ಬಾಲಯ್ಯ ನಟನೆಯ ಸಿನಿಮಾ ವಿಮರ್ಶೆ ಇಲ್ಲಿದೆ : ‘ಭಗವಂತ ಕೇಸರಿ’ ರಿಲೀಸ್

ಟಾಲಿವುಡ್ ಪ್ರಸಿದ್ಧ ನಟ ನಂದಮೂರಿ ಬಾಲಕೃಷ್ಣ ಅವರ ಬಹುನಿರೀಕ್ಷಿತ ಚಿತ್ರ ‘ಭಗವಂತ ಕೇಸರಿ’ ಇಂದು ತೆರೆಗಪ್ಪಳಿಸಿದೆ. ಅನಿಲ್ ರವಿಪುಡಿ ಆಯಕ್ಷನ್ ಕಟ್ ಹೇಳಿರುವ ‘ಭಗವಂತ ಕೇಸರಿ’ ಗುರುವಾರ (ಅಕ್ಟೋಬರ್ 19) ಬಿಡುಗಡೆ ಆಗಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಂದಮೂರಿ ಬಾಲಕೃಷ್ಣ ನಟನೆಯ ‘ಭಗವಂತ ಕೇಸರಿ’ ಇಂದು ತೆರೆಗಪ್ಪಳಿಸಿದೆ. ಸಿನಿಮಾದಲ್ಲೊಂದು ಸಂದೇಶ: ನಂದಮೂರಿ ಬಾಲಕೃಷ್ಣ ಸೇರಿದಂತೆ ಚಿತ್ರದಲ್ಲಿನ ಪ್ರಮುಖ ನಟರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳಿಗೆ ತಲುಪಿದ್ದಾರೆ. ಬಾಲಯ್ಯ ಅವರ ಡೈಲಾಗ್ಸ್, ಆಯಕ್ಷನ್ ಸೀನ್ಸ್, ಎಮೋಷನಲ್ ದೃಶ್ಯಗಳು ಸಿನಿಪ್ರಿಯರ […]
ಹೃದಯಘಾತದಿಂದ ಸಾವು ಎಂದ ವೈದ್ಯರು : ಓಟದ ಸ್ಪರ್ಧೆಯಲ್ಲಿ ಕುಸಿದಬಿದ್ದ 12 ವರ್ಷದ ಬಾಲಕ

ಜೈಪುರ: ರಾಜಸ್ಥಾನದ ಬಿಕಾನೇರ್ನಲ್ಲಿ ಖಾಸಗಿ ಶಾಲೆಯಲ್ಲಿ ಓಟದ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ 12 ವರ್ಷದ ಯುವಕ ಕುಸಿದುಬಿದ್ದು, ಸಾವನ್ನಪ್ಪಿರುವ ಘಟನೆ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇತ್ತೀಚಿನ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ವರದಿಯಾಗುತ್ತಿರುವ ಈ ಹೃದಯಾಘಾತ ಪ್ರಕರಣಗಳು ಆತಂಕವನ್ನು ಮೂಡಿಸುತ್ತಿವೆ. ಪ್ರಕರಣ ಕುರಿತು ಮಾತನಾಡಿರುವ ಪೊಲೀಸರು, ಸರ್ದುಲ್ಗಂಜ್ ಪ್ರದೇಶದಲ್ಲಿರುವ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಇಶಾನ್ ಅಧ್ಯಯನ ಮಾಡುತ್ತಿದ್ದ. ಶಾಲೆಯ ಸಮೀಪದಲ್ಲಿ ಹಿರಿಯ ನಾಯಕರಿಗಾಗಿ ವಾಕಿಂಗ್ಗಾಗಿ ದಾರಿ ಮಾಡಲಾಗಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕರು ಸ್ಪರ್ಧೆಯನ್ನು ಏರ್ಪಡಿಸಿದ್ದರು. ಸ್ಪರ್ಧೆಯಲ್ಲಿ ಭಾಗಿಯಾದ ಬಳಿಕ ಇಶಾನ್ […]
ಸೋಮನಾಥ ದೇವಾಲಯದಲ್ಲಿ ಕುಲಶೇಖರ ಆಳುಪೇಂದ್ರನ ಮರಣ ಶಾಸನ ಪತ್ತೆ ; ಮಂಗಳೂರು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೋಮೇಶ್ವರದ ಸೋಮೇಶ್ವರ ದೇವಾಲಯದಲ್ಲಿ ಆಳುಪ ಚಕ್ರವರ್ತಿ ಮೊದಲನೇ ಕುಲಶೇಖರ ಆಳುಪೇಂದ್ರನ ಮರಣ ಶಾಸನ ಕಂಡು ಬಂದಿದೆ ಎಂದು ಕರಾವಳಿಯ ಪುರಾತತ್ವ ವಿದ್ವಾಂಸ ಪ್ರೊ.ಟಿ. ಮುರುಗೇಶಿಯವರು ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಮಂಗಳೂರಿನ ಸೋಮೇಶ್ವರ ದೇವಾಲಯದಲ್ಲಿ ಆಳುಪ ಚಕ್ರವರ್ತಿ ಮೊದಲ ಕುಲಶೇಖರ ಆಳುಪೇಂದ್ರನ ಮರಣ ಶಾಸನ ಪತ್ತೆಯಾಗಿದೆ ಶಾಸನದ ಚಿತ್ರಿತ ಪಟ್ಟಿಕೆಗಳು : ಶಾಸನದ ಮೇಲ್ಭಾಗದಲ್ಲಿ ಆಕರ್ಷಕವಾದ ಎರಡು ಚಿತ್ರಪಟ್ಟಿಕೆಗಳಿದ್ದು ಕೆಳಗಿನ ಪಟ್ಟಿಕೆಯಲ್ಲಿ ಕುಲಶೇಖರ ಆಳುಪೇಂದ್ರನನ್ನು ಬಲಗೈಯಲ್ಲಿ ಖಡ್ಗವನ್ನು […]
ಅ. 20 ರಂದು ಅರ್ಚನಾ ಸಿಗ್ನೇಚರ್ ವಾಣಿಜ್ಯ ವಸತಿ ಸಮುಚ್ಚಯದ ಭೂಮಿ ಪೂಜೆ; ಅ. 30 ರೊಳಗೆ ಬುಕ್ಕಿಂಗ್ ಮಾಡುವವರಿಗೆ ವಿಶೇಷ ಆಫರ್!

