ಉಡುಪಿ: ಭ್ರಷ್ಟ ಸಂಸದ ಧೀರಜ್ ಸಾಹುನನ್ನು ಗಲ್ಲಿಗೇರಿಸಿ – ಕೆ. ಉದಯಕುಮಾರ್ ಶೆಟ್ಟಿ

ಉಡುಪಿ: ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರದ ಕೂಪ. ಅಲ್ಲಿ ಮೌಲ್ಯಗಳನ್ನು ಎತ್ತಿ ಹಿಡಿಯುವ ನಾಯಕರೇ ಇಲ್ಲ. ಇಡೀ ದೇಶದ ಸಂಪತ್ತನ್ನು ಲೂಟಿ ಹೊಡೆದಿದ್ದಾರೆ. ಅದಕ್ಕೆ ರಾಜ್ಯಸಭಾ ಸದಸ್ಯ ಧೀರಜ್ ಸಾಹುವೇ ಜೀವಂತ ಸಾಕ್ಷಿ. ಆತನನ್ನು ಗಲ್ಲಿಗೇರಿಸಬೇಕು ಎಂದು ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು. ಜಾರ್ಖಂಡ್‌ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆಯಲ್ಲಿ ಪತ್ತೆಯಾದ 300 ಕೋಟಿ ರೂ. ನಗದು ಹಣ ಹಾಗೂ ಭ್ರಷ್ಟಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯ […]

ಉಡುಪಿ: ಮೆಡಿಕಲ್ ಶಾಪ್ ಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ – ಜಿಲ್ಲಾಧಿಕಾರಿ

ಉಡುಪಿ: ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ಕಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ “ಘಿ” ಮತ್ತು “ಊ” ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ ವೈದ್ಯಕೀಯ ಹಾಗೂ ಫಾರ್ಮಸಿ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ. ಸಿ.ಸಿ.ಟಿವಿ ಕ್ಯಾಮೆರಾವನ್ನು ಅಳವಡಿಸಲು ಎಲ್ಲಾ ವೈದ್ಯಕೀಯ/ಫಾರ್ಮಸಿ ಅಂಗಡಿ ಮಾಲೀಕರಿಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದ್ದು, ಜಿಲ್ಲಾ ಔಷಧ ನಿಯಂತ್ರಕರು ಅಂಗಡಿಗಳಲ್ಲಿ ಸಿ.ಸಿ ಟಿವಿ ಅಳವಡಿಸಿರುವ ಕುರಿತು ತಪಾಸಣೆ […]

ಆಂಧ್ರ ಸರ್ಕಾರದ ಆದೇಶ ರದ್ದುಗೊಳಿಸಿದ ಜಿಲ್ಲಾ ಕೋರ್ಟ್​ : ಮಾರ್ಗದರ್ಶಿ ಚಿಟ್​ಫಂಡ್​ ಆಸ್ತಿ ಜಪ್ತಿ

ಹೈದರಾಬಾದ್​: ಮೇ 29ರ ಜಿಒ 104, ಜೂನ್ 15ರ ಜಿಒ 116 ಮತ್ತು ಜುಲೈ 27 ರ ಜಿಒ 134ರ ಪ್ರಕಾರ 1,050 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲು ಸಿಐಡಿಗೆ ಸರ್ಕಾರ ಅನುಮತಿ ನೀಡಿತ್ತು. ಈ ಕುರಿತ ಅರ್ಜಿಗಳನ್ನು ಗುಂಟೂರು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ವೈ.ವಿ.ಎಸ್.ಬಿ.ಜಿ. ಪಾರ್ಥಸಾರಥಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಗ್ರಾಹಕರಿಗೆ ಪಾರದರ್ಶಕ ಸೇವೆ ನೀಡುತ್ತಿರುವ ಮಾರ್ಗದರ್ಶಿ ಚಿಟ್​ಫಂಡ್‌ನ 1,050 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲು ಕೋರಿ ಆಂಧ್ರಪ್ರದೇಶ ಸಿಐಡಿ ಸಲ್ಲಿಸಿದ್ದ […]

