ಬ್ರಹ್ಮಾವರ: ಎಸ್.ಎಂ.ಎಸ್ ಫೆಸ್ಟ್- 2023 ಸಮಾರೋಪ ಸಮಾರಂಭ

ಬ್ರಹ್ಮಾವರ: ಎಸ್.ಎಂ.ಎಸ್ ಪ.ಪೂ ಕಾಲೇಜಿನಲ್ಲಿ ಎಸ್.ಎಂ.ಎಸ್ ಫೆಸ್ಟ್ 2023 ಇದರ ಸಮಾರೋಪ ಸಮಾರಂಭ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒ.ಎಸ್.ಸಿ ವಿದ್ಯಾ ಸಂಸ್ಥೆಯ ಸಂಚಾಲಕ ರೆ.ಫಾ. ಎಂ.ಸಿ ಮಥಾಯಿ ವಹಿಸಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹಿತವಚನ ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿ.ಎಂ ವಿದ್ಯಾ ಸಂಸ್ಥೆಯ ಸಂಚಾಲಕ ಪ್ರಕಾಶ್ಚಂದ್ರ ಶೆಟ್ಟಿ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತನ್ನು ಎದುರಿಸಲು ಸಲಹೆ ಸೂಚನೆ ನೀಡಿದರು. ಬ್ರಹ್ಮಾವರ ಪ್ರಭಾರ ವಲಯ ಕ್ಷೇತ್ರ ಶಿಕ್ಷಾಣಾಧಿಕಾರಿ […]