ಉಡುಪಿ: ಇಲ್ಲಿನ ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಎಂಜಿಎಂ-ಬುಡ್ನಾರ್ ಮುಖ್ಯರಸ್ತೆಯಲ್ಲಿ ನಿರ್ಮಾಣಗೊಳ್ಳಲಿರುವ ಅರ್ಚನಾ ಸಿಗ್ನೇಚರ್ ವಾಣಿಜ್ಯ ವಸತಿ ಸಮುಚ್ಚಯದ ಭೂಮಿ ಪೂಜೆ ಅ.20 ರಂದು ಬೆಳಿಗ್ಗೆ 10 ರಿಂದ 11 ರವರೆಗೆ ನಡೆಯಲಿದೆ. ಯೂನಿಯನ್ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥ ಮುಖ್ಯ ಅತಿಥಿ ಮನೋಜ್ ಸಾಲಿಯಾನ್ ಅವರು ವಸತಿ ಸಮುಚ್ಛಯಕ್ಕೆ ಅಡಿಪಾಯ ಹಾಕಲಿದ್ದಾರೆ. ಅರ್ಚನಾ ಪ್ರಾಜೆಕ್ಟ್ಸ್ ಡಾ. ಅರವಿಂದ್ ನಾಯಕ್ ಅಮ್ಮುಂಜೆ ಮತ್ತು ಅಮಿತ್ ಅರವಿಂದ್ ಅವರಿಂದ 2004 ರಲ್ಲಿ ಪ್ರಾರಂಭವಾಗಿದ್ದು, ISO 9001:2015 ಪ್ರಮಾಣಿತ ಕಂಪನಿಯಾಗಿದೆ. ಯೋಜನೆಯು ಎಲ್ಲಾ […]
ಸುನಾಗ್ ಆರ್ಥೋ ಕೇರ್ ಎಂಡ್ ಮಲ್ಟಿಸ್ಪೆಷಾಲಿಟಿ ಸೆಂಟರ್ ನಲ್ಲಿ ಲಭ್ಯವಿದೆ 24*7 ಆರೋಗ್ಯ ಸೇವೆಗಳು

ಕುಂಜಿಬೆಟ್ಟು ಎಂಜಿಎಂ ಕಾಲೇಜು ಎದುರುಗಡೆ ಇರುವ ಸುನಾಗ್ ಆರ್ಥೋ ಕೇರ್ ಎಂಡ್ ಮಲ್ಟಿಸ್ಪೆಷಾಲಿಟಿ ಸೆಂಟರ್ ನಲ್ಲಿ 24*7 ಆರೋಗ್ಯ ಸೇವೆಗಳು ಲಭ್ಯವಿದ್ದು ನುರಿತ ವೈದ್ಯರಿಂದ ಚಿಕಿತ್ಸೆ ನೀಡಲಾಗುವುದು. ಆರ್ಥೊಪೆಡಿಕ್ ವಿಭಾಗ( ಫ್ರಾಕ್ಚರ್ ಮತ್ತು ಟ್ರಾಮಾ) ಡಾ. ನರೇಂದ್ರ ಕುಮಾರ್ MBBS D.ortho ಡಾ. ದಿಲೀಪ್ ಕೆ.ಎಸ್ MBBS MS ortho ಡಾ. ಸುರೇಂದ್ರ ಶೆಟ್ಟಿ ಕೊಡ್ಲಾಡಿ MBBS MS ortho ಲಭ್ಯವಿರುವ ಸೇವೆಗಳು: 24*7 ಫ್ರಾಕ್ಚರ್ ಚಿಕಿತ್ಸೆ, ಅಪಘಾತ ಮತ್ತು ಟ್ರಾಮಾ ತುರ್ತು ಕೇಂದ್ರ, ಬೆನ್ನುಹುರಿ ತುರ್ತು […]