ಕುಂದಾಪುರ: ವ್ಯಕ್ತಿ ನಾಪತ್ತೆ

ಉಡುಪಿ: ಕುಂದಾಪುರ ತಾಲೂಕು ಆಜ್ರಿ ಗ್ರಾಮದ ಹಕ್ಲುಮನೆ ನಿವಾಸಿ ಉದಯ ಶೆಟ್ಟಿ (48) ಎಂಬ ವ್ಯಕ್ತಿಯು ಡಿಸೆಂಬರ್ 29 ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ: 9480805456, ಕುಂದಾಪುರ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-230880 ಅಥವಾ ಉಡುಪಿ ಕಂಟ್ರೋಲ್ ರೂಮ್ ದೂ.ಸಂಖ್ಯೆ: 0820-2526444 […]
ಜಪಾನಿನಲ್ಲಿ 7.6 ತೀವ್ರತೆಯ ಭೂಕಂಪ: ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಎಚ್ಚರಿಕೆ

ಟೋಕಿಯೋ: ಸೋಮವಾರದಂಉ ಜಪಾನ್ನಲ್ಲಿ ಪ್ರಬಲ ಭೂಕಂಪಗಳ ಸರಣಿ ಸಂಭವಿಸಿದ್ದು, ದೇಶದ ವಾಯುವ್ಯ ಕರಾವಳಿಗೆ ಸುನಾಮಿ ಎಚ್ಚರಿಕೆಗಳನ್ನು ನೀಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಜಪಾನ್ ಹವಾಮಾನ ಸಂಸ್ಥೆ (ಜೆಎಂಎ) ಪ್ರಕಾರ, ಭೂಕಂಪವು ಇಶಿಕಾವಾ ಮತ್ತು ಸಮೀಪದ ಪ್ರಾಂತ್ಯಗಳಲ್ಲಿ ಅಪ್ಪಳಿಸಿದ್ದು, ಅವುಗಳಲ್ಲಿ ಒಂದರ ಪ್ರಾಥಮಿಕ ತೀವ್ರತೆ 7.6 ರಷ್ಟಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ತಿಳಿಸಿದೆ. ಸ್ಥಳೀಯ ಹವಾಮಾನ ಸಂಸ್ಥೆಗಳ ಪ್ರಕಾರ, ಭೂಕಂಪದ ನಂತರ ಇಶಿಗಾವಾದಲ್ಲಿನ ನೋಟೊದಲ್ಲಿ ಭೂಕಂಪನದ ಕೇಂದ್ರದಿಂದ 300 ಕಿಲೋಮೀಟರ್ಗಳ ಒಳಗೆ ಸುನಾಮಿ ಅಲೆಗಳನ್ನು ಮುಂಗಾಣಲಾಗಿದೆ. ಸಂಜೆ […]
ಪಂಜಾಬ್ ನಲ್ಲೊಬ್ಬ ‘ಪಿಎಚ್ಡಿ ಸಬ್ಜಿ ವಾಲಾ’: ಅಧ್ಯಾಪನ ವೃತ್ತಿಗೆ ತಿಲಾಂಜಲಿ ಇತ್ತು ತರಕಾರಿ ಮಾರುತ್ತಿರುವ ಪ್ರಾಧ್ಯಾಪಕ!

ಅಮೃತಸರ್: ನಾಲ್ಕು ಸ್ನಾತಕೋತ್ತರ ಪದವಿ ಮತ್ತು ಪಿಎಚ್ಡಿ ಹೊಂದಿರುವ ವ್ಯಕ್ತಿಯೊಬ್ಬರು ತಮ್ಮ ಜೀವನ ನಿರ್ವಹಣೆಗೆ ತರಕಾರಿ ಮಾರುತ್ತಿದ್ದಾರೆ. 39 ವರ್ಷದ ಡಾ. ಸಂದೀಪ್ ಸಿಂಗ್ 11 ವರ್ಷಗಳ ಕಾಲ ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದ ಕಾನೂನು ವಿಭಾಗದಲ್ಲಿ ಗುತ್ತಿಗೆ ಪ್ರಾಧ್ಯಾಪಕರಾಗಿದ್ದರು. ಅವರು ಕಾನೂನಿ ವಿಷಯದಲ್ಲಿ ಪಿಎಚ್ಡಿ ಮತ್ತು ಪಂಜಾಬಿ, ಪತ್ರಿಕೋದ್ಯಮ ಮತ್ತು ರಾಜಕೀಯ ವಿಜ್ಞಾನ ಸೇರಿದಂತೆ ನಾಲ್ಕು ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಹೊಂದಿದ್ದಾರೆ ಮತ್ತು ಇನ್ನೂ ತಮ್ಮ ಅಧ್ಯಯನವನ್ನು ಮುಂದುವರಿಸುತ್ತಿದ್ದಾರೆ. ಸಂಬಳ ಕಡಿತ ಮತ್ತು ಅನಿಯಮಿತ ವೇತನದಂತಹ ಅಡೆತಡೆಗಳನ್ನು […]
ಇಂದಿನಿಂದ ಅಯೋಧ್ಯೆ ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನ

ಉಡುಪಿ/ಮಂಗಳೂರು: ಜನವರಿ 22ರ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ ಮಂತ್ರಾಕ್ಷತೆಯನ್ನು ರಾಜ್ಯದ ಎಲ್ಲಾ ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ ಅಭಿಯಾನ ಇಂದಿನಿಂದ ಜನವರಿ 15 ರವರೆಗೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಪ್ರತಿ ಮನೆಗೆ ವಿತರಿಸಲ್ಪಡುವ ಮಂತ್ರಾಕ್ಷತೆಯನ್ನು ಬಹಳ ಶ್ರದ್ಧಾ ಭಕ್ತಿಯಿಂದ ಕುಟುಂಬದ ಸದಸ್ಯರೊಂದಿಗೆ ಸ್ವೀಕರಿಸಬೇಕು. ಮಂತ್ರಾಕ್ಷತೆಯೊಂದಿಗೆ ಶ್ರೀ ರಾಮ ದೇವರ ಭಾವಚಿತ್ರ ಮತ್ತು ಆಮಂತ್ರಣ ಪತ್ರಿಕೆ ಪತ್ರವನ್ನು ನೀಡಲಾಗುವುದು. ಮಂತ್ರಾಕ್ಷತೆ ವಿತರಣೆ ಸಂದರ್ಭದಲ್ಲಿ ಯಾರು ಕೂಡ ಹಣವನ್ನು […]
ಬಂಗ್ರಕೂಳೂರು- ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 08 ಜೊತೆಅಡ್ಡಹಲಗೆ: 04 ಜೊತೆಹಗ್ಗ ಹಿರಿಯ: 22 ಜೊತೆನೇಗಿಲು ಹಿರಿಯ: 29 ಜೊತೆಹಗ್ಗ ಕಿರಿಯ: 26 ಜೊತೆನೇಗಿಲು ಕಿರಿಯ: 81 ಜೊತೆಒಟ್ಟು ಕೋಣಗಳ ಸಂಖ್ಯೆ: 170 ಜೊತೆ ಕನೆಹಲಗೆ:( ನೀರು ನೋಡಿ ಬಹುಮಾನ ) ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ಅಡ್ಡ ಹಲಗೆ: ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿಹಲಗೆ […]