ಗ್ರಾಹಕರ ಮನಮೆಚ್ಚಿನ ಉಡುಪಿ ಉತ್ಸವ ಫೆ.18 ರ ವರೆಗೆ ವಿಸ್ತರಣೆ: ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನ ವಿಶೇಷ ಆಕರ್ಷಣೆ

ಉಡುಪಿ: ರಾಷ್ಟ್ರೀಯ ಗ್ರಾಹಕರ ಮೇಳವು ದಕ್ಷಿಣ ಭಾರತದಾದ್ಯಂತ ಕಳೆದ ನಾಲ್ಕು ದಶಕಗಳಿಂದ ಗ್ರಾಹಕರ ಮೇಳಗಳನ್ನು ಸಂಘಟಿಸುವಲ್ಲಿ ಹೆಸರುವಾಸಿಯಾಗಿರುವ ಎನ್.ಸಿ.ಎಫ್. ನಿಂದ ಸಂಘಟಿಸಲ್ಪಡುತ್ತಿದೆ. ಉಡುಪಿ ಉತ್ಸವದ ಪ್ರಯುಕ್ತ ಪ್ರಪ್ರಥಮ ಬಾರಿಗೆ ‘ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನ’ ಉಡುಪಿಯ ರಾ.ಹೆ.66ರ ಹೋಟೆಲ್ ಶಾರದಾ ಇಂಟರ್ ನ್ಯಾಷನಲ್ ಬಳಿ, ಕರಾವಳಿ ಜಂಕ್ಷನ್ ನಲ್ಲಿ ನಡೆಯುತ್ತಿದೆ. ಡಿ.16ರಂದು ಪ್ರಾರಂಭವಾದ ಉಡುಪಿ ಉತ್ಸವದ ಅಂತರ್ಜಲ ಸುರಂಗದಲ್ಲಿ ಸಿಹಿನೀರು ಮತ್ತು ಉಪ್ಪು ನೀರಿನ ವಿಶೇಷ ಪ್ರಬೇಧದ 500 ಕ್ಕೂ ಹೆಚ್ಚು ಜಾತಿಗಳ ಮೀನುಗಳನ್ನು ನೋಡಿ […]
ಮಣಿಪಾಲ: ಬ್ರ್ಯಾಂಡೆಡ್ ಕಂಪನಿಯೊಂದಕ್ಕೆ ಅಕೌಂಟೆಂಟ್ ಬೇಕಾಗಿದ್ದಾರೆ

ಮಣಿಪಾಲ: ಮಣಿಪಾಲ ಇಂಡಷ್ಟ್ರಿಯಲ್ ಏರಿಯಾದಲ್ಲಿರುವ ಹೆಸರಾಂತ ಬ್ರ್ಯಾಂಡೆಡ್ ಕಂಪನಿಯೊಂದಕ್ಕೆ ಅಕೌಂಟೆಂಟ್ ಬೇಕಾಗಿದ್ದು, ಎರಡರಿಂದ ಮೂರು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ. ಆಸಕ್ತರು: 7975285464 ಅನ್ನು ಸಂಪರ್ಕಿಸಿ
ಗರ್ಭಕಂಠದ ಕ್ಯಾನ್ಸರ್ ನಿಂದ ಪೂನಂ ಪಾಂಡೆ ನಿಧನ

ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದ ಪೂನಂ ಪಾಂಡೆ ನಿಧನರಾಗಿದ್ದಾರೆ. ಅವರ ತಂಡ ಸುದ್ದಿಯನ್ನು ಖಚಿತಪಡಿಸಿದೆ. “ಅವರು ಕಳೆದ ರಾತ್ರಿ ನಿಧನರಾದರು,” ಎಂದು ಅವರ ತಂಡವು ಹೇಳಿದೆ. ಆಕೆಯ ಸಾವಿನ ಸುದ್ದಿಯನ್ನು ಮೊದಲು ಆಕೆಯ ಅಧಿಕೃತ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಹಂಚಿಕೊಂಡ ಪೋಸ್ಟ್ನಲ್ಲಿ ಬಹಿರಂಗಪಡಿಸಲಾಯಿತು. “ಈ ಬೆಳಿಗ್ಗೆ ನಮಗೆ ಕಠಿಣವಾಗಿದೆ. ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್ನಿಂದ ಕಳೆದುಕೊಂಡಿದ್ದೇವೆ ಎಂದು ತಿಳಿಸಲು ತುಂಬಾ ದುಃಖವಾಗುತ್ತಿದೆ. ಅವಳೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಂತ ರೂಪವು ಶುದ್ಧ ಪ್ರೀತಿ ಮತ್ತು ದಯೆಯಿಂದ […]
ಬಾಲಿವುಡ್ ನಟಿ ಪೂನಂ ಪಾಂಡೆ ಇನ್ನಿಲ್ಲ.

ನವದೆಹಲಿ: ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ಹಠಾತ್ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಮ್ಯಾನೇಜರ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ. ಪೂನಂ ಅವರು ಗರ್ಭಕಂಠ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಗುರುವಾರ ತಡರಾತ್ರಿ ಕಾನ್ಪುರದಲ್ಲಿ ನಿಧನ ಹೊಂದಿದ್ದಾರೆ. 32 ವರ್ಷದ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್ ಎದುರಿಸುತ್ತಿದ್ದರು. ಈ ವಿಷಯವನ್ನು ನಟಿಯ ತಂಡ ತನ್ನ ಹೇಳಿಕೆಯಲ್ಲಿ ಬಹಿರಂಗಪಡಿಸಿದೆ. ಪೂನಂ ಪಾಂಡೆ ತಂಡವು ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೆಯನ್ನು ನೀಡಲಾಗಿದ್ದು ಅದರಲ್ಲಿ ‘ನಮ್ಮ ಪ್ರೀತಿಯ ಪೂನಂ ಅವರನ್ನು […]
ಅಂತ್ಯೋದಯ ಪಡಿತರ ಚೀಟಿಗಳಿಗೆ ಸಕ್ಕರೆ ಸಬ್ಸಿಡಿ ಯೋಜನೆ 2 ವರ್ಷಗಳವರೆಗೆ ವಿಸ್ತರಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರ ಸರ್ಕಾರವು 1.89 ಕೋಟಿ ಅಂತ್ಯೋದಯ ಅನ್ನ ಯೋಜನೆ (AAY) ಕುಟುಂಬಗಳಿಗೆ ಪಡಿತರ ಅಂಗಡಿಗಳ ಮೂಲಕ ಎರಡು ವರ್ಷಗಳವರೆಗೆ ಸಕ್ಕರೆಯ ಸಬ್ಸಿಡಿ ಯೋಜನೆಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಸಾರ್ವಜನಿಕ ವಿತರಣಾ ಯೋಜನೆ (ಪಿಡಿಎಸ್) ಮೂಲಕ ವಿತರಿಸಲಾದ ಎಎವೈ ಕುಟುಂಬಗಳಿಗೆ ಸಕ್ಕರೆ ಸಬ್ಸಿಡಿ ಯೋಜನೆಯನ್ನು ಮಾರ್ಚ್ 31, 2026 ರವರೆಗೆ ವಿಸ್ತರಿಸಲು ಅನುಮೋದನೆ ನೀಡಿದೆ. ಈ ಅನುಮೋದನೆಯೊಂದಿಗೆ, ಸರ್ಕಾರವು ಪ್ರತಿ ಕುಟುಂಬಕ್ಕೆ ತಿಂಗಳಿಗೆ ಒಂದು […]