ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿರಾಮ ತಾರಕಮ್ ಆಮಂತ್ರಣ ಪತ್ರಿಕೆ ಬಿಡುಗಡೆ

ದೊಡ್ಡಣ್ಣಗುಡ್ಡೆ: ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಜನವರಿ 22ರ ಸೋಮವಾರದಂದು ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠೆಯ ಪರ್ವಕಾಲದ ಸಂಭ್ರಮಾಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ. ಆ ಪ್ರಯುಕ್ತ ನೆರವೇರಲಿರುವ ಸಮಗ್ರ ಕಾರ್ಯಕ್ರಮದ ಮಾಹಿತಿಯುಳ್ಳ ಆಮಂತ್ರಣ ಪತ್ರಿಕೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಗರ ಸಂಘ ಚಾಲಕ್ ಮಟ್ಟು ಲಕ್ಷ್ಮೀನಾರಾಯಣ ರಾವ್ ಬಿಡುಗಡೆಗೊಳಿಸಿ ಧರ್ಮ ಪುನರುತ್ಥಾನ ಉತ್ಸವವು ಪ್ರಪಂಚದಾದ್ಯಂತ ದೀಪಾವಳಿಯಾಗಿ ಆಚರಿಸಿ ಈ ಮಹಾನ್ ಕಾರ್ಯಕ್ಕೆ ಶುಭ […]