ಪಾನಮತ್ತನಾಗಿ ಪೊಲೀಸರೊಂದಿಗೆ ಜೈಲರ್ ನಟನ ಗಲಾಟೆ ಪ್ರಕರಣ: ಜಾಮೀನು ನೀಡಿದ್ದಕ್ಕೆ ಪೊಲೀಸರ ಮೇಲೆ ಹರಿಹಾಯ್ದ ವಿರೋಧ ಪಕ್ಷ ಕಾಂಗ್ರೆಸ್

ಕೊಚ್ಚಿ: ಪಾನಮತ್ತನಾಗಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಗಲಾಟೆ ಸೃಷ್ಟಿಸಿದ ಆರೋಪದ ಮೇಲೆ ಬಂಧಿತರಾಗಿರುವ ಜೈಲರ್ ಚಿತ್ರದ ಖಳ ನಟ ವಿನಾಯಕನ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಜಾಮೀನು ಪಡೆಯಬಹುದಾದ ಸೆಕ್ಷನ್‌ಗಳನ್ನು ಮಾತ್ರ ಹಾಕಿರುವ ಕೇರಳ ಪೊಲೀಸರ ನಡೆಯನ್ನು ವಿರೋಧ ಪಕ್ಷ ಕಾಂಗ್ರೆಸ್ ಖಂಡಿಸಿದೆ. ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಹೆಂಡತಿಯೊಂದಿಗೆ ವಿವಾದದ ಕುರಿತಾಗಿ ಪೊಲೀಸರು ಮಂಗಳವಾರ ಸಂಜೆ ಠಾಣೆಗೆ ಕರೆದಿದ್ದ ಸಂದರ್ಭದಲ್ಲಿ ಎರ್ನಾಕುಲಂ ಟೌನ್ ನಾರ್ತ್ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಇದೀಗ […]

ಮಂಗಳೂರು: ಕೌಶಲ್ಯ ಭಾರತದಡಿ ಐಐಟಿ ಕಂಪನಿಗಳಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತು ಡ್ರೋನ್ ತಂತ್ರಜ್ಞಾನದ ಬಗ್ಗೆ ಉಚಿತ ತರಬೇತಿ

ಮಂಗಳೂರು: ಭಾರತದ ಪ್ರತಿಷ್ಠಿತ ಸಂಸ್ಥೆ IIT Mandi iHub (Indian Institute of technology) ಮತ್ತು HCI ಫೌಂಡೇಶನ್ ವತಿಯಿಂದ ಹೆಚ್ಚಿನ ಬೇಡಿಕೆಯ AI (Artificial Intelligence) ಮತ್ತು ಡ್ರೋನ್ ತಂತ್ರಜ್ಞಾನ(Drone technologies)ದಲ್ಲಿ 3 ತಿಂಗಳ ಉಚಿತ ತರಬೇತಿ ಮತ್ತು ಉದ್ಯೋಗಾವಕಾಶ ನೀಡಲಾಗುವುದು. ಈ ವಿಷಯಕ್ಕೆ ಸಂಬಂಧಿಸಿದಂತೆ, ಕೌಶಲ್ಯ ಭಾರತ(Skill India mission) ಅಡಿಯಲ್ಲಿIIT Mandi iHub ಮತ್ತು HCI ಫೌಂಡೇಶನ್ ಜಂಟಿಯಾಗಿ ಭಾರತದ ವಿವಿಧ ಭಾಗಗಳಿಂದ ಸುಮಾರು 1000-2000 ಯುವಕ / ಯುವತಿಯರಿಗೆ, ಉಚಿತವಾಗಿ IoT […]

ಸಮಾಜದ ಸಮಸ್ತರನ್ನೂ ಒಗ್ಗೂಡಿಸಿ ಸಮುದಾಯೋನ್ನತಿಯಿಂದ ರಾಷ್ಟ್ರೋನ್ನತಿಯತ್ತ ಸಾಗುವ ವಿಶ್ವ ಬಂಟರ ಸಮ್ಮೇಳನ-2023

ಅವಿಭಜಿತ ದ.ಕ ಜಿಲ್ಲೆಯ ಅನಭಿಷಿಕ್ತ ದೊರೆಗಳಾಗಿ ಮೆರೆದ ಜನನಿ, ಜನ್ಮ ಭೂಮಿ ಮತ್ತು ಕರ್ಮಭೂಮಿಗೆ ಕೀರ್ತಿ ತಂದ ಬಾವ, ಗುತ್ತು, ಬರ್ಕೆ, ಬೂಡಿನ ಗತ್ತು ಗೈರತ್ತಿನ ಕ್ಷಾತ್ರ ತೇಜದ ವೈಶ್ಯ ವರ್ಣದ ಸಮುದಾಯ ಬಂಟ ಯಾನೆ ನಾಡವರದ್ದು. ಬಂಟ ಅಂದರೆ ಸಚಿವ- ಮಂತ್ರಿ- ಭಟ ಎಂಬುದಾಗಿಯೂ, ಅರಸೊತ್ತಿಗೆಯ ಕಾಲದಲ್ಲಿ ಆಳುಪ ಅರಸರಾಗಿ, ಸಾಮಂತಿಕೆಯ ಕಾಲದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದವರು. ಛಲ, ಬುದ್ದಿ ಬಲ- ನಿಷ್ಠೆ ಮತ್ತು ಪ್ರಾಮಾಣಿಕತೆಗೆ ಇನ್ನೊಂದು ಹೆಸರಿದ್ದರೆ ಅದು ಬಂಟರದ್ದು. ಆಡು ಮುಟ್ಟದ ಸೊಪ್ಪಿಲ್ಲ, […]

ಬೆಂಗಳೂರು: ನವೆಂಬರ್‌ 19 ರಂದು ‘ಅನ್ನದಾತರ ಮಕ್ಕಳಿಗೆ ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು: ಒಕ್ಕಲಿಗ ಯುವ ಬ್ರಿಗೇಡ್‌ ಹಾಗೂ ಎನ್.ಆರ್.ಐ ಬ್ರಿಗೇಡ್ ವತಿಯಿಂದ ನವೆಂಬರ್‌ 19 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಗರದ ಹೆಬ್ಬಾಳ ಇಂಡಸ್ಟ್ರಿಯಲ್‌ ಎಸ್ಟೇಟ್‌ ನ ಇನ್ಫೋಸಿಸ್‌ ಸಂಸ್ಥೆ ಹತ್ತಿರದ ಶ್ರೀ ಲಕ್ಷ್ಮೀಕಾಂತ ದೇವಸ್ಥಾನ ಆವರಣದ ಬಿಜಿಎಸ್‌ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭಾಭವನದಲ್ಲಿ ‘ಅನ್ನದಾತರ ಮಕ್ಕಳಿಗೆ ಉದ್ಯೋಗ ಮೇಳ’ ವನ್ನು ಆಯೋಜಿಸಲಾಗಿದೆ. ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿರುವ ನಿರ್ಮಲನಂದನಾಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಈ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ […]

ಅ. 28- 29 ರಂದು ವಿಶ್ವವೇ ಭಾಗವಹಿಸಲಿರುವ ವಿಶ್ವ ಬಂಟರ ಸಮ್ಮೇಳನಕ್ಕೆ ಭರದ ಸಿದ್ದತೆ

ಉಡುಪಿ: ವಿಶ್ವದಾದ್ಯಂತದ ಬಂಟರು ಒಂದೇ ವೇದಿಕೆಯಲ್ಲಿ ಭಾಗವಹಿಸಲಿರುವ ವಿಶ್ವ ಬಂಟರ ಸಮ್ಮೇಳನ-2023 ಕ್ಕೆ ಭರದ ಸಿದ್ದತೆಗಳು ನಡೆಯುತ್ತಿವೆ. ಅ.28 ರಂದು ಅಜ್ಜರಕಾಡು ಕ್ರೀಡಾಂಗಣದಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಜರುಗಲಿದ್ದು, ಅ.29 ರಂದು ಅಮ್ಮಣ್ಣಿ ರಾಮಣ್ಣ ಶೆಟ್ತಿ ತೆರೆದ ಮೈದಾನದಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ನಡೆಯಲಿದ್ದು, ಗುತ್ತಿನ ಶೈಲಿಯ ವೇದಿಕೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಮಂತ್ರಿ ಡಾ. ಜಿ ಪರಮೇಶ್ವರ್, ರಾಜ್ಯ ಹಾಗೂ ಕೇಂದ್ರ ಸರಕಾರದ ಸಚಿವರು, ಸಂಸದರು, ಶಾಸಕರು, ವಿವಿಧ […]