ಬಿಜೆಪಿ ನಾಯಕರ ಫೋಟೋ ವಿರೂಪ ಪ್ರಕರಣ: ಡಿ.ಕೆ.ಶಿವಕುಮಾರ್ ವಿರುದ್ದ ಪ್ರಕರಣ ದಾಖಲಿಸಲು ವಿಶೇಷ ನ್ಯಾಯಾಲಯದ ಸೂಚನೆ

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥ ಬಿ.ಆರ್ ನಾಯ್ಡು ಇಬ್ಬರೂ ಸೇರಿ ಬಿಜೆಪಿ ನಾಯಕರು ನಡೆಸಿದ ಪ್ರತಿಭಟನೆಯ ನಕಲಿ ಫೋಟೋವನ್ನು ಬಳಸಿದ ಆರೋಪದ ಮೇಲೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಇಬ್ಬರ ಮೇಲೆ ಮೊಕದ್ದಮೆ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 156 (3) ರ ಅಡಿಯಲ್ಲಿ ಪ್ರಕರಣ ದಾಖಲಿಸಿ 2024ರ ಮಾರ್ಚ್ 30ರೊಳಗೆ ವರದಿ ಸಲ್ಲಿಸಲು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ […]

ಹಿರಿಯಡಕ: ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞಶಾಲಾದಲ್ಲಿ ಅಷ್ಟೋತ್ತರಶತ ನಾರಿಕೇಳ ಶ್ರೀ ಮಹಾಗಣಪತಿ ಯಾಗ

ಹಿರಿಯಡಕ: ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞಶಾಲಾದಲ್ಲಿ ಅಷ್ಟೋತ್ತರಶತ ನಾರಿಕೇಳ ಶ್ರೀ ಮಹಾಗಣಪತಿ ಯಾಗ, ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಫೆ.10 ಮತ್ತು11ರಂದು ನಡೆಯಲಿದೆ. ಫೆ. 10 ರಂದು ಬೆಳಗ್ಗೆ 9 ಗಂಟೆಗೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗುರು ಗಣಪತಿ ಪೂಜಾ, ಸ್ವಸ್ತಿ ಪುಣ್ಯಾಹವಾಚನ ದೇವನಾಂದಿ, ಕೌತುಕ ಬಂಧನ, ಆಚಾರ್ಯವರಣ, ಸಪ್ತಶತಿ ಪಾರಾಯಣ ದುರ್ಗಾ ಹೋಮ, ಪವಮಾನ ಹೋಮ, ಪಂಚಾಮೃತ ಅಭಿಷೇಕ ನಡೆಯಲಿದೆ. ಸಂಜೆ 4 ಗಂಟೆಗೆ ಮಂಟಪ ಸಮಸ್ಕಾರ, ಪ್ರಧಾನ ಕಲಶ ಪ್ರತಿಷ್ಠೆ, […]