ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್’ನ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಶುಭಾರಂಭ.

ಕುಂದಾಪುರ: ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಸಮರ್ಪಣಾ ಟ್ರಸ್ಟ್ ಹೆಮ್ಮಾಡಿ ನೂತನ ಆಡಳಿತ ಮಂಡಳಿ ಯೊಂದಿಗೆ ಶಾಲೆಯ ಶುಭಾರಂಭ ಮತ್ತು ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಶುಭದಾ ಆಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ಅದ್ದೂರಿಯಾಗಿ ಸೋಮವಾರ ನಡೆಯಿತು. ನಿವೃತ್ತ ಪ್ರಾಧ್ಯಾಪಕರಾದ ಎಸ್.ಜನಾರ್ದನ ಮರವಂತೆ ಅವರು ಒಳಂಗಾಣ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿ, ಹೊಸ ವಿನ್ಯಾಸದೊಂದಿಗೆ ಆರಂಭಗೊಂಡಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನಲ್ಲಿ […]

ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನ: ನಾಗಮಂಡಲ ಹೊರೆಕಾಣಿಕೆ ಸಮರ್ಪಣೆ.

ಬ್ರಹ್ಮಾವರ: ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಪಂಚಮೀಕಾನು ನಾಗ ಸನ್ನಿಧಿಯಲ್ಲಿ ಎ.13ರಿಂದ 19ರ ತನಕ ನಡೆಯಲಿರುವ ಸಮಗ್ರ ಜೀರ್ಣೋದ್ಧಾರಾಂಗ ಪುನಃ ಪ್ರತಿಷ್ಠಾಪನಾ ಮಹೋತ್ಸವ, ನಾಗಮಂಡಲ ಪ್ರಯುಕ್ತ ರವಿವಾರ ಹೊರೆಕಾಣಿಕೆ ಸಮರ್ಪಣೆ ಭವ್ಯ ಮೆರವಣಿಗೆಯಿಂದ ಜರಗಿತು. ಕುಂಜಾಲಿನ ನೀಲಾವರ ಕ್ರಾಸ್ ನಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ರಘುರಾಮ ಮಧ್ಯಸ್ಥ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ವಿಶ್ವನಾಥ ಶೆಟ್ಟಿ ಮಟಪಾಡಿ, ಅನೂಪ್ ಕುಮಾರ್ ಶೆಟ್ಟಿ, ಹೇಮ ವಿ. ಬಾಬ್ರಿ, ಕೆ. ತಮ್ಮಯ್ಯ […]

UPSC ಫಲಿತಾಂಶ: ದೇಶಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ ಆದಿತ್ಯ ಶ್ರೀವಾಸ್ತವ

ದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇತ್ತೀಚೆಗೆ 2023 ರ ಸಿವಿಲ್ ಸರ್ವೀಸಸ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