ಇಸ್ರೇಲ್ ಗುಪ್ತಚರ ಅಧಿಕಾರಿಗಳಿಂದ ಗಾಜಾ ಪಟ್ಟಿಯಿಂದ ಬಂಧಿಸಲಾದ 140 ಉಗ್ರರ ತೀವ್ರ ವಿಚಾರಣೆ

ಟೆಲ್ ಅವೀವ್ : ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಮೂಲಗಳ ಪ್ರಕಾರ, ಗಾಜಾ ಪಟ್ಟಿಯಿಂದ ಬಂಧಿಸಲ್ಪಟ್ಟ 500 ಕ್ಕೂ ಹೆಚ್ಚು ಹಮಾಸ್ ಉಗ್ರರನ್ನು ಅಕ್ಟೋಬರ್ 7 ರ ಹತ್ಯಾಕಾಂಡ ಮತ್ತು ಬೃಹತ್ ದಾಳಿಯ ಹಿಂದಿನ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಶ್ನಿಸಲಾಗುತ್ತಿದೆ. ಗಾಜಾ ಪಟ್ಟಿಯಿಂದ ಬಂಧಿಸಲ್ಪಟ್ಟಿರುವ ಹಮಾಸ್ ಉಗ್ರರನ್ನು ಇಸ್ರೇಲ್ ಮಿಲಿಟರಿ ಗುಪ್ತಚರ ಮತ್ತು ಶಿನ್ ಬೆಟ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ಐಎಎನ್‌ಎಸ್​ಗೆ ತಿಳಿಸಿವೆ.ಗಾಜಾ ಪಟ್ಟಿಯಿಂದ ಬಂಧಿಸಲಾದ ಸುಮಾರು 140 ಉಗ್ರರನ್ನು ಇಸ್ರೇಲ್ […]

ಡಿ.12 ರಿಂದ ದೆಹಲಿಯಲ್ಲಿ ನಡೆಯಲಿರುವ ಕೃತಕ ಬುದ್ಧಿಮತ್ತೆ’ ಶೃಂಗಸಭೆ : 29 ರಾಷ್ಟ್ರಗಳು ಭಾಗಿ

ನವದೆಹಲಿ: ಡಿಸೆಂಬರ್ 12 ರಿಂದ 14ರವರೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ ಕೃತಕ ಬುದ್ಧಿಮತ್ತೆ ಜಾಗತಿಕ ಪಾಲುದಾರಿಕೆ (ಜಿಪಿಎಐ) ಶೃಂಗಸಭೆಯನ್ನು ನಾಳೆ (ಡಿ.12) ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ನಾಳೆಯಿಂದ ನವದೆಹಲಿಯಲ್ಲಿ ಕೃತಕ ಬುದ್ಧಿಮತ್ತೆ (ಜಿಪಿಎಐ) ಜಾಗತಿಕ ಪಾಲುದಾರಿಕೆ (ಜಿಪಿಎಐ) ಶೃಂಗಸಭೆ ನಡೆಯಲಿದೆ. 2024 ರಲ್ಲಿ ಭಾರತವು ಜಿಪಿಎಐನ ಪ್ರಮುಖ ಅಧ್ಯಕ್ಷನಾಗಿರಲಿದೆ. 2020 ರಲ್ಲಿ ಜಿಪಿಎಐನ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿ, ಜಿಪಿಎಐನ ಪ್ರಸ್ತುತ ಒಳಬರುವ ಬೆಂಬಲ ಅಧ್ಯಕ್ಷನಾಗಿ ಮತ್ತು 2024 ರಲ್ಲಿ ಜಿಪಿಎಐನ ಪ್ರಮುಖ ಅಧ್ಯಕ್ಷನಾಗಿ ಭಾರತವು […]