ಸಿ ಟಿ ರವಿ : ಪಟಾಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿ

ಬೆಂಗಳೂರು : ಬೇರೆ ಬೇರೆ ಪ್ರಕರಣಗಳಲ್ಲಿ 25 ಲಕ್ಷ ರೂ. ಪರಿಹಾರ ಕೊಡುವಂತೆ ಪಟಾಕಿ ದುರಂತದಲ್ಲಿ ಮೃತಪಟ್ಟವರಿಗೆ 25 ಲಕ್ಷದವರೆಗೂ ಪರಿಹಾರ ಕೊಡಬೇಕು.ಗಾಯಾಳುಗಳಿಗೆ ಚಿಕಿತ್ಸೆಯ ಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುರಂತಕ್ಕೆ ಕಾರಣರಾದ ಮಾಲೀಕರ, ಅಧಿಕಾರಿಗಳ ವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಮಾಜಿ ಸಚಿವ ಸಿ.ಟಿ ರವಿ ಒತ್ತಾಯಿಸಿದ್ದಾರೆ.ಪಟಾಕಿ ದುರಂತದಲ್ಲಿ ಮೃತಪಟ್ಟವರಿಗೆ ಹಾಗು ಗಾಯಗೊಂಡವರಿಗೆ ಸರ್ಕಾರವೇ ಪರಿಹಾರ ನೀಡಬೇಕು ಎಂದು ಸಿ.ಟಿ ರವಿ ಆಗ್ರಹಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಆರೋಪ : ಲಿಂಗಾಯತರ ಕಡೆಗಣನೆ ಬಗ್ಗೆ […]
ಹಣ ಇದ್ರೆ ಸ್ಟಾಕ್ ಮಾಡ್ಕೊಳ್ಳಿ : ಶೀಘ್ರದಲ್ಲಿಯೇ ಈ ವಸ್ತುವಿನ ಬೆಲೆ ಏರಿಕೆ

ಬೆಂಗಳೂರು: ಮೊದಲೇ ಬೆಲೆ ಬಿಸಿ ಏರಿಕೆ (Price hike) ಬಿಸಿಯಲ್ಲಿ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ನಾವು ದಿನನಿತ್ಯ ಬಳಕೆ ಮಾಡುವ ಅಕ್ಕಿ (Rice Price) ಮತ್ತಷ್ಟು ದುಬಾರಿಯಾಗಲಿದೆ. ಪೆಟ್ರೋಲ್, ಡೀಸೆಲ್, ತರಕಾರಿ ಬೆಲೆ ಏರಿಕೆ ನಡುವೆ ಇದೀಗ ನಾವು ಪ್ರತಿದಿನ ಸೇವೆನೆಗೆ ಬಳಸೋ ಅಕ್ಕಿಯ ದರ ಮತ್ತಷ್ಟು ಹೆಚ್ಚಾಗಲಿದೆ. ರಾಜ್ಯದಲ್ಲಿ ಮುಂಗಾರು ಮಳೆ (Monsoon Rains) ವಿಫಲವಾಗಿದೆ. ನೂರಕ್ಕೂ ಹೆಚ್ಚು ಬರಗಾಲ ತಾಲೂಕು ಎಂದು ಸರ್ಕಾರ ಘೋಷಿಸಿದೆ.ಮುಂದೆ ಅಕ್ಕಿ ದರ ಇನ್ನೆಷ್ಟು ಏರಿಕೆ ಆಗಲಿದೆ […]
ಪಕ್ಷದಲ್ಲಿ ಬೇಗುದಿ : ಮಧ್ಯಪ್ರದೇಶ ಸಿಎಂ ಅಭ್ಯರ್ಥಿ ಘೋಷಿಸದ ಬಿಜೆಪಿ

ಭೋಪಾಲ್: ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ (PTI) ಪ್ರಮುಖ ವಿಧಾನಸಭಾ ಚುನಾವಣೆಗೆ ಮಧ್ಯಪ್ರದೇಶ ಸಜ್ಜಾಗಿರುವ ನಡುವೆಯೇ ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನ ಬೂದಿಮುಚ್ಚಿದ ಕೆಂಡವಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೇ ಚುನಾವಣೆ ಎದುರಿಸಲು ಪಕ್ಷದ ಹೈಕಮಾಂಡ್ ನಿರ್ಧರಿಸಿದ್ದು, ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರನ್ನು ಕಂಗೆಡಿಸಿದೆ. ಆದಿವಾಸಿಗಳ ಪ್ರಾಬಲ್ಯದ ದಿಂಡೋರಿ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಶಿವರಾಜ್ ಸಿಂಗ್, “ನಾನು ಒಳ್ಳೆಯ ಸರ್ಕಾರ ನಡೆಸುತ್ತಿದ್ದೇನೆಯೇ ಅಥವಾ ಕೆಟ್ಟ ಸರ್ಕಾರ ನಡೆಸುತ್ತಿದ್ದೇನೆಯೇ ಎಂದು ನಾನು ಕೇಳಬಯಸುತ್ತೇನೆ. ಈ ಸರ್ಕಾರ ಮುಂದುವರಿಯಬೇಕೇ […]
ಮರಣೋತ್ತರ ಪರೀಕ್ಷೆ ಮುಕ್ತಾಯ ಮೃತದೇಹಗಳು ಕುಟುಂಬಸ್ಥರಿಗೆ ಹಸ್ತಾಂತರ : ಅತ್ತಿಬೆಲೆ ಪಟಾಕಿ ಅಗ್ನಿ ಅವಘಡ

ಬೆಂಗಳೂರು : ಬೆಂಗಳೂರ್ ನಗರದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಈ ಘಟನೆಯಲ್ಲಿ 14 ಜನ ಮೃತಪಟ್ಟಿದ್ದು ಮೂರು ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಗೋದಾಮಿನ ಮಾಲೀಕ ರಾಮಸ್ವಾಮಿ ರೆಡ್ಡಿ ಅವರ ಮಗ ನವೀನ್ ಸೇರಿದಂತೆ ಇತರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು ಅಲ್ಲದೆ ತಮಿಳುನಾಡು ಸರ್ಕಾರ […]
ಇಸ್ರೇಲ್ಗೆ ಏರ್ ಇಂಡಿಯಾ ವಿಮಾನ ಅಕ್ಟೋಬರ್ 14 ರ ವರೆಗೆ ಹಾರಾಟ ರದ್ದು

ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ‘ರಾಕೆಟ್ ಕಾಳಗ’ದಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಿಕ್ಕಟ್ಟು ಇನ್ನೂ ಮುಂದುವರೆದಿರುವ ಕಾರಣ ಭಾರತದ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಇಸ್ರೇಲ್ಗೆ ತನ್ನೆಲ್ಲಾ ವಿಮಾನಗಳ ಹಾರಾಟವನ್ನು ಅಕ್ಟೋಬರ್ 14ರ ವರೆಗೆ ನಿಲ್ಲಿಸಿದೆ. ಇಸ್ರೇಲ್ನ ಪ್ರಮುಖ ನಗರ ಟೆಲ್ ಅವೀವ್ಗೆ ಹೊರಡುವ ಮತ್ತು ಅಲ್ಲಿಂದ ಬರುವ ತನ್ನೆಲ್ಲಾ ವಿಮಾನಗಳನ್ನು ಮುಂದಿನ 6 ದಿನಗಳ ಕಾಲ ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ ಭಾನುವಾರ ತಿಳಿಸಿದೆ.ಹಮಾಸ್ ಉಗ್ರರು ಮತ್ತು ಇಸ್ರೇಲ್ ಪಡೆಗಳ ನಡುವೆ […]