ಮಲ್ಪೆ ಬೀಚ್‌ನಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ

ಉಡುಪಿ: ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಉಡುಪಿ ಜಿಲ್ಲೆ ಇವರ ವತಿಯಿಂದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನ ಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಸಲುವಾಗಿ ಮಾರ್ಚ್ 7 ರಿಂದ ಮಾಚ್ 10 ರವರೆಗೆ ನಗರದ ಮಲ್ಪೆ ಬೀಚ್‌ನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭವು ಮಾ. 7 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಮಾರಾಟ ಮೇಳದಲ್ಲಿ ಮಹಿಳೆಯರು […]

ಮೋದಿ ಮತ್ತೊಮ್ಮೆ ಅಭಿಯಾನ: ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬೈಕ್ ರ‍್ಯಾಲಿ

ಉಡುಪಿ: ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ “ಮೋದಿ ಮತ್ತೊಮ್ಮೆ 2024” ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಮಹಿಳೆಯರ ಬೈಕ್ ರ‍್ಯಾಲಿ (Women’s Bike Rally)ಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಹಾಗೂ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಹಾಗೂ ಮಹಿಳಾ ಮೋರ್ಚಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ಸ್ವಾತಂತ್ರ್ಯ ವೀರ್ ಸಾವರ್ಕರ್ ಚಿತ್ರದ ಟ್ರೈಲರ್ ಗೆ ಅಖಂಡ ಭಾರತದಿಂದ ಅಖಂಡ ಪ್ರೀತಿ!! ಮಾರ್ಚ್ 22ರಂದು ತೆರೆಗೆ

ರಣದೀಪ್ ಹೂಡಾ ಅಭಿನಯದ ಸ್ವಾತಂತ್ರ್ಯ ವೀರ್ ಸಾವರ್ಕರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಜೀವನದ ಸ್ವಾತಂತ್ರ್ಯ ಸಂಗ್ರಾಮದ ಪಯಣವನ್ನು ಆಧರಿಸಿದೆ. ನಟನೆಯ ಜೊತೆಗೆ ಹೂಡಾ ಚಿತ್ರವನ್ನು ನಿರ್ದೇಶಿಸಿ, ನಿರ್ಮಿಸಿದ್ದಾರೆ. ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ ಟ್ರೈಲರ್ ಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಸದ್ಯ ಟ್ರೆಡಿಂಗ್ ನಲ್ಲಿರುವ ಟ್ರೈಲರ್ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಟ ರಣದೀಪ್ ಹೂಡಾ, “ಟ್ರೈಲರ್ ಗೆ ದೊರೆಯುತ್ತಿದೆ ಅಖಂಡ ಭಾರತದ ಅಖಂಡ ಪ್ರೀತಿ ಮತ್ತು […]

71ನೇ ವಿಶ್ವ ಸುಂದರಿ ಸ್ಪರ್ಧೆ: ಟಾಪ್ 20 ರಲ್ಲಿ ಸ್ಥಾನ ಪಡೆದುಕೊಂಡ ಸಿನಿ ಶೆಟ್ಟಿ

ಮುಂಬೈ: 71ನೇ ವಿಶ್ವ ಸುಂದರಿ (Miss World) ಸ್ಪರ್ಧೆಯಲ್ಲಿ ಸಿನಿ ಶೆಟ್ಟಿ (Sini Shetty) ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಶನಿವಾರ ನಡೆದ ಟಾಪ್ ಮಾಡೆಲ್ ಸ್ಪರ್ಧೆಯ ಚಿತ್ರಗಳನ್ನು ಸಿನಿ ಶೆಟ್ಟಿ ಹಂಚಿಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಟಾಪ್ 20 ರಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡಿರುವ ಸಿನಿ ಶೆಟ್ಟಿ ಕಪ್ಪು ಬಣ್ಣದ ಗೌನ್ ನಲ್ಲಿ ಮಿಂಚಿದ್ದಾರೆ. ಫ್ಯಾಷನ್ ಡಿಸೈನರ್ ರಾಕಿ ಸ್ಟಾರ್‌ ವಿನ್ಯಾಸಗೂಳಿಸಿದ ಕಪ್ಪು ಬಣ್ಣದ ಪೆಪ್ಲಮ್ ಗೌನ್ ಅನ್ನು ಸಿನಿ ಆಯ್ಕೆ ಮಾಡಿದ್ದಾರೆ. ಏಷ್ಯಾ ಎಂಡ್ ಓಷಿಯಾನಿಯಾದ ಅತ್ಯುತ್ತಮ ಡಿಸೈನರ್ ಡ್ರೆಸ್‌ಗಾಗಿ […]

5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು (Board Exam) ರದ್ದು ಮಾಡಿ ಹೈಕೋರ್ಟ್​ (High Court) ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ 5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು […]