ಕರಾವಳಿ ಭದ್ರತಾ ತರಬೇತಿ ಸಮಾರೋಪ

ಉಡುಪಿ: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 4ನೇಯ ತಂಡದ ತರಬೇತಿಯ ಸಮಾರೋಪ ಸಮಾರಂಭವು ಶನಿವಾರ ಮಲ್ಪೆಯ ಸಿಎಸ್‌ಪಿ ಕೇಂದ್ರ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮಾತನಾಡಿ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ತರಬೇತಿ ಅವಧಿಯಲ್ಲಿ ಪಡೆದ ಮಾಹಿತಿಗಳನ್ನು ತಮ್ಮ ದಿನನಿತ್ಯದ ಕರ್ತವ್ಯದಲ್ಲಿ ಅಳವಡಿಸಿಕೊಂಡಾಗ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ […]

ಸಹಾರಾ ಇಂಡಿಯಾ ಪರಿವಾರ್ ನ ಸುಬ್ರತಾ ರಾಯ್ ದೀರ್ಘಕಾಲೀನ ಅಸೌಖ್ಯದಿಂದ ನಿಧನ

ನವದೆಹಲಿ: ಸಹಾರಾ ಇಂಡಿಯಾ ಪರಿವಾರ್ ಸಂಸ್ಥಾಪಕ ಸುಬ್ರತಾ ರಾಯ್ ಅವರು ನವೆಂಬರ್ 14 ಬುಧವಾರದಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಮೆಟಾಸ್ಟ್ಯಾಟಿಕ್ ಮಾರಣಾಂತಿಕತೆ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಉಂಟಾಗುವ ತೊಡಕುಗಳೊಂದಿಗೆ ವಿಸ್ತೃತ ಯುದ್ಧದ ನಂತರ ಹೃದಯ ಉಸಿರಾಟದ ಸ್ಥಂಬನದಿಂದಾಗಿ 14 ನವೆಂಬರ್ 2023 ರಂದು ರಾತ್ರಿ 10.30 ಕ್ಕೆ ಸುಬ್ರತಾ ರಾಯ್ ನಿಧನರಾದರು. ಆರೋಗ್ಯ ಕ್ಷೀಣಿಸಿದ ನಂತರ ಅವರನ್ನು ನವೆಂಬರ್ 12, 2023 ರಂದು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ […]

ಟೈಟನ್ ವರ್ಲ್ಡ್ ನಲ್ಲಿ ಉದ್ಯೋಗಾವಕಾಶ

ಟೈಟನ್ ವರ್ಲ್ಡ್ ನಲ್ಲಿ ಸ್ಟೋರ್ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದು ಆಸಕ್ತರು ಸಿವಿ ಅನ್ನು [email protected] ಗೆ ಇ-ಮೇಲ್ ಮಾಡಬಹುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9632015253

ದೇಶದ ಆರ್ಥಿಕ ಅಭಿವೃದ್ದಿಯಲ್ಲಿ ಸಹಕಾರಿಗಳ ಪಾತ್ರವೂ ಬಹು ಮುಖ್ಯ: ಯಶ್ ಪಾಲ್ ಸುವರ್ಣ

ಉಡುಪಿ: ದೇಶದ ಆರ್ಥಿಕತೆ ಅಭಿವೃದ್ಧಿ ಹೊಂದಲು ಸಹಕಾರಿ ಕೇತ್ರ ಕೂಡಾ ಒಂದು ಶಕ್ತಿಯಾಗಿದೆ. ಸಹಕಾರಿ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳಾಗಿವೆ. ಬ್ಯಾಂಕಿಂಗ್ ಕ್ಷೇತ್ರ‌ ಇಂದು ದೊಡ್ಡ ಶಕ್ತಿಯಾಗಿ ಬೆಳೆದಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಎಲ್ ಐ ಸಿ ಎಂಪ್ಲಾಯಿಸ್ ಕೋ – ಆಪರೇಟಿವ್ ಬ್ಯಾಂಕ್‌ ನಿ. ಟೀಚರ್ ಕೋ -ಆಪರೇಟಿವ್ ಬ್ಯಾಂಕ್ ನಿ. ಸಹಕಾರ ಇಲಾಖೆ ಉಡುಪಿ ಜಿಲ್ಲೆ […]

ಗುರುಪುರ: ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ `ದೀಪಾವಳಿ ಸಂಭ್ರಮ’

ಗುರುಪುರ: ದೀಪಗಳ ಹಬ್ಬ ದೀಪಾವಳಿಯಲ್ಲಿ ಎರಡು ಅರ್ಥ ಕಾಣುತ್ತೇವೆ. ತನ್ನನ್ನು ಉರಿಸಿಕೊಂಡು ಬೇರೆಯವರಿಗೆ ಬೆಳಕು ಕೊಡುವುದು ಒಂದು ಅರ್ಥವಾದರೆ, ಒಂದು ದೀಪದಿಂದ ನೂರಾರು-ಸಾವಿರಾರು ದೀಪಗಳು ಬೆಳಗುತ್ತದೆ ಎಂಬುದು ಇನ್ನೊಂದು ಅರ್ಥ. ಬೆಳಕು ಜ್ಞಾನದ ಸಂಕೇತವೂ ಹೌದು. ಎಲ್ಲರೂ ಕೂಡಿಕೊಂಡು ಈ ಬೆಳಕಿನ ಹಬ್ಬ ಆಚರಿಸಬೇಕು. ಆಗಲೇ ದೀಪಾವಳಿ ಅರ್ಥಪೂರ್ಣವಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅಭಿಪ್ರಾಯಪಟ್ಟರು. ಮಂಗಳೂರಿನ ಸಂತ ಮದರ್ ತೆರೇಸಾ ವಿಚಾರ ವೇದಿಕೆಯು ವಾಮಂಜೂರು ಮಂಗಳಜ್ಯೋತಿ ಜಂಕ್ಷನ್‌ನಲ್ಲಿ ನ. 12ರಂದು ಆಯೋಜಿಸಿದ್ದ `ದೀಪಾವಳಿ […]