ಎಪಿಎಂಸಿ ರಕ್ಷಣಾ ಸಮಿತಿ ವತಿಯಿಂದ ನ.29 ರಿಂದ ಅಹೋರಾತ್ರಿ ಧರಣಿ: ಭ್ರಷ್ಟ ಅಧಿಕಾರಿಗಳ ಅಮಾನತಿಗೆ ಪಟ್ಟು

ಉಡುಪಿ: ಉಡುಪಿ ಎಪಿಎಂಸಿ ಅಧಿಕಾರಿಗಳ ಅವ್ಯವಹಾರ ಮತ್ತು ಭ್ರಷ್ಟಾಚಾರದ ವಿರುದ್ದ ಹಗಲು ರಾತ್ರಿ ಧರಣಿಯನ್ನು ಎಪಿಎಂಸಿ ಪ್ರಾಂಗಣದ ಎದುರು ನ.29 ರಿಂದ ಕೈಗೊಳ್ಳಲಾಗುವುದು ಎಂದು ಎಪಿಎಂಸಿ ರಕ್ಷಣಾ ಸಮಿತಿ ನಿರ್ಧರಿಸಿದೆ. ಲಂಚ ಪಡೆದ ಅಧಿಕಾರಿಗಳನ್ನು ಅಮಾನತು ಮಾಡುವುದು, ಕ್ಯಾನ್ಸರ್ ಪೀಡಿತ ವರ್ತಕನಿಂದ ಲೈಸನ್ಸ್ ಗಾಗಿ ಲಂಚ ಪಡೆದಿರುವವರನ್ನು ಅಮಾನತುಗೊಳಿಸುವುದು, ಅದಾಗಲೇ ಮೃತರಾಗಿರುವ ವ್ಯಕ್ತಿಯ ಹೆಸರಿನಲ್ಲೇ ಗೋಡೌನ್ ಬಾಡಿಗೆ ಪಡೆಯುವುದು, ಮೂಲಭೂತ ಸೌಕರ್ಯದ ಕೊರತೆ ಹಾಗೂ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವ ಭ್ರಷ್ಟರ ಅಮಾನತು ಮುಂತಾದ ಬೇಡಿಕೆಗಳನ್ನು […]
ಐ.ಎಫ್.ಎಫ್.ಐ ಪ್ರಶಸ್ತಿಯನ್ನು ಶಂಕರ್ ನಾಗ್ ಅವರಿಗೆ ಅರ್ಪಿಸಿದ ರಿಷಬ್ ಶೆಟ್ಟಿ

54 ನೇ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ ‘ಸ್ಪೆಷಲ್ ಜ್ಯೂರಿ ಅವಾರ್ಡ್’ ಗೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಭಾಗಿಯಾಗಿದ್ದು, ಪ್ರಶಸ್ತಿಯನ್ನು ಕನ್ನಡ ಚಿತ್ರರಂಗದ ಶ್ರೇಷ್ಟ ನಟ ಶಂಕರ್ ನಾಗ್ ಅವರಿಗೆ ಅರ್ಪಿಸಿದ್ದಾರೆ. ಶಂಕರ್ನಾಗ್ ಅವರು ತಮಗೆ ಸ್ಪೂರ್ತಿಯಾಗಿದ್ದು ಒಂದಾನೊಂದು ಕಾಲದಲ್ಲಿ ಚಿತ್ರಕ್ಕೆ 1979 ರಲ್ಲಿ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಇದೇ ಚಿತ್ರೋತ್ಸವದಲ್ಲಿ ಶಂಕರ್ ನಾಗ್ ಅವರಿಗೆ ದೊರೆತಿದ್ದು, ಅವರ ದಾರಿಯಲ್ಲಿ ನಡೆಯಲು ಪ್ರಯತ್ನಿಸುತ್ತಿರುವ ತನಗೆ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದ್ದು, ಪ್ರಶಸ್ತಿಯನ್ನು ಶಂಕರ್ […]
ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಕಾರ್ಮಿಕರ ಸುರಕ್ಷಿತ ವಾಪಸಾತಿ: ರಕ್ಷಣಾ ಕಾರ್ಯಕರ್ತರಿಗೆ ಅಭಿನಂದನೆಯ ಸುರಿಮಳೆ

ದೆಹರಾದೂನ್: ನವೆಂಬರ್ 12 ರಿಂದ ಉತ್ತರಾಖಂಡದ ಸಿಲ್ಕ್ಯಾರ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ ನಲವತ್ತೊಂದು ಕಾರ್ಮಿಕರನ್ನು ಮಂಗಳವಾರದಂದು ಸುರಕ್ಷಿತವಾಗಿ ಹೊರಗೆಳೆದು ಸ್ಥಳಾಂತರಿಸಲಾಗಿದೆ. ರಕ್ಷಿಸಲ್ಪಟ್ಟ ಕಾರ್ಮಿಕರನ್ನು ಹೂವಿನ ಹಾರದೊಂದಿಗೆ ಸ್ವಾಗತಿಸಲಾಯಿತು. ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ವಿಕೆ ಸಿಂಗ್ ಅವರು ಉಪಸ್ಥಿತರಿದ್ದರು. ಸಿಕ್ಕಿಬಿದ್ದ ಕಾರ್ಮಿಕರನ್ನು ಚಕ್ರಗಳನ್ನು ಅಳವಡಿಸಿದ ಸ್ಟ್ರೆಚರ್ಗಳ ಮೇಲೆ 57 ಮೀಟರ್ ಸ್ಟೀಲ್ ಪೈಪ್ ಮೂಲಕ ಹೊರತೆಗೆಯಲಾಯಿತು. ಸಿಕ್ಕಿಬಿದ್ದಿರುವ ಕಾರ್ಮಿಕರು ಮತ್ತು ಅವರ ಕುಟುಂಬಗಳ ಧೈರ್ಯ ಮತ್ತು ತಾಳ್ಮೆ ಮತ್ತು ರಕ್ಷಣಾ ಸಿಬ್ಬಂದಿಯ […]