ಟ್ರೇಲರ್​ ಅನಾವರಣಗೊಳಿಸಲಿದ್ದಾರೆ ದರ್ಶನ್ – ಬಿ.‌ಸಿ ಪಾಟೀಲ್ ‘ಗರಡಿ’ ಚಿತ್ರಕ್ಕೆ ಚಾಲೆಂಜಿಂಗ್​ ಸ್ಟಾರ್​ ಸಾಥ್

‘ಗರಡಿ’….. ಈ ಹೆಸರು ಕೇಳುತ್ತಿದ್ದಂತೆ ವರನಟ ಡಾ. ರಾಜ್​​ಕುಮಾರ್ ಅಭಿನಯದ ಮಯೂರ ಹಾಗೂ ಸಾಹಸಸಿಂಹ ಡಾ. ವಿಷ್ಣುವರ್ಧನ್ ನಟನೆಯ ನಾಗರಹಾವು ಸಿನಿಮಾಗಳು ನೆನಪಾಗುತ್ತವೆ. ಈ ಎರಡೂ ಚಿತ್ರಗಳು ಗರಡಿ ಮನೆಗಳಲ್ಲಿ ಕಸರತ್ತು ಮಾಡುವ ಕುಸ್ತಿ ಪಟುಗಳು / ಪೈಲ್ವಾನ್​ಗಳ ಕಥೆಯನ್ನು ಒಳಗೊಂಡಿತ್ತು‌. ಇದೀಗ, ಗರಡಿ ಸಿನಿಮಾ ಮೂಲಕ ನಿರ್ದೇಶಕ ಯೋಗರಾಜ್ ಭಟ್ ಅವರು ನಮ್ಮ ದೇಸಿ ಕ್ರೀಡೆ ಕುಸ್ತಿ ಬಗ್ಗೆ ಹೇಳೋದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಹಾಡುಗಳಿಂದಲೇ ಕುತೂಹಲ ಹೆಚ್ಚಿಸಿರುವ ಗರಡಿ ಚಿತ್ರಕ್ಕೀಗ ಸ್ಯಾಂಡಲ್​ವುಡ್​ನ ಡಿ ಬಾಸ್ ದರ್ಶನ್ […]

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರಿದ ಹಾವೇರಿಯ ಮೈಕ್ರೋ ಕಲಾವಿದ : ಅಕ್ಕಿ ಕಾಳಿನಲ್ಲಿ ನಾಡಗೀತೆ

ಹಾವೇರಿ: ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಪರಮೇಶ್​ ಶಂಕ್ರಪ್ಪ ಬಂಡಿ ಎಂಬ ಮೈಕ್ರೋ ಕಲಾವಿದ ಅಕ್ಕಿ ಕಾಳಿನ ಮೇಲೆ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ಗೆ ಸೇರ್ಪಡೆಯಾಗಿದ್ದಾರೆ.ಸೂಕ್ಷ್ಮಕಲೆಯನ್ನು ಕರಗತ ಮಾಡಿಕೊಂಡಿರುವ ಪರಮೇಶ್​ ಕೇವಲ 80 ನಿಮಿಷದಲ್ಲಿ 144 ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಈ ದಾಖಲೆ ನಿರ್ಮಿಸಿದ್ದಾರೆ. ಮೈಕ್ರೋ ಕಲಾವಿದ ಪರಮೇಶ್​ ಶಂಕ್ರಪ್ಪ ಬಂಡಿ ಅವರು ಅಕ್ಕಿ ಕಾಳಿನ ಮೇಲೆ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾ ಮತ್ತು ಇಂಡಿಯಾ […]

51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ : ರೋಜಗಾರ್​ ಮೇಳ

ನವದೆಹಲಿ: ರೋಜಗಾರ್​ ಮೇಳದ ಅಂಗವಾಗಿಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೋ ಕಾನ್ಫೆರೆನ್ಸಿಂಗ್ ಮೂಲಕ ಅರ್ಹ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು.ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿತರಿಸಿದರು. ಉದ್ಯೋಗ ಪಡೆಯುವ ಯುವಕರಿಗೆ ಈ ಅವಕಾಶ ದೀಪಾವಳಿಗಿಂತ ಕಡಿಮೆಯಿಲ್ಲ ಎಂದರು. ದೇಶಾದ್ಯಂತ 37 ಸ್ಥಳಗಳಲ್ಲಿ ಈ ರೋಜ್‌ಗಾರ್ ಮೇಳ ನಡೆಯಿತು. ಈ ಮೇಳದ ಅಂಗವಾಗಿ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ […]

ಗಾಜಾದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಯುನಿಸೆಫ್ ಸಿಬ್ಬಂದಿಯ ಸಂಪರ್ಕ ಕಡಿತ : ಇಸ್ರೇಲ್​ – ಹಮಾಸ್​ ಸಂಘರ್ಷ

ಜಿನೇವಾ (ಸ್ವಿಟ್ಜರ್​ಲ್ಯಾಂಡ್​​) : ಇಸ್ರೇಲ್​ ಹಮಾಸ್​ ಉಗ್ರರ ಮೇಲೆ ದಾಳಿ ಮುಂದುವರೆಸಿದ್ದು, ಗಾಜಾಪಟ್ಟಿ ಮೇಲೆ ವೈಮಾನಿಕ ದಾಳಿ ಮುಂದುವರೆಸಿದೆ. ಇಸ್ರೇಲ್​ನ ವೈಮಾನಿಕ ದಾಳಿಯಿಂದಾಗಿ ಗಾಜಾಪಟ್ಟಿಯಲ್ಲಿ ಪರಿಹಾರ ನಡೆಸಲು ಅಡ್ಡಿ ಉಂಟಾಗಿದೆ. ಕಳೆದ ಅಕ್ಟೋಬರ್​ 7ರಿಂದ ಇಸ್ರೇಲ್​ ಮತ್ತು ಪ್ಯಾಲೆಸ್ಟೇನ್​ ಹಮಾಸ್​ ಉಗ್ರರ ನಡುವೆ ಸಂಘರ್ಷ ನಡೆಯುತ್ತಿದ್ದು, ಉಭಯ ದೇಶಗಳ ಯುದ್ಧದಿಂದಾಗಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್​ ಸೇನಾಪಡೆ ತನ್ನ ದಾಳಿಯನ್ನು ಮುಂದುವರೆಸಿದೆ.ಇಸ್ರೇಲ್​ ಮತ್ತು ಪ್ಯಾಲೆಸ್ಟೇನ್​ ಹಮಾಸ್​ ಉಗ್ರರ ನಡುವೆ ಕಳೆದೆರಡು ವಾರಗಳಿಂದ ಸಂಘರ್ಷ […]

ಕಿವೀಸ್​ಗೆ ಬೃಹತ್​ ಟಾರ್ಗೆಟ್​ ನೀಡಿದ ಆಸೀಸ್​ : ಹಿಮದ ನಾಡಲ್ಲಿ ರನ್ ಗಳ ಸುರಿಮಳೆ

ಧರ್ಮಶಾಲಾ, ಹಿಮಾಚಲ ಪ್ರದೇಶ: ಏಕದಿನ ವಿಶ್ವಕಪ್‌ನಲ್ಲಿ (Cricket World Cup) ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ರನ್​ಗಳ ಮಳೆಯೇ ಸುರಿದಿದೆ. ಕಿವೀಸ್​ ಬೌಲರ್​ಗಳ ಬೆವರಿಳಿಸಿದ ಆಸೀಸ್​ ತಂಡ ನಿಗದಿತ 50 ಓವರ್​ಗಳಿಗೆ ತನ್ನೆಲ್ಲ ವಿಕೆಟ್​ಗಳನ್ನು ಕಳೆದುಕೊಂಡು 388 ರನ್​ಗಳನ್ನು ಕಲೆ ಹಾಕುವ ಮೂಲಕ ಎದುರಾಳಿಗೆ ಬೃಹತ್ ಟಾರ್ಗೆಟ್​ ನೀಡಿದೆ. ಕಿವೀಸ್​ ಬೌಲರ್​ಗಳ ಬೇವರಿಳಿಸಿದ ಆರಂಭಿಕರು: ಟಾಸ್​ ಗೆದ್ದು ನ್ಯೂಜಿಲೆಂಡ್​ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿತು. ಆದ್ರೆ ಆರಂಭಿಕರಾದ […]