ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕಾರ್ಕಳ: ಜ.6 ರಂದು ನಡೆದ 20ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 07 ಜೊತೆ ಅಡ್ಡಹಲಗೆ: 03 ಜೊತೆ ಹಗ್ಗ ಹಿರಿಯ: 23 ಜೊತೆ ನೇಗಿಲು ಹಿರಿಯ: 34 ಜೊತೆ ಹಗ್ಗ ಕಿರಿಯ: 31 ಜೊತೆ ನೇಗಿಲು ಕಿರಿಯ: 132 ಜೊತೆ ಒಟ್ಟು ಕೋಣಗಳ ಸಂಖ್ಯೆ: 230 ಜೊತೆ ಕನೆಹಲಗೆ: (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ) ಬಾರ್ಕೂರು ಶಾಂತಾರಾಮ ಶೆಟ್ಟಿ […]

ಮಣಿಪಾಲದಲ್ಲಿ 3ನೇ ಆವೃತ್ತಿಯ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) 2024 ಉದ್ಘಾಟನೆ

ಮಣಿಪಾಲ: ಬಹು ನಿರೀಕ್ಷಿತ 3ನೇ ಆವೃತ್ತಿಯ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) 2024 ಅನ್ನು ಮಣಿಪಾಲದಲ್ಲಿ ಬಹಳ ಉತ್ಸಾಹದಿಂದ ಉದ್ಘಾಟಿಸಲಾಯಿತು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಆಯೋಜಿಸಿರುವ ಮೂರು ದಿನಗಳ ಕ್ರಿಕೆಟ್ ಸಂಭ್ರಮದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ ಕಾರ್ಪೊರೇಟ್ ಕಂಪನಿಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು ಮತ್ತು ಮಾಧ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುವ 24 ತಂಡಗಳು ಭಾಗವಹಿಸಲಿವೆ. ಮಣಿಪಾಲ ಎಂಡ್ ಪಾಯಿಂಟ್ ಮೈದಾನದಲ್ಲಿ ಉದ್ಘಾಟನಾ ಸಮಾರಂಭ ನಡೆದಿದ್ದು, ಉಡುಪಿ ಜಿಲ್ಲಾ ಟೆನಿಸ್ ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಶ್ರೀ ಗೌತಮ್ […]

ಉಡುಪಿಗೆ ಬನ್ನಿ ಅರ್ಪಿಸುವ ಉಡುಪಿ ಜಿಲ್ಲಾ ಮಟ್ಟದ ರೀಲ್ಸ್ ಸ್ಪರ್ಧೆ

ಉಡುಪಿ: ಉಡುಪಿ ಜಿಲ್ಲೆಯ ಪ್ರವಾಸೋದ್ಯಮ, ಆಹಾರ, ಕೃಷಿ ಮತ್ತು ಇನ್ನಿತರ ಸಂಬಂಧಿತ ವಿಚಾರಗಳನ್ನು ಮನೆಮನೆಗೆ ಮುಟ್ಟಿಸಲು ಶ್ರಮಿಸುತ್ತಿರುವ ಉಡುಪಿಗೆ ಬನ್ನಿ ಇದೀಗ ಉಡುಪಿ ಜಿಲ್ಲೆಯ ಸಾರ್ವಜನಿಕರಿಗೆ ಮೊಟ್ಟಮೊದಲ ಬಾರಿಗೆ ಉಡುಪಿ ಜಿಲ್ಲಾ ಮಟ್ಟದ ರೀಲ್ಸ್ ಸ್ಪರ್ಧೆ ಆಯೋಜಿಸುತ್ತಿದೆ. ಈ ಸ್ಪರ್ಧೆಯಲ್ಲಿ ಯಾವುದೇ ವಯೋಮಿತಿ ಇರುವುದಿಲ್ಲ. ಸ್ಪರ್ಧೆ ಸಂಪೂರ್ಣ ಉಚಿತವಾಗಿದ್ದು ಯಾವುದೇ ನೊಂದಣಿ ಶುಲ್ಕ ಇರುವುದಿಲ್ಲ. ಸ್ಪರ್ಧೆಯ ನಿಯಮಗಳು: 1. ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಉಡುಪಿಗೆ ಬನ್ನಿ (ಫೇಸ್‌ಬುಕ್‌ ಪೇಜ್) Facebook page Follow ಮಾಡಬೇಕು. ಅದೇ ರೀತಿ Instagram […]

ಉಡುಪಿ: ಗೃಹರಕ್ಷಕ ಸ್ವಯಂ ಸೇವಕರ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಗೃಹರಕ್ಷಕ ದಳದ ಸ್ವಯಂ ಸೇವಕ ಹುದ್ದೆಗೆ ಕನಿಷ್ಠ 167 ಸೆಂ.ಮೀ. ಎತ್ತರ ಇರುವ, 19 ರಿಂದ 50 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಸಮಾದೇಷ್ಟರ ಕಛೇರಿ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2535650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಗೃಹರಕ್ಷಕದಳದ ಕಛೇರಿ ಪ್ರಕಟಣೆ ತಿಳಿಸಿದೆ.

ಮೂಡುಬೆಳ್ಳೆ: ಸುಸಜ್ಜಿತ ಸಮೃದ್ಧಿ ಡಿಜಿಟಲ್ ಕ್ಲಿನಿಕಲ್ ಲ್ಯಾಬೋರೇಟರಿ ಉದ್ಘಾಟನೆ

ಮೂಡುಬೆಳ್ಳೆ: ರಕ್ತ ಪರೀಕ್ಷೆಯೊಂದಿಗೆ ECG ಸೌಲಭ್ಯವಿರುವ ಸುಸಜ್ಜಿತ ಸಮೃದ್ಧಿ ಡಿಜಿಟಲ್ ಕ್ಲಿನಿಕಲ್ ಲ್ಯಾಬೋರೇಟರಿಯ ಉದ್ಘಾಟನಾ ಕಾರ್ಯಕ್ರಮವು ಜ.5 ರಂದು ನಡೆಯಿತು. ರಾಷ್ಟ್ರಪ್ರಶಸ್ತಿ ಪುರಸ್ಕ್ರತ ವಾಸ್ತು ತಜ್ಞ ಡಾ.ಬಸವರಾಜ್ ಶೆಟ್ಟಿಗಾರ್ ಕ್ಲಿನಿಕ್ ಅನ್ನು ಉದ್ಘಾಟಿಸಿ ಶುಭಹಾರೈಸಿದರು. ಮೂಡುಬೆಳ್ಳೆ ಸಂತ ಲಾರೆನ್ಸ್ ಚರ್ಚ್ ನ ಧರ್ಮ ಗುರು ರೆ.ಫಾ ಜಾರ್ಜ್ ಥೋಮಸ್ ಡಿಸೋಜ ಆಶೀರ್ವಚನ ನೀಡಿದರು. ಕೆನರಾ ಬ್ಯಾಂಕ್ ವ್ಯವಸ್ಥಾಪಕ ಡಾ. ಬೊಮ್ಮಯ್ಯ ಎಂ, ಡಾ ರವೀಂದ್ರ ಪೆರ್ಡೂರು, ಬೆಳ್ಳೆ ಗ್ರಾ.ಪಂ ಅಧ್ಯಕ್ಷೆ ದಿವ್ಯ ಆಚಾರ್ಯ ಉಪಸ್ಥಿತರಿದ್ದರು. ಸಮೃದ್ಧಿ ಡಿಜಿಟಲ್ […]