ಮೈದಾನದ ಸುತ್ತ ಪೊಲೀಸ್ ಭದ್ರತೆ : ಭಾರತ – ಆಸ್ಟ್ರೇಲಿಯಾ ಅಂತಿಮ ಟಿ20

ಬೆಂಗಳೂರು: ಸರಣಿ ಜಯಿಸಿದ ಭಾರತ: 2023ರ ಏಕದಿನ ವಿಶ್ವಕಪ್​ ಮುಕ್ತಾಯವಾದ ನಾಲ್ಕು ದಿನದ ಅಂತರದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣೆ 5 ಟಿ20 ಪಂದ್ಯಗಳ ಸರಣಿಯನ್ನು ಆಯೋಜಿಸಲಾಗಿತ್ತು. ನಡೆದ ನಾಲ್ಕು ಪಂದ್ಯದಲ್ಲಿ ಟೀಮ್​ ಇಂಡಿಯಾ 3-1ರಿಂದ ಸರಣಿ ವಶಪಡಿಸಿಕೊಂಡಿದೆ. ಮೊದಲ ಎರಡು ಟಿ20 ಪಂದ್ಯಗಳನ್ನು ಗೆದ್ದ ಭಾರತ ಮೂರನೇ ಪಂದ್ಯದಲ್ಲಿ ಎಡವಿತು. ರಾಯಪುರದಲ್ಲಿ ನಡೆದ ನಾಲ್ಕನೇ ಪಂದ್ಯವನ್ನು ಗೆದ್ದು ಭಾರತ 3-1ರಿಂದ ಸರಣಿ ತನ್ನದಾಗಿಸಿಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಿದ್ಧವಾಗಿದ್ದು, […]

ಟಾಸ್​ ಗೆದ್ದ ಆಸೀಸ್​​ ಬೌಲಿಂಗ್​ ಆಯ್ಕೆ; ದುಬೆ, ಸುಂದರ್​ಗಿಲ್ಲ ಸ್ಥಾನ : ಬೆಂಗಳೂರು ಟಿ20

ಬೆಂಗಳೂರು: ಉಭಯ ತಂಡಗಳಲ್ಲಿ ತಲಾ ಒಂದೊಂದು ಬದಲಾವಣೆಗಳಾಗಿದೆ. ನಾಯಕ ಸೂರ್ಯಕುಮಾರ್​ ಯಾದವ್ ಅವರು ವೇಗಿ​ ದೀಪಕ್​ ಚಹಾರ್​ ಬದಲಿಗೆ ಎಡಗೈ ಬೌಲರ್​ ಅರ್ಶದೀಪ್ ಸಿಂಗ್​ಗೆ ಮರಳಿ ಅವಕಾಶ ನೀಡಿದ್ದಾರೆ. ಆಸೀಸ್​ನಲ್ಲಿ ಗ್ರೀನ್​ ಬದಲು ವೇಗಿ ನಾಥನ್​ ಎಲ್ಲಿಸ್ ಆಡುತ್ತಿದ್ದಾರೆ. ಆದರೆ ಟೀಮ್​ ಇಂಡಿಯಾದಲ್ಲಿ ಇದುವರೆಹೆ ಬೆಂಚ್​ ಕಾದಿದ್ದ ಆಲ್​ರೌಂಡರ್​​ ಶಿವಂ ದುಬೆ ಮತ್ತು ವಾಷಿಂಗ್ಟನ್​ ಸುಂದರ್​ಗೆ ಕೊನೆಯ ಪಂದ್ಯದಲ್ಲೂ ಅವಕಾಶ ಸಿಕ್ಕಿಲ್ಲ. ಬೆಂಗಳೂರು ಪಿಚ್​ ಚೇಸಿಂಗ್​ಗೆ ಹೆಸರುವಾಸಿಯಾಗಿದ್ದು, ಆಸೀಸ್​ ನಾಯಕ ಇದೇ ತಂತ್ರವನ್ನು ಬಳಸಿಕೊಂಡಿದ್ದಾರೆ.ಇಲ್ಲಿನ ಎಂ. ಚಿನ್ನಸ್ವಾಮಿ […]

