ಬೈಂದೂರು: ನ.28ರಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ಮನ್ಮಹಾರಥೋತ್ಸವ
ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.23ನೇ ಗುರುವಾರ ಧ್ವಜಾರೋಹಣದಿಂದ ಮೊದಲ್ಗೊಂಡು ನ.30 ಗುರುವಾರ ಧ್ವಜಾರೋಹಣದವರೆಗೆ ರಥೋತ್ಸವದ ಅಂಗವಾಗಿ ವಿವಿಧ ಉತ್ಸವಗಳು ಜರುಗಲಿರುವುದು. ನ.23 ಗುರುವಾರ ಧ್ವಜಾರೋಹಣಹಾಗೂ ನ.28 ಮಂಗಳವಾರ ಶ್ರೀ ಮನ್ಮಹಾರಥೋತ್ಸವ ಹಾಗೂ ನ.29 ಬುಧವಾರ ಸಂಜೆ ಗಂಟೆ 6.00ರಿಂದ 7.00ರ ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ನ.28 ಮಂಗಳವಾರದಿಂದ ನ.30 ಗುರುವಾರದವರೆಗೆ ದೇಗುಲದಲ್ಲಿ ಅನ್ನಸಂತರ್ಪಣೆ ಜರುಗಲಿರುವುದು. ಭಕ್ತಾದಿಗಳೆಲ್ಲರೂ ಆಗಮಿಸಿ, ಉತ್ಸವಗಳಲ್ಲಿ ಭಾಗವಹಿಸಿ, ಸಿರಿಮುಡಿ ಗಂಧ – ಪ್ರಸಾದವನ್ನು ಸ್ವೀಕರಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ […]
‘ಅನಿಮಲ್’ : ರಣಬೀರ್- ರಶ್ಮಿಕಾ ಅಭಿನಯದ ‘ಅನಿಮಲ್’ ಚಿತ್ರಕ್ಕೆ ಎಸ್ಎಸ್ ರಾಜಮೌಳಿ, ಮಹೇಶ್ ಬಾಬು ಸಾಥ್

ಹೈದರಾಬಾದ್: ಹೈದರಾಬಾದ್ನಲ್ಲಿ ಇಂದು ಸಂಜೆ ಮುತ್ತಿನ ನಗರಿ ಹೈದರಾಬಾದ್ನಲ್ಲಿ ತಂಡ ಪ್ರಚಾರ ಕಾರ್ಯಕ್ರಮ ನಡೆಸಲಿದೆ. ಈ ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಲು ಟಾಲಿವುಡ್ ಸ್ಟಾರ್ ನಿರ್ದೇಶಕ ಮತ್ತು ನಟ ಕೂಡ ಮುಂದಾಗಿದ್ದಾರೆ. ಈ ಸಂಬಂಧ ಟೀ ಸೀರಿಸ್ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿರ್ದೇಶಕ ರಾಜಮೌಳಿ ಮತ್ತು ಮಹೇಶ್ ಬಾಬು ಅವರು ಪ್ರಿರಿಲೀಸ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದೆ.ಆಯಕ್ಷನ್ ಥ್ರಿಲ್ಲರ್ ‘ಅನಿಮಲ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರತಂಡ ಬಿಡುವಿಲ್ಲದ ಪ್ರಚಾರ ಕಾರ್ಯದಲ್ಲಿ ನಿರಂತವಾಗಿದೆ.ಹೈದರಾಬಾದನಲ್ಲಿ ನಡೆಯಲಿರುವ […]
ಓರ್ವ ಸಾವು, ಭಾರತೀಯರು ಸೇರಿ 12 ಮಂದಿ ನಾಪತ್ತೆ : ಬಿರುಗಾಳಿಯ ಹೊಡೆತಕ್ಕೆ ಸರಕು ಸಾಗಣೆ ಹಡಗು ಮುಳುಗಡೆ

ಅಥೆನ್ಸ್: ಹಡಗಿನಲ್ಲಿ ನಾಲ್ವರು ಭಾರತೀಯರು, ಇಬ್ಬರು ಸಿರಿಯಾ ಮತ್ತು ಎಂಟು ಮಂದಿ ಈಜಿಪ್ಟ್ ದೇಶದವರು ಸೇರಿ 14 ಮಂದಿ ಸಿಬ್ಬಂದಿ ಇದ್ದರು. ದುರಂತದಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರನ್ನು ರಕ್ಷಿಸಲಾಗಿದೆ. ಸಮುದ್ರದಲ್ಲಿ ಉಂಟಾದ ಪ್ರಕ್ಷುಬ್ಧ ವಾತಾವರಣದಿಂದಾಗಿ ಈ ಹಡಗು ಮುಳುಗಿದೆ ಎಂದು ತಿಳಿದುಬಂದಿದೆ. ಗ್ರೀಸ್ ದ್ವೀಪ ಲೆಸ್ಬೋಸ್ನಲ್ಲಿ ಸರಕು ಸಾಗಣೆ ಹಡಗು ಮುಳುಗಿದ್ದು, ನಾಲ್ವರು ಭಾರತೀಯರು ಸೇರಿದಂತೆ 12 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.ಗ್ರೀಸ್ ಕರಾವಳಿಯಲ್ಲಿ ಸರಕು ಸಾಗಣೆ ಹಡಗು ಮುಳುಗಿದೆ. ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ನಾಲ್ವರು ಭಾರತೀಯರೂ […]
ಇಸ್ರೇಲ್ಗೆ ರವಾನೆ : ಹಮಾಸ್ ಬಿಡುಗಡೆ ಮಾಡಲಿರುವ ಒತ್ತೆಯಾಳುಗಳ ಪಟ್ಟಿ

ಜೆರುಸಲೇಂ :ಸೋಮವಾರ ಹಮಾಸ್ ಮತ್ತು ಇಸ್ರೇಲ್ ನಡುವಿನ ಆರಂಭಿಕ ಮಾತುಕತೆ ನಂತರ ಏರ್ಪಟ್ಟ ಕದನ ವಿರಾಮದ ನಾಲ್ಕನೇ ಮತ್ತು ಅಂತಿಮ ದಿನವಾಗಿದೆ. ಭಾನುವಾರದವರೆಗೆ ಎರಡೂ ಪಕ್ಷಗಳು ಕದನ ವಿರಾಮ ವಿಸ್ತರಿಸುವ ಸಾಧ್ಯತೆ ಬಗ್ಗೆ ಚರ್ಚಿಸಿದ್ದವು. ಆದರೆ, ಅಂಥ ಯಾವುದೇ ಒಪ್ಪಂದವನ್ನು ಇನ್ನೂ ಘೋಷಿಸಲಾಗಿಲ್ಲ. ಹಮಾಸ್ ಉಗ್ರರು ಇಂದು (ಸೋಮವಾರ) ಬಿಡುಗಡೆ ಮಾಡಲಿರುವ ಒತ್ತೆಯಾಳುಗಳ ಪಟ್ಟಿ ತಲುಪಿದೆ ಎಂದು ಇಸ್ರೇಲ್ ಪ್ರಧಾನಿ ಕಚೇರಿ ತಿಳಿಸಿದೆ. ರಾತ್ರಿ ಬಂದಿರುವ ಪಟ್ಟಿ ಮತ್ತು ಈಗ ಇಸ್ರೇಲ್ ತಾನು ಪರಿಶೀಲಿಸುತ್ತಿರುವ ಪಟ್ಟಿಯ ಬಗ್ಗೆ […]
ನಿರ್ದೇಶಕ ಅರವಿಂದ್ ಕೌಶಿಕ್: ‘ಅರ್ಧಂಬರ್ಧ ಪ್ರೇಮಕಥೆ’ ಯುವ ಪೀಳಿಗೆಯನ್ನ ಸೆಳೆಯೋ ಚಿತ್ರಕಥೆ

ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಿರೋ ಈ ಚಿತ್ರದ ಟ್ರೈಲರ್ ಬಿಡುಗಡೆ ಆಗಿದ್ದು, ಸಿನಿಪ್ರಿಯರು ಟ್ರೈಲರ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಬಿಗ್ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ ಈ ಚಿತ್ರದಲ್ಲಿ ಯುವ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.ಕನ್ನಡ ಚಿತ್ರರಂಗದ ತುಘಲಕ್ ಸಿನಿಮಾ ಖ್ಯಾತಿಯ ಅರವಿಂದ್ ಕೌಶಿಕ್ ನಿರ್ದೇಶನದ ಮತ್ತೊಂದು ಪ್ರೇಮ್ ಕಹಾನಿ ‘ಅರ್ಧಂಬರ್ಧ ಪ್ರೇಮಕಥೆ’.ಇತ್ತೀಚೆಗೆ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ‘ಅರ್ಧಂಬರ್ಧ ಪ್ರೇಮಕಥೆ’ಯ ಕಿರುನೋಟವನ್ನು ಸಿನಿಪ್ರಿಯರು ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಅರವಿಂದ್ ಕೌಶಿಕ್, […]