ಅರ್ಧಂಬರ್ಧ ಪ್ರೇಮಕಥೆ’ಯ ‘ ಸಿನಿಮಾ : ಆರಂಭ’ ಹಾಡು ಕರ್ನಾಟಕರತ್ನ ಅಪ್ಪುಗೆ ಅರ್ಪಣೆ

ಬೆಂಗಳೂರು: ರಾಜಧಾನಿಯ ಕೆಂಗೇರಿ ಬಳಿ ಇತ್ತೀಚೆಗೆ ‘ಅಕ್ಟೋಬರ್​ ಬೈಕರ್ಸ್​ ಫೆಸ್ಟ್’​ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಡಾ. ಪುನೀತ್​ ರಾಜ್​ಕುಮಾರ್​ ಅವರ ಎರಡನೇ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಎಲ್ಲಾ ಬೈಕರ್ಸ್​ ಅಪ್ಪು ಅವರನ್ನು ಸ್ಮರಿಸಿ ಬೊಂಬೆ ಹೇಳುತೈತೆ ಹಾಡನ್ನು ಆಲಿಸಿದರು. ರಾಜ್ಯದ ವಿವಿಧ ಜಿಲ್ಲೆಯ ಬೈಕ್​ ರೇಸರ್ಸ್​ ಇಲ್ಲಿ ಜಮಾಯಿಸಿದ್ದರು.ಅರವಿಂದ್ ಕೌಶಿಕ್ ನಿರ್ದೇಶನದ ‘ಅರ್ಧಂಬರ್ಧ ಪ್ರೇಮಕಥೆ’ ಸಿನಿಮಾದ ʻಆರಂಭʼ ಎಂಬ ಹಾಡು ಬಿಡುಗಡೆಯಾಗಿದೆ. ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರದ ಮೂಲಕ ಅರವಿಂದ್ ಕೆ.ಪಿ‌ ಹೀರೋ ಆಗಿ ಲಾಂಚ್ ಆಗುತ್ತಿದ್ದಾರೆ. ಬಿಗ್ ಬಾಸ್ […]

ಕನ್ನಡ ರಾಜ್ಯೋತ್ಸವ : ಠಾಗೋರ್ ಕಡಲ ತೀರದಲ್ಲಿ ಹಾರಾಡಿದ ನೂರಾರು ಹಳದಿ, ಕೆಂಪು ಗಾಳಿಪಟಗಳು

ಕಾರವಾರ: ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡಿವೆ.ಈ ಸಂಭ್ರಮವನ್ನು ವಿಶೇಷವಾಗಿ ಆಚರಿಸಲು ರಾಜ್ಯ ಸರ್ಕಾರ ಪ್ರತಿ ಜಿಲ್ಲಾಡಳಿತಕ್ಕೂ ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲಾಡಳಿತದ ವತಿಯಿಂದ ಪ್ರಸಿದ್ಧ ರವೀಂದ್ರನಾಥ​ ಠಾಗೋರ್ ಕಡಲ ತೀರದಲ್ಲಿ ಕೆಂಪು ಮತ್ತು ಹಳದಿ ಬಣ್ಣದ ನೂರಾರು ಗಾಳಿಪಟಗಳನ್ನು ಇಂದು ಬೆಳಿಗ್ಗೆ ಹಾರಿಸಲಾಯಿತು. ಈ ಮೂಲಕ ವಿಶೇಷವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು. ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡಿದ್ದು, ಕಡಲನಗರಿ ಕಾರವಾರದಲ್ಲಿ ನೂರಾರು […]

ಸಿಎಂ ಸಿದ್ದರಾಮಯ್ಯ ಘೋಷಣೆ : ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಉಚಿತವಾಗಿ ವಿದ್ಯುತ್ ಹಾಗು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.ಇದೇ ವೇಳೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಓದಬೇಕು, ಕನಿಷ್ಠ ಎಸ್‌ಎಸ್‌ಎಲ್​ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಓದಬೇಕು ಎಂದು ಕರೆ ನೀಡಿದ್ದಾರೆ. ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿದ್ಯುತ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಉಚಿತವಾಗಿ ನೀಡಲಾಗುತ್ತದೆ ಎಂದು ಸಿಎಂ ಘೋಷಿಸಿದ್ದಾರೆ ಈ ವರ್ಷಕ್ಕೆ 50 ವರ್ಷದ ಕಾರ್ಯಕ್ರಮ ಮಾಡಬೇಕಿತ್ತು. ಆದರೆ ಹಿಂದಿನ ಸರ್ಕಾರ […]

ಸಾಹಿತಿ, ರಂಗಕರ್ಮಿ ಸತೀಶ್​ ಕುಲಕರ್ಣಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ : ಹಾವೇರಿ

ಹಾವೇರಿ : 68ನೇ ಕನ್ನಡ ರಾಜ್ಯೋತ್ಸವ ಸಂಬಂಧ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಾಹಿತಿ, ರಂಗಕರ್ಮಿ ಸತೀಶ್​ ಕುಲಕರ್ಣಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಕನ್ನಡ ರಾಜ್ಯೋತ್ಸವ ಸಂಬಂಧ ಹಾವೇರಿಯ ಸಾಹಿತಿ ಸತೀಶ್​ ಕುಲಕರ್ಣಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಸಾಧಕರ ಹೆಸರನ್ನು ಘೋಷಿಸಿದರು. ಈ ಬಾರಿ ಜಿಲ್ಲೆಯ ಸಾಹಿತಿ, ರಂಗಕರ್ಮಿ ಸತೀಶ್ ಕುಲಕರ್ಣಿ ಅವರಿಗೆ ಸಾಹಿತ್ಯ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಈ […]

21 ಕೋಟಿಯಿಂದ 3.27 ಲಕ್ಷ ಕೋಟಿವರೆಗಿನ ವಿಕಾಸದ ರಾಜ್ಯ ಬಜೆಟ್ ಇತಿಹಾಸ : ಕರುನಾಡಿಗೆ 50ರ ಸಂಭ್ರಮ

ಬೆಂಗಳೂರು: ಕರ್ನಾಟಕ 50ರ ಸಂಭ್ರಮಾಚರಣೆಯಲ್ಲಿದೆ. ಪ್ರಗತಿಪರ ರಾಜ್ಯವಾದ ಕರ್ನಾಟಕ ಯಾವತ್ತೂ ವಿಕಾಸದ ಹಾದಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ.ಕರುನಾಡಿಗೆ 50 ವರ್ಷದ ಸಂಭ್ರಮ. ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದೆ. ಪ್ರಗತಿಶೀಲ ರಾಜ್ಯವಾಗಿರುವ ಕರುನಾಡು ತನ್ನ ಐವತ್ತು ವರ್ಷದ ಪಯಣದಲ್ಲಿ ದೇಶದ ಅಭಿವೃದ್ಧಿಗಾಗಿ ಹಲವು ಕೊಡುಗೆಗಳನ್ನು ಕೊಡುತ್ತಿದೆ. ಪ್ರಜ್ಞಾವಂತರ ನಾಡಾಗಿರುವ ಕರ್ನಾಟಕ ವಿಕಾಸದ ಹಾದಿಯಲ್ಲಿ ಸಮಯದ ಜೊತೆಗೆ ಹಲವಾರು ತಿರುವುಗಳನ್ನು ಪಡೆಯುತ್ತಾ ಅಭಿವೃದ್ಧಿಯ ಪಥದತ್ತ ಮುನ್ನುಗ್ಗುತ್ತಾ ಸಾಗಿ ಬಂದಿದೆ. ಹೀಗಾಗಿ ಕರ್ನಾಟಕ ದೇಶದ ಟಾಪ್ ಐದು ರಾಜ್ಯಗಳ ಆರ್ಥಿಕತೆಗಳಲ್ಲಿ […]