ಟೀಮ್ ಇಂಡಿಯಾದ ಕೋಚ್ ದ್ರಾವಿಡ್ ನಿಂದ ಚಾಮುಂಡಿ ದೇವಿಯ ದರ್ಶನ

ಟೀಮ್ ಇಂಡಿಯಾದ ಕೋಚ್‌ ರಾಹುಲ್ ದ್ರಾವಿಡ್ ಸದ್ಯ ರಜೆಯ ಮೂಡ್‌ನಲ್ಲಿದ್ದಾರೆ. ಸದ್ಯ ಅವರು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಗಂಣದಲ್ಲಿ ಮೈಸೂರ ವಲಯ ಆಯೋಜಿಸಿದ್ದ ಕೂಚ್ ಬೆಹಾರ್‌ ರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಮಗ ಸುಮೀತ್ ದ್ರಾವಿಡ್‌ ಆಟವನ್ನು ಕಣ್ಣು ತುಂಬಿಕೊಳ್ಳಲು ಆಗಮಿಸಿದ್ದರು. ಭಾರತ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿದೆ.ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ದೇವಿಯ ದರ್ಶನ ಪಡೆದಿದ್ದಾರೆ. ದೇವಿಯ ದರ್ಶನದ ವೇಳೆ ರಾಹುಲ್‌ಗೆ ಪತ್ನಿ […]

ಚಂದ್ರಯಾನ : ನಾಸಾದ ಮಾನವಸಹಿತ ಚಂದ್ರಯಾನ 2027ಕ್ಕೆ ಮುಂದೂಡಿಕೆ

ವಾಶಿಂಗ್ಟನ್ : ಬಾಹ್ಯಾಕಾಶ ಪರಿಶೋಧನೆಯಲ್ಲಿ ಅಮೆರಿಕದ ನಾಯಕತ್ವವನ್ನು ಕಾಪಾಡಿಕೊಳ್ಳಲು ಮತ್ತು 2025 ರ ವೇಳೆಗೆ ಮಂಗಳ ಗ್ರಹದಲ್ಲಿ ಭವಿಷ್ಯದ ಕಾರ್ಯಾಚರಣೆಗಳಿಗೆ ತಯಾರಿ ನಡೆಸಲು ಚಂದ್ರನ ಮೇಲೆ ಮತ್ತೊಮ್ಮೆ ಮಾನವರನ್ನು ಕಳುಹಿಸುವ ಗುರಿಯನ್ನು ನಾಸಾ ಹೊಂದಿದೆ. ಆದರೆ ಅದರ ಮಾನವ ಲ್ಯಾಂಡಿಂಗ್ ವ್ಯವಸ್ಥೆ ಮತ್ತು ಸ್ಪೇಸ್ ಸೂಟ್ ವಿನ್ಯಾಸದಲ್ಲಿ ಹಲವಾರು ಸಮಸ್ಯೆಗಳನ್ನು ಜಿಎಒ ಪತ್ತೆ ಮಾಡಿದ್ದು, ಇವುಗಳನ್ನು 2027 ಕ್ಕಿಂತ ಮೊದಲು ಪರಿಹರಿಸಲು ಸಾಧ್ಯವಾಗದು ಎನ್ನಲಾಗಿದೆ. 1972ರ ನಂತರ ಮತ್ತೊಮ್ಮೆ ಚಂದ್ರನಲ್ಲಿಗೆ ಮಾನವರನ್ನು ಕಳುಹಿಸಲು ಯೋಜಿಸಲಾದ ನಾಸಾದ ಆರ್ಟೆಮಿಸ್-3 […]

ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್

ಉಡುಪಿ: ಮೂರು ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು,ಮುಂದಿನ ಲೋಕ ಸಭಾ ಚುನಾವಣೆ ಗೆ ಈ ಫಲಿತಾಂಶ ದಿಕ್ಸೂಚಿ ಯಾಗಲಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹರ್ಷ ವ್ಯಕ್ತಪಡಿಸಿದ್ದಾರೆ. ರಾಜಸ್ತಾನ,ಮಧ್ಯಪ್ರದೇಶ ಮತ್ತು ಛತ್ತೀಸ್ ಘಡ್ ಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ದೇಶದ ಜನ ಬಿಜೆಪಿ ಪರ ಒಲವು ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ಅಪಪ್ರಚಾರ ನಡುವೆ ಕೇಂದ್ರ ಸರ್ಕಾರ ಮತ್ತು ನರೇಂದ್ರ ಮೋದಿ ನಾಯಕತ್ವದ ವಿಚಾರಧಾರೆಗೆ ಜನ ಬೆಂಬಲ ನೀಡಿದ್ದು ಈ ಫಲಿತಾಂಶದಲ್ಲಿ ವ್ಯಕ್ತವಾಗಿದೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ […]