ಕೊಳಲಗಿರಿ ಯುವ ವಿಚಾರ ವೇದಿಕೆಯ 23ನೇ ವಾರ್ಷಿಕೊತ್ಸವ ಸಮಾರಂಭ

ಉಡುಪಿ: ಕೊಳಲಗಿರಿ ಯುವ ವಿಚಾರ ವೇದಿಕೆಯ 23ನೇ ವಾರ್ಷಿಕೊತ್ಸವ ಸಮಾರಂಭ ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ರಾಜೇಂದ್ರ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವೇದಿಕೆಯ ಸದಸ್ಯರು ಅಭಿನಯಿಸಿದ ತುಳು ಸಾಮಾಜಿಕ ಹಾಸ್ಯಮಯ ನಾಟಕ “ಅಜ್ಜಿಗ್ ಏರ್ಲಾ ಇಜ್ಜಿ” ಕಿಕ್ಕಿರಿದ ಜನ ಸಂದಣಿಯಲ್ಲಿ ಯಶಸ್ವಿಯಾಗಿ ಪ್ರದರ್ಶನವಾಯಿತು. ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವ ವಿಚಾರ ವೇದಿಕೆಯ ಹಡಿಲು ಭೂಮಿ ಕೃಷಿಯ ಫಸಲನ್ನು […]

ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ವಿದ್ಯಾರ್ಥಿಗಳಿಂದ ವಿಯೆಟ್ನಾಂನ ಹನೋಯಿಯಲ್ಲಿ ಅಂತರ್ಸಾಂಸ್ಕೃತಿಕ ಸಂವಾದದಲ್ಲಿ ಭಾಗವಹಿಸುವಿಕೆ

ಮಣಿಪಾಲ: ಮಾಹೆ ಸಂಸ್ಥೆಯ ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಜನವರಿ 7 ರಿಂದ 28 ರವರೆಗೆ ವಿಯೆಟ್ನಾಂನ ಹನೋಯ್‌ನಲ್ಲಿ ನಡೆದ ಸಂಸ್ಥೆಗಳ ಸಹಯೋಗದ ಉಪಕ್ರಮವಾದ Intercultural Dialogue through Design (iDiDe) ಕಾರ್ಯಕ್ರಮದಲ್ಲಿ ಭಾಗವಹಿಸಿತು. ಕಾರ್ಯಕ್ರಮವನ್ನು ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾನಿಲಯ ಮತ್ತು ಹನೋಯಿ ಆರ್ಕಿಟೆಕ್ಚರಲ್ ಯೂನಿವರ್ಸಿಟಿ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದು, ಇದು ಜಾಗತಿಕ ಶೈಕ್ಷಣಿಕ ಅನುಭವಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಎಂ.ಎಸ್.ಎ.ಪಿ ಕಾಲೇಜಿನ ನಾಲ್ಕನೇ ಸೆಮಿಸ್ಟರ್ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ವಿದ್ಯಾರ್ಥಿಗಳನ್ನು ಅವರ ಅತ್ಯುತ್ತಮ ಶೈಕ್ಷಣಿಕ ಸಾಧನೆ […]