ಮಂಗಳೂರು: ಬ್ಯಾಂಕ್ ಆಫ್ ಬರೋಡಾ ವಿಜಿಲೆನ್ಸ್ ಜಾಗೃತಿ ಸಪ್ತಾಹ – 2023

ಮಂಗಳೂರು: ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯದ ಶಾಖೆಯಿಂದ “ಭ್ರಷ್ಟಾಚಾರ ತ್ಯಜಿಸಿ, ರಾಷ್ಟ್ರಕ್ಕೆ ಬದ್ಧರಾಗಿರಿ” ಎಂಬ ಧ್ಯೇಯದೊಂದಿಗೆ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ಸ್ಮರಣಾರ್ಥ ಮಂಗಳವಾರದಂದು ವಾಕಥಾನ್ ಆಯೋಜಿಸಲಾಯಿತು. ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ವಾಕಥಾನ್ಗೆ ಚಾಲನೆ ನೀಡಿದರು. ವಿಜಯ ಟವರ್ಸ್ ಜ್ಯೋತಿ ವೃತ್ತದಿಂದ, ಎ.ಬಿ.ಶೆಟ್ಟಿ ವೃತ್ತದವರೆಗೆ ವಾಕಥಾನ್ ನಡೆಯಿತು. ಕೆಎಸ್ಪಿಎಸ್, ಎಸಿಪಿ ಟ್ರಾಫಿಕ್, ಗೀತಾ ಕುಲಕರ್ಣಿ, ಪ್ರಧಾನ ವ್ಯವಸ್ಥಾಪಕರು ಮತ್ತು ಮಂಗಳೂರು ಬ್ಯಾಂಕ್ ಆಫ್ ಬರೋಡಾ ವಲಯ […]
ನಮ್ಮ ಕುಂದಾಪುರ ಕನ್ನಡ ಬಳಗ ಗಲ್ಪ್ ಸಂಘಟನೆಯ ವತಿಯಿಂದ ಕನ್ನಡ ರಾಜ್ಯೋತ್ಸವ

ಅಜ್ಮನ್: ಅರಬ್ ರಾಷ್ಟ್ರದ ಕುಂದಾಪುರ ಕನ್ನಡಿಗರು ಸೇರಿ ಕಟ್ಟಿದ ನಮ್ಮ ಕುಂದಾಪುರ ಕನ್ನಡ ಬಳಗ ಗಲ್ಪ್ ಸಂಘಟನೆಯ ವತಿಯಿಂದ ಅಜ್ಮನ್ ಹೆಬಿಟೆಟ್ ಸ್ಕೂಲ್ ಸಭಾಂಗಣದಲ್ಲಿಆಯೋಜಿಸಿದ್ದ ಕುಂದಗನ್ನಡ ಉತ್ಸವ 2023-ಕುಂದಾಪುರ ರತ್ನ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ಪ್ರದರ್ಶನ ಸಮಾರಂಭ ಯಶಸ್ವಿಯಾಗಿ ಜರುಗಿತು. ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಮಂದರ್ತಿ ಮೂಲದ ಉದ್ಯಮಿ ವಿಶ್ವನಾಥ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗಲ್ಫ್ ರಾಷ್ಟ್ರದಲ್ಲಿರುವ ಕುಂದಗನ್ನಡಿಗರ ಸಾಧನೆ ಮತ್ತು ಪರಿಶ್ರಮ ಜಗತ್ತಿಗೆ ಮಾದರಿಯಾಗಿದೆ. ವೃತ್ತಿ ಬದುಕಿನ ಜೊತೆಗೆ ತಾಯಿ ನೆಲದ ಅಭಿಮಾನ […]
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬ್ರಹ್ಮಾವರ: ತನು ಕನ್ನಡ ಮನ ಕನ್ನಡ ಎಂಬ ಕವಿ ವಾಣಿಯಂತೆ ಕನ್ನಡದ ಕುರಿತು ಅಭಿಮಾನವನ್ನು ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಕನ್ನಡ ಸಮೂಹ ಗೀತೆ, ಕನ್ನಡ ಭಾಷಣ ನಡೆಸಲಾಯಿತು. ಕಾಲೇಜಿನ ಸಂಸ್ಥಾಪಕ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿ ಮಮತಾ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್ , ಉಪ ಪ್ರಾಂಶುಪಾಲೆ ಸುಜಾತ, ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥೆ ರಾಝಿಕಾ, ಕನ್ನಡ ಉಪನ್ಯಾಸಕ ನವೀನ್ ಕುಮಾರ್ , ಹಿಂದಿ […]
ಭಕ್ತರ ಇಷ್ಟಾರ್ಥ ಈಡೇರಿಸುವ ನಂಬಿಕೆಯ ಬೆಳಕು “ಜಗನ್ಮಾತೆ ಕಟೀಲಮ್ಮ” ಭಕ್ತಿ ಸ್ತುತಿ ಯೂಟ್ಯೂಬ್ ನಲ್ಲಿ ಬಿಡುಗಡೆ

ಮಹಾದೇವಿ ಸರ್ವೇಶ್ವರಿಯಾಗಿ ಸದಾ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ನಂಬಿಕೆಯ ಬೆಳಕಾಗಿ ಕಾಯುವಜಗನ್ಮಾತೆ ಕಟೀಲಮ್ಮನ ಭಕ್ತಿ ಸ್ತುತಿಯು ಸುಪ್ರೀತಾ ಆಚಾರ್ಯ ಅವರ ಸುಮಧುರ ಕಂಠದಲ್ಲಿ ಮೂಡಿಬಂದಿದೆ.ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ ಭಕ್ತಿ ಸ್ತುತಿಯು ಜನರನ್ನು ಭಾವಪರವಶರನ್ನಾಗಿಸುತ್ತಿದೆ. ಪಿಎಸ್ ಕ್ರಿಯೇಶನ್ ಸಾರಥ್ಯದಲ್ಲಿ ವಿಡಿಯೋ ಮನಮೋಹಕವಾಗಿ ಮೂಡಿಬಂದಿದೆ. ನಿರ್ಮಾಣ: ಪರ್ಫೆಕ್ಟ್ ಪಿಕ್ಚರ್ ಫೊಟೋಗ್ರಫಿ ಬೈಲೂರು ಸಹಕಾರ-ಸಂಕಲನ-ಪ್ರಚಾರಕಲೆ: ಪ್ರಸಾದ್ ಅಚಾರ್ಯ ಬೈಲೂರು ಸಾಹಿತ್ಯ: ಉಮಾನಾಥ್ ಕೋಟ್ಯಾನ್ ತೆಂಕಕಾರಂದೂರು