ತೀವ್ರಗೊಂಡ ಮರಳು ಸಮಸ್ಯೆ: ಮರಳು ಸಮಿತಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುರುಪ್ರಸಾದ್ ಶೆಟ್ಟಿ

ಉಡುಪಿ: ಜಿಲ್ಲೆಯಲ್ಲಿ ಉಲ್ಬಣಗೊಂಡಿರುವ ಮರಳಿನ ಸಮಸ್ಯೆಗೆ ಪರಿಹಾರ ಕಾಣದೆ ನಿರ್ಮಾಣ ಹಂತದಲ್ಲಿರುವ ಮನೆಗಳು ಅತಂತ್ರ ಸ್ಥಿತಿಯಲ್ಲಿದ್ದು ಸಾರ್ವಜನಿಕರು ಪರದಾಡುವಂತಾಗಿದೆ. ಉಡುಪಿ ಜಿಲ್ಲಾಡಳಿತ ನೇಮಕ ಮಾಡಿರುವ 7 ಸದಸ್ಯರ ಮರಳು ಸಮಿತಿಯ ಸದಸ್ಯ ಗುರುಪ್ರಸಾದ್ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲೆಯಾದ್ಯಂತ ಕಟ್ಟಡದ ನಿರ್ಮಾಣ ಕ್ಷೇತ್ರದಲ್ಲಿ ವಿಪರೀತ ತೊಂದರೆ ಉಂಟಾಗಿದೆ. ಸಾಮಾನ್ಯ ಜನರ ಅಹವಾಲುಗಳು ಸಂಬಂಧಿಸಿದವರ ಕಿವಿ ತಲುಪುತ್ತಿಲ್ಲ. ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ಕಾರ್ಮಿಕರು ಹಲವಾರು ಮನವಿಗಳನ್ನು ನೀಡಿದ್ದರೂ, ಮುಷ್ಕರಗಳನ್ನು ನಡೆಸಿದರೂ ಸರಕಾರದಿಂದ ಯಾವುದೇ ಸಕಾರಾತ್ಮಕ […]
ರಾಕಿಂಗ್ ಸ್ಟಾರ್ ಯಶ್ ಮುಂದಿನ ಚಿತ್ರ ‘ಟಾಕ್ಸಿಕ್’ ಚಿತ್ರದ ಟೀಸರ್ ಬಿಡುಗಡೆ

ಕೊನೆಗೂ ಯಶ್ ಮುಂದಿನ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿದೆ. ಬಹು ಸಮಯದ ಕುತೂಹಲದ ಬಳಿಕ ಟೀಸರ್ ಬಿಡುಗಡೆ ಹೊಂದಿದೆ. “ಟಾಕ್ಸಿಕ್” ಇದು ‘ಎ ಫೇರಿ ಟೇಲ್ ಫಾರ್ ಗ್ರೊವ್ನ್ ಅಪ್’ (ವಯಸ್ಕರಿಗಾಗಿ ಒಂದು ಕಾಲ್ಪನಿಕ ಕಥೆ) ಎಂಬ ಟ್ಯಾಗ್ ಲೈನ್ ನೊಂದಿಗೆ ಟೀಸರ್ ಬಿಡುಗಡೆಯಾಗಿದೆ. ಕೆಜಿಎಫ್ ನಟ ಯಶ್ ಪ್ರಭಾವಶಾಲಿ ಟೈಟಲ್ ಟೀಸರ್ನೊಂದಿಗೆ ಶೀರ್ಷಿಕೆ “ಟಾಕ್ಸಿಕ್” ಅನ್ನು ಘೋಷಿಸಿದ್ದಾರೆ. 2025 ಏಪ್ರಿಲ್ 10 ರಂದು ಚಿತ್ರ ಬಿಡುಗಡೆಯಾಗಲಿದೆ. ಕೆಲವು ಅರ್ಧ ಸುಟ್ಟ ಇಸ್ಪೀಟ್ ಕಾರ್ಡ್ಗಳು ಕತ್ತಲೆಯಲ್ಲಿ ಬೀಳುತ್ತಿರುವುದನ್ನು ವೀಡಿಯೊ […]
ಉಡುಪಿ: ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೇಳೆ ಹೃದಯಾಘಾತ; ಜಿಲ್ಲಾಸ್ಪತ್ರೆ ವೈದ್ಯೆ ಸಾವು

ಉಡುಪಿ: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರೋಗಿಗಳಿಗೆ ಸೇವೆ ನೀಡುತ್ತಿರುವಾಗಲೇ ವೈದ್ಯೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವೈದ್ಯರನ್ನು ಡಾ. ಶಶಿಕಲಾ ಎಂದು ಗುರುತಿಸಲಾಗಿದೆ. ಹೊರರೋಗಿಗಳ ವಿಭಾಗದಲ್ಲಿ ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದ ಡಾ. ಶಶಿಕಲಾ ಅವರನ್ನುಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಅಷ್ಟರಲ್ಲಿ ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದ ಡಾ. ಶಶಿಕಲಾ ಅವರನ್ನು […]
ಕಿಶೋರ ಯಕ್ಷಗಾನ ಸಂಭ್ರಮ- 2023 ಉದ್ಘಾಟನೆ

ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು,ಯಕ್ಷಗಾನ ಕಲಾರಂಗ(ರಿ) ಉಡುಪಿ, ಯಕ್ಷಶಿಕ್ಷಣ ಟ್ರಸ್ಟ್(ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ- 2023 ದ ಕಾರ್ಯಕ್ರಮವನ್ನು ಯಕ್ಷಶಿಕ್ಷಣ ಟ್ರಸ್ಟ್ ನ ಗೌರವಾಧ್ಯಕ್ಷ, ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು. ಕರಾವಳಿಯ ಕಲೆಯಾದ ಯಕ್ಷಗಾನದಲ್ಲಿ ಕುಣಿತ, ಹಾಡುಗಾರಿಕೆ,ಸಂಭಾಷಣೆ ಮತ್ತು ತಾಳ ವಾದ್ಯಗಳಿಂದ ಎಲ್ಲ ರೀತಿಯ ದೈಹಿಕ ಹಾಗೂ ಮಾನಸಿಕವಾಗಿ ಮನರಂಜನೆಯೊಂದಿಗೆ ಬೌದ್ಧಿಕ ವಿಕಸನವಾಗಿ ಮಕ್ಕಳಿಗೆ ನೈತಿಕ ಶಿಕ್ಷಣಕ್ಕೆ […]
ಮಹಾರಾಜ ಯದುವೀರ್ ಒಡೆಯರ್ ಕೈ ಮುಗಿದು ಕ್ಯಾ. ಅರ್ಜುನನ ಸಮಾಧಿಗೆ ನಮಸ್ಕಾರ

ಹಾಸನ: ಹಾಸನದ ಸಕಲೇಶಪುರದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಬಲಿಷ್ಠವಾದ ಒಂಟಿ ಸಲಗದ ದಾಳಿಗೆ ಅರ್ಜುನ ಗಾಯಗೊಂಡು ಸಾವನ್ನಪ್ಪಿದ್ದ. ಮೃತ ಕ್ಯಾಪ್ಟನ್ ಅರ್ಜುನನ್ನು ಹಾಸನದ ಯಸಳೂರಿನ ದಬ್ಬಳ್ಳಿಕಟ್ಟೆಯಲ್ಲಿ ಸಮಾಧಿ ಮಾಡಲಾಗಿತ್ತು. ಇಂದು ಹಾಸನಕ್ಕೆ ಆಗಮಿಸಿ ಯದುವೀರ್ ಕೃಷ್ಣದತ್ತ ಜಯಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ 8 ಬಾರಿ ಮೈಸೂರು ಅಂಬಾರಿ ಹೊತ್ತ ಅರ್ಜುನ ಸಮಾಧಿಗೆ ಕೈಮುಗಿದು ನಮಸ್ಕರಿಸಿದರು. ಕಾಡಾನೆ ದಾಳಿಯಲ್ಲಿ ದಸರಾ ಆನೆ ಅರ್ಜುನ ಮೃತಪಟ್ಟ ಹಿನ್ನೆಲೆ ಅರ್ಜುನನ ಸಮಾಧಿಗೆ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಜಯಚಾಮರಾಜ […]