ತಪ್ಪಿತಸ್ಥ ಮಾಜಿ ಪೊಲೀಸ್​ ಅಧಿಕಾರಿಗೆ 11 ವರ್ಷ ಜೈಲು ಶಿಕ್ಷೆ : ಅಮೆರಿಕ ಸಂಸತ್​ ಮೇಲೆ ದಾಳಿ ಕೇಸ್

ಕ್ಯಾಲಿಫೋರ್ನಿಯಾ(ಅಮೆರಿಕ) : ಸಂಸತ್​ ಮೇಲಿನ ದಾಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಈತನಿಗೆ ಮರಣದಂಡನೆ ವಿಧಿಸಬೇಕು ಎಂದ ಆಗ್ರಹ ಕೇಳಿಬಂದಿತ್ತು. ಅಮೆರಿಕದ ಕ್ಯಾಪಿಟಲ್​ (ಸಂಸತ್ತು) ಮೇಲೆ 2021 ರ ಜನವರಿ 6 ರಂದು ನಡೆದ ದಾಳಿಯ ಪ್ರಕರಣದಲ್ಲಿ ಕ್ಯಾಲಿಫೋರ್ನಿಯಾದ ಮಾಜಿ ಪೊಲೀಸ್​ ಅಧಿಕಾರಿಗೆ 11 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.ಅಮೆರಿಕ ಸಂಸತ್​ ಮೇಲಿನ ದಾಳಿ ಪ್ರಕರಣದಲ್ಲಿ ಮಾಜಿ ಪೊಲೀಸ್​ ಅಧಿಕಾರಿಯೊಬ್ಬರಿಗೆ ಅಲ್ಲಿನ ಕೋರ್ಟ್​ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಚುನಾವಣೆಯಲ್ಲೂ ಟ್ರಂಪ್​ ಪರ ಪಿತೂರಿ: […]

ಅಂತಿಮ ದರ್ಶನ ಪಡೆದ ಸಿನಿತಾರೆಯರು : ನಟಿ ಲೀಲಾವತಿ ಪಾರ್ಥಿವ ಶರೀರ

ಬೆಂಗಳೂರು: ಬೆಂಗಳೂರಿನ ನೆಲಮಂಗಲದ ಡಾ.ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ಇರಿಸಲಾಗಿರುವ ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ನಟ, ನಟಿಯರು ಹಾಗೂ ಗಣ್ಯರು ಪಡೆದರು. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ನಿಧನರಾದರು. ಬೆಂಗಳೂರಿನ ನೆಲಮಂಗಲದ ಡಾ.ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ಇರಿಸಲಾಗಿರುವ ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ನಟ, ನಟಿಯರು ಹಾಗೂ ಗಣ್ಯರು ಪಡೆದರು. ನಟಿ ಲೀಲಾವತಿಗೆ ಕಿಚ್ಚ ಸುದೀಪ್, ಸೇರಿ ಹಲವರಿಂದ ಶ್ರದ್ಧಾಂಜಲಿ: ಹಿರಿಯ […]

ಇಸ್ರೋ : ಪೂರ್ಣ ಸೂರ್ಯನ ಮೊದಲ ಚಿತ್ರ ಸೆರೆಹಿಡಿದು ಭೂಮಿಗೆ ರವಾನಿಸಿದ ಆದಿತ್ಯ ಎಲ್​-1 ನೌಕೆ

ಹೈದರಾಬಾದ್: ಅಲ್ಟ್ರಾವೈಲೆಟ್ ತರಂಗಾಂತರದ ಬಳಿಯ ಈ ಫೋಟೋಗಳಿಂದ ಸೂರ್ಯನ ಫೋಟೋಸ್ಪಿಯರ್ (ದ್ಯುತಿಗೋಳ) ಹಾಗೂ ಕ್ರೋಮೋಸ್ಪಿಯರ್ ಸಂಕೀರ್ಣವಾದ ಒಳನೋಟಗಳನ್ನು ಇದು ಒದಗಿಸುತ್ತದೆ ಎಂದು ಇಸ್ರೋ ತಿಳಿಸಿದೆಸೌರ ಅಧ್ಯಯನಕ್ಕಾಗಿ ಹಾರಿ ಬಿಡಲಾದ ಭಾರತದ ಆದಿತ್ಯ ಎಲ್ 1 ಮಿಷನ್ ಮೊದಲ ಬಾರಿಗೆ ಸೂರ್ಯನ ಚಿತ್ರಗಳನ್ನು ಸೆರೆ ಹಿಡಿದು ಕಳುಹಿಸಿದೆ.ಸೂರ್ಯನ ಅಧ್ಯಯನ ನಡೆಸುತ್ತಿರುವ ಆದಿತ್ಯ ಎಲ್​ 1 ಸೌರ ನೌಕೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಪೂರ್ಣ ಸೂರ್ಯನ ಮೊದಲ ಚಿತ್ರವನ್ನು ಸೆರೆಹಿಡಿದು ಭೂಮಿಗೆ ರವಾನಿಸಿದೆ..ನವೆಂಬರ್ 20 ರಂದು SUIT ಪೇಲೋಡ್ ಅನ್ನು […]

ಅರಣ್ಯ ಸಚಿವ ಖಂಡ್ರೆ : ಕಾಡಾನೆ ದಾಳಿಯಿಂದಾಗಿರುವ ಬೆಳೆ ನಾಶ ಪ್ರಕರಣಗಳಿಗೆ ಪರಿಹಾರ ವಿತರಣೆ

ಸುಳ್ಯ:”ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿರುವ ಬಹುತೇಕ ಜನರು ಗ್ರಾಮೀಣ ಪ್ರದೇಶದಲ್ಲಿ ನೆಲೆಸಿದ್ದು, ಜೀವನ ನಿರ್ವಹಣೆಗೆ ಕೃಷಿಯನ್ನೇ ಮೂಲ ಕಸುಬನ್ನಾಗಿ ಅವಲಂಬಿಸಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸುವುದರ ಜೊತೆಗೆ ಆಸ್ತಿ ಹಾಗೂ ಜೀವಹಾನಿ ಉಂಟು ಮಾಡಿವೆ. ಈ ವಿಚಾರವು ಸರ್ಕಾರದ ಗಮನಕ್ಕೆ ಬಂದಿದೆಯೇ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು, ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಅರಣ್ಯ ಇಲಾಖೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. ”ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ […]

ಸಾರ್ವಜನಿಕರಿಂದ ಅಂತಿಮ ದರ್ಶನ : ಅಂಬೇಡ್ಕರ್​ ಮೈದಾನದಲ್ಲಿ ನಟಿ ಲೀಲಾವತಿ ಪಾರ್ಥಿವ ಶರೀರ

ಮುಂಜಾನೆ 5:30 ರಿಂದ 10:30ರ ವರೆಗೂ ಸಾರ್ವಜನಿಕರು ಆಗಮಿಸಿ ನಟಿಯ ಅಂತಿಮ ದರ್ಶನ ಪಡೆದರುರವೀಂದ್ರ ಕಲಾಕ್ಷೇತ್ರಕ್ಕೂ ಮುನ್ನ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ನಟಿ ಪಾರ್ಥಿವ ಶರೀರ ಇರಿಸಲಾಗಿತ್ತು. . . ಈಗಾಗಲೇ ಚಿತ್ರರಂಗದ ಹಲವರು ನಟಿಯ ಅಂತಿಮ ದರ್ಶನ ಪಡೆದಿದ್ದಾರೆ. ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು, ಸಾರ್ವಜನಿಕರು ಬರುತ್ತಿದ್ದಾರೆ. ಬಳಿಕ ಅಲ್ಲಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಯಿತು. ರವೀಂದ್ರ ಕಲಾಕ್ಷೇತ್ರದ ಬಯಲು ರಂಗಮಂದಿರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 2:30 ರವರೆಗೆ ದರ್ಶನಕ್ಕೆ ಅವಕಾಶವಿದೆ. […]