ಎಲ್.ಐ.ಸಿ. ಎಂಪ್ಲಾಯಿಸ್ ಕೋ-ಆಪರೇಟಿವ್ ಬ್ಯಾಂಕ್ಗೆ ‘ಬ್ಯಾಂಕೋ ಬ್ಲೂ ರಿಬ್ಬನ್’ ಪ್ರಶಸ್ತಿ

ಉಡುಪಿ: ಎಲ್.ಐ.ಸಿ. ಎಂಪ್ಲಾಯಿಸ್ ಕೋ-ಆಪರೇಟಿವ್ ಬ್ಯಾಂಕ್ಗೆ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ ‘ಬ್ಯಾಂಕೋ ಬ್ಲೂ ರಿಬ್ಬನ್ 2023 ’ ಪ್ರಶಸ್ತಿಯನ್ನು ಶುಕ್ರವಾರದಂದು ಪ್ರದಾನ ಮಾಡಲಾಯಿತು. ದಾಮನ್ನಲ್ಲಿ ಆಯೋಜಿಸಲಾದ ವಾರ್ಷಿಕ ಶೃಂಗಸಭೆಯಲ್ಲಿ ಎಲ್.ಐ.ಸಿ ಎಂಪ್ಲಾಯಿಸ್ ಕೋ-ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ ಕೆ. ಕೃಷ್ಣ ಇವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಮುಖ್ಯ ಮಹಾ ಪ್ರಬಂಧಕ ಪಿ.ಕೆ ಅರೋರಾ ಇವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲಿಕೋ ಬ್ಯಾಂಕಿನ ನಿರ್ದೇಶಕ ಕೆ. ಶಿವಪ್ರಸಾದ್, […]
ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ : ಸಾಣೂರಿನ ಆಯುಷ್ ಶೆಟ್ಟಿಗೆ ಕಂಚು

ಕಾರ್ಕಳ: ಅಮೇರಿಕಾದಲ್ಲಿ ನಡೆದ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನಲ್ಲಿ ಸಾಣೂರಿನ ಆಯುಷ್ ಶೆಟ್ಟಿ ಕಂಚಿನ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದಾರೆ. ಶನಿವಾರ ನಡೆದ ಸೆಮಿಫೈನಲ್ ನಲ್ಲಿ ಆಯುಷ್ ಇಂಡೋನೇಷ್ಯಾ ಆಟಗಾರ ಅಲ್ವಿ ಫರ್ಹಾನ್ ಜೊತೆ ಸೆಣಸಾಡಿದ್ದು, ಕಂಚಿನ ಪದಕ ಗೆಲ್ಲುವಲ್ಲಿ ಸಫಲರಾಗಿದ್ದಾರೆ. ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ನಲ್ಲಿ ಪದಕ ಗೆದ್ದ ಭಾರತದ ೧೦ನೇ ಆಟಗಾರ ಎಂಬ ಗೌರವ ಆಯುಷ್ ಗೆ ಪ್ರಾಪ್ತವಾಗಿದೆ.
ಕಿನ್ನಿಮೂಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಂಘದ ನೂತನ ಅಧ್ಯಕ್ಷರಾಗಿ ಎಂ ಎನ್ ರಾಜೇಂದ್ರ ಆಯ್ಕೆ

ಉಡುಪಿ: ಕಿನ್ನಿಮೂಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಂಘದ ವಾರ್ಷಿಕ ಮಹಾ ಸಭೆಯು ಕೆ ನಾಗೇಶ್ ಭಟ್ ಅಧ್ಯಕ್ಷತೆಯಲ್ಲಿ ಶನಿವಾರ ಕಿನ್ನಿಮೂಲ್ಕಿಯ ಶ್ರೀದೇವೀ ಸಭಾಭವನದಲ್ಲಿ ಜರಗಿತು. ನೂತನ ಅಧ್ಯಕ್ಷರಾಗಿ ಎಂ ಎನ್ ರಾಜೇಂದ್ರ, ಕಾರ್ಯದರ್ಶಿಯಾಗಿ ಮಂಚಿ ಸುರೇಶ್ ರಾವ್, ಖಜಾಂಚಿಯಾಗಿ ಶ್ರೀಕಾಂತ ಭಟ್ ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆಗೊಂಡರು, ವೆಂಕಣ್ಣ ಆಚಾರ್ಯ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ಭಾರತಿ ಭಟ್ ಇವರಿಗೆ ಗೌರವಾರ್ಪಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಾಹದ […]
ಹಮಾಸ್ ಮೇಲೆ ದಾಳಿ ತೀವ್ರಗೊಳಿಸಿದ ಇಸ್ರೇಲ್: ಕಚ್ಚಾ ತೈಲ ಬೆಲೆ ಗಗನಕ್ಕೇರಿಕೆ

ಟೆಲ್ ಅವೀವ್: ಹಮಾಸ್ ಭಯೋತ್ಪಾದಕರು ಇಸ್ರೇಲ್ ಮೇಲ್ ದಾಳಿ ನಡೆಸಿ 600ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟ ದಾರುಣ ಘಟನೆಯ ಬಳಿಕ ಇಸ್ರೇಲ್ನ ಸೇನೆಯು ಭಾನುವಾರದಂದು ಗಾಜಾದ ಪ್ಯಾಲೇಸ್ಟಿನಿಯನ್ ಎನ್ಕ್ಲೇವ್ ಅನ್ನು ಹೊಡೆದುರುಳಿಸಿದೆ. ಇಸ್ರೇಲಿನ ಇತಿಹಾಸದಲ್ಲಿ ಅತ್ಯಂತ ಕೆಟ್ಟ ದಿನಗಳಲ್ಲಿ ಒಂದಾಗಿರುವ ಈ ಸನ್ನಿವೇಶವನ್ನು ದೇಶವು ಸಮರ್ಥವಾಗಿ ಎದುರಿಸುತ್ತಿದ್ದು, ಭಾರತ ಸಹಿತ ವಿಶ್ವದಾದ್ಯಂತದ ದೇಶಗಳು ಇಸ್ರೇಲಿಗೆ ಬೆಂಬಲ ನೀಡುತ್ತಿವೆ. For the past 15 hours, Israel has been at war with Hamas terrorists who […]