ಏ.10 ರಿಂದ ಮೇ 12 ರವರೆಗೆ Kids Isle ನಲ್ಲಿ ಮಕ್ಕಳಿಗಾಗಿ ಸಮ್ಮರ್ ಕ್ಯಾಂಪ್: ಪ್ರವೇಶಾತಿ ಪ್ರಾರಂಭ

ಉಡುಪಿ: ಕಳೆದ 15 ವರ್ಷಗಳಿಂದ ಯಶಸ್ವಿಯಾಗಿ ಬೇಸಿಗೆ ಶಿಬಿರಗಳನ್ನು ಆಯೋಜಿಸಿರುವ Kids Isle ನಲ್ಲಿ ಮಕ್ಕಳಿಗಾಗಿ ಸಮ್ಮರ್ ಕ್ಯಾಂಪ್ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಏ.10 ರಿಂದ ಮೇ 12 ರವರೆಗೆ ಬ್ರಹ್ಮಗಿರಿ ಫಾರ್ಚ್ಯೂನ್ ಕ್ಯಾಂಪಸ್ ನಲ್ಲಿ ಲಿಟ್ಲ್ ಏಜೆಂಲ್ಸ್ ಸಮ್ಮರ್ ಕ್ಯಾಂಪ್ ನಡೆಯಲಿದ್ದು ಪ್ರವೇಶಾತಿ ಪ್ರಾರಂಭವಾಗಿದೆ. ಸೀಮಿತ ಸೀಟುಗಳು ಲಭ್ಯ. ಸ್ವಿಮ್ಮಿಂಗ್, ಕರಾಟೆ, ಡ್ರಾಯಿಂಗ್, ಡ್ಯಾನ್ಸ್, ಸಿಂಗಿಂಗ್, ಇನ್ ಡೋರ್ ಗೇಮ್ಸ್, ಔಟ್ ಡೋರ್ ಗೇಮ್ಸ್, ಟ್ಯಾಲೆಂಟ್ ಹಂಟ್, ಡ್ರಾಮೇಬಾಜ್ ಚಟುವಟಿಕೆಗಳನ್ನು ನಡೆಸಲಾಗುವುದು. ಊಟ, ಸ್ನ್ಯಾಕ್ಸ್, ವಾಹನ ವ್ಯವಸ್ಥೆ […]

ಮಂಗಳೂರು: ಐಟಿಐ ಫ್ರೆಶರ್ ಗಳಿಗೆ ಉದ್ಯೋಗಾವಕಾಶ

ಮಂಗಳೂರು: ಇಲ್ಲಿನ ಕಂಪನಿಯೊಂದಕ್ಕೆ ಐಟಿಐ ಎಲೆಕ್ಟ್ರಿಕಲ್ ಮತ್ತು ಐಟಿಐ ಎಲೆಕ್ಟ್ರಾನಿಕ್ಸ್ ಮಾಡಿರುವ ಹೊಸಬರಿಗೆ ಉದ್ಯೋಗಾವಕಾಶವಿದೆ. ಕೊನೆ ದಿನಾಂಕ: 15-04-2024 ಮಾಹಿತಿಗಾಗಿ ಸಂಪರ್ಕಿಸಿ: 7892165676

ಸತ್ಯನಾಥ ಸ್ಟೋರ್ಸ್ 75ನೇ ವರ್ಷದ ಸಂಭ್ರಮಾಚರಣೆ: ಮದುವೆ ಜವಳಿ ಖರೀದಿಗೆ ಮಧುಚಂದ್ರ ಪ್ರವಾಸ ಕೂಪನ್ ಕೊಡುಗೆ

ಉಡುಪಿ: ಏಳು ದಶಕಗಳಿಂದ ವಸ್ತ್ರ ವ್ಯಾಪಾರ ಮೂಲಕ ಕರಾವಳಿ, ಮಲೆನಾಡಿನಲ್ಲಿ ಮನೆ ಮಾತಾಗಿರುವ, ಗ್ರಾಹಕರ ಪ್ರೀತಿಗೆ ಪಾತ್ರವಾದ ಬ್ರಹ್ಮಾವರ, ತೀರ್ಥಹಳ್ಳಿ ಮತ್ತು ಕೊಪ್ಪದಲ್ಲಿರುವ ಸತ್ಯನಾಥ ಸ್ಟೋರ್ಸ್ 75ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ. ಅಮೃತ ಮಹೋತ್ಸವದ ಶುಭ ಘಳಿಗೆಯಲ್ಲಿ ಸಂಸ್ಥೆಯ ಎಲ್ಲ ವಸ್ತ್ರಮಳಿಗೆಗಳಲ್ಲಿ ಗ್ರಾಹಕರಿಗೆ “ದಂಪತಿಗಳ ಮಧುಚಂದ್ರ ಪ್ರವಾಸ ಕೂಪನ್” ಕೊಡುಗೆಯನ್ನು ಆಯೋಜಿಸಲಾಗಿದೆ. ಮದುವೆಯ ಜವಳಿ ಖರೀದಿಸುವ ಗ್ರಾಹಕರಿಗೆ ಕೂಪನ್ ನೀಡಲಾಗುತ್ತದೆ. ಅದೃಷ್ಟಶಾಲಿ ವಿಜೇತರಿಗೆ ಮಧುಚಂದ್ರ ಪ್ರವಾಸ ಯೋಜನೆಯನ್ನು ಕಲ್ಪಿಸಲಿದೆ. ಈ ವರ್ಷ ಜುಲೈ ತಿಂಗಳಲ್ಲಿ ಅದೃಷ್ಟಶಾಲಿಗಳ ಡ್ರಾ ನಡೆಯಲಿದೆ. […]

ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಏವಿಯೇಷನ್ ವಿದ್ಯಾರ್ಥಿಗಳು

ಮಂಗಳೂರು: ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದರು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳಿ ವಿಮಾನ ಹಾರಾಟ, ನಿಲ್ದಾಣದ ವೀಕ್ಷಣೆ, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದರು. ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕಿಯರಾದ ಸವಿತಾ ಮತ್ತು ವೈಷ್ಣವಿ ಉಪಸ್ಥಿತರಿದ್ದರು.

ಹಿಂದುತ್ವ ಹಾಗೂ ರಾಷ್ಟ್ರ ರಕ್ಷಣೆಯಲ್ಲಿ ಮೀನುಗಾರರ ಪಾತ್ರ ಮಹತ್ವದ್ದು: ಕ್ಯಾ.ಬೃಜೇಶ್ ಚೌಟ

ಮಂಗಳೂರು: ಹಿಂದೂಗಳ ಭದ್ರಕೋಟೆ ಉಳಿಯಲು ಮೀನುಗಾರರು ಕಾರಣ. ಮೀನುಗಾರರು ಹಿಂದುತ್ವದ ಸೈನಿಕರು ಕೂಡ.‌ ರಾಷ್ಟ್ರದ ಬಗ್ಗೆ ಅತೀವ ಪ್ರೇಮ ಇಟ್ಟುಕೊಂಡ ಸಮುದಾಯವಿದು. ಬಿಜೆಪಿ ಆಲೋಚನಾ‌ ಪ್ರಕ್ರಿಯೆಯಲ್ಲಿ ಮೀನುಗಾರರ ಸಮುದಾಯವೂ ದೊಡ್ಡ ಅಂಗ.‌ ಪಕ್ಷವನ್ನು ಕಟ್ಟುವಲ್ಲಿ ಅವರ ಕೊಡುಗೆ ಮಹತ್ತರವಾದುದು ಎಂದು ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಹೇಳಿದರು. ಪಕ್ಷದ ಮೀನುಗಾರರ ಪ್ರಕೋಷ್ಠ ವತಿಯಿಂದ ಇಲ್ಲಿ ಭಾನುವಾರ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.‌ ಮೀನುಗಾರರ ಮನಸ್ಸು ಸೈನಿಕರಂತೆ. ದೇಶದ ನೌಕಾಪಡೆ ಬಲಗೊಳ್ಳುವ ಮೊದಲೇ ರಾಷ್ಟ್ರದ ಭದ್ರತೆ ಮತ್ತು ಸುರಕ್ಷತೆಗಾಗಿ […]