಷನ್​ ವಿಶ್ವದಾದ್ಯಂತ 1,000 ಕೋಟಿ ರೂಪಾಯಿ ದಾಟಿದ ಖುಷಿಯಲ್ಲಿ, ಶಾರುಖ್​ ಖಾನ್​ ಅಭಿಮಾನಿಯೊಬ್ಬರು ನಟನ ಟ್ಯಾಟೂವನ್ನು […]