Easylife ನಲ್ಲಿ ಉತ್ತಮ ಗುಣಮಟ್ಟದ ಕಾಳು ಮೆಣಸು ಬಿಡಿಸುವ ಯಂತ್ರ ಲಭ್ಯ

Easylife ನಲ್ಲಿ ಉತ್ತಮ ಗುಣಮಟ್ಟದ ಕಾಳು ಮೆಣಸು ಬಿಡಿಸುವ ಯಂತ್ರ ವಿವಿಧ ಹಾರ್ಸ್ ಪವರ್ಗಳಲ್ಲಿ ಗಳಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9901876682
ಮಲ್ಪೆ: ಮೀನುಗಾರ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಸಾವು.

ಮಲ್ಪೆ: ಮೀನುಗಾರಿಕೆ ನಡೆಸುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೀನುಗಾರ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಬೊಬ್ರವಾಡದ ವಿಶ್ವಾಸ ಕಾಶಿನಾಥ ಸಾರಾಂಗ (37) ಸಾವನ್ನಪ್ಪಿದ್ದಾರೆ. 10 ವರ್ಷದಿಂದ ಬೋಟಿನಲ್ಲಿ ಕಲಾಸಿಯಾಗಿ ಅವರು ಕೆಲಸ ಮಾಡಿಕೊಂಡಿದ್ದರು. ಜ. 12ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಅವರು ಜ. 17ರಂದು ಸುಮಾರು 40 ನಾಟಿಕಲ್ ದೂರದಲ್ಲಿ ಮೀನುಗಾರಿಕೆ ಮಾಡುತ್ತಿರುವ ವೇಳೆ ಸಮುದ್ರದ ಅಲೆಗೆ ಬೋಟಿನಿಂದ ಆಯತಪ್ಪಿ ನೀರಿಗೆ ಬಿದ್ದರು. ಈ ವೇಳೆ […]
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ” ಪ್ರಶಸ್ತಿಯ ಗರಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024 ರಲ್ಲಿ “ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ” ಎಂಬ ಮತ್ತೊಂದು ಪ್ರಶಸ್ತಿಯನ್ನು ಪಡೆದುಕೊಂಡಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಐದು ಮಿಲಿಯನ್ಗಿಂತಲೂ ಕಡಿಮೆ ಪ್ರಯಾಣಿಕರ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಗೆದ್ದಿದೆ. ಬೆಂಗಳೂರು ವಿಮಾನ ನಿಲ್ದಾಣವು ತನ್ನ ದೆಹಲಿಯ ಪ್ರತಿಸ್ಪರ್ಧಿಯೊಂದಿಗೆ ಪ್ರಶಸ್ತಿಯನ್ನು ಹಂಚಿಕೊಂಡಿದೆ. ಎರಡೂ ವಿಮಾನ ನಿಲ್ದಾಣಗಳು ಅಗ್ರ ಸ್ಥಾನಕ್ಕೆ ಪೈಪೋಟಿ ನಡೆಸಿವೆ. ವಿಂಗ್ಸ್ ಇಂಡಿಯಾ ಫೋರಮ್ ಏಷ್ಯಾದ ಅತಿದೊಡ್ಡ ನಾಗರಿಕ ವಿಮಾನಯಾನ ಪ್ರದರ್ಶನವಾಗಿದೆ. […]
ಮೂಡಬಿದ್ರೆ: ಜ.21-22 ರಂದು ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಅಯೋಧ್ಯಾ ಸಂಭ್ರಮೋತ್ಸವ

ಮೂಡಬಿದ್ರೆ: ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಬಾಲರಾಮನ (ರಾಮಲಲ್ಲಾ) ಮೂರ್ತಿಯ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಜ.21 ಮತ್ತು 22ರಂದು ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಸಂಭ್ರಮೋತ್ಸವ ನಡೆಯಲಿದೆ. ಜ.21ರ ಬೆಳಿಗ್ಗೆ 7 ಗಂಟೆಯಿಂದ 22ರ ಬೆಳಿಗ್ಗೆ 7 ಗಂಟೆ ವರೆಗೆ ಏಕಾಹ ಶ್ರೀರಾಮನಾಮ ನಡೆಯಲಿದೆ. ಜ.22ರಂದು ದೇವಳದಲ್ಲಿ ವಿಶೇಷ ಪೂಜೆ, ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ವಿವಿಧ ಮಂಡಳಿಗಳಿಂದ ಭಜನೆ, ರಾತ್ರಿ 7 ರಿಂದ ದೀಪೋತ್ಸವ, ಪಲ್ಲಕಿ ಉತ್ಸವ ನಡೆಯಲಿದೆ ಎಂದು ದೇವಳದ ಆಡಳಿತ ಮಂಡಳಿ […]
ರಾಮನ ಪ್ರಾಣಪ್ರತಿಷ್ಠೆಯಂದು ವಿತರಿಸಲು ಒಂದು ಲಕ್ಷ ಲಡ್ಡುಗಳನ್ನು ರವಾನಿಸಿದ ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್

ಹೈದರಾಬಾದ್: ತಿರುಮಲ ತಿರುಪತಿ ದೇವಸ್ಥಾನವು ಶುಕ್ರವಾರ ತನ್ನ ಪ್ರಸಿದ್ಧ ತಿರುಪತಿ ಲಡ್ಡುಗಳನ್ನು ಜನವರಿ 22 ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಗೆ ರವಾನಿಸಿದೆ. ಲಡ್ಡುಗಳನ್ನು ಶುದ್ಧ ತುಪ್ಪದಲ್ಲಿ ತಯಾರಿಸಲಾಗುತ್ತದೆ ಎಂದು ಖಚಿತಪಡಿಸಿಕೊಳ್ಳಲು ಟ್ರಸ್ಟ್ ಬೋರ್ಡ್ ಅಧ್ಯಕ್ಷ ಕರುಣಾಕರ್ ರೆಡ್ಡಿ ಮತ್ತು ಇಒ ಧರ್ಮಾ ರೆಡ್ಡಿ ವಿಶೇಷ ಪ್ರಯತ್ನ ನಡೆಸಿದ್ದಾರೆ ಎಂದು ಟಿಟಿಡಿ ಹೆಚ್ಚುವರಿ ಇಒ ವೀರ ಬ್ರಹ್ಮಂ ಹೇಳಿದ್ದಾರೆ. ಟಿಟಿಡಿ ಟ್ರಸ್ಟ್ ಬೋರ್ಡ್ ಸದಸ್ಯ ಸೌರಭ್ ಬೋರಾ ಮತ್ತು ಮಾಜಿ ಮಂಡಳಿಯ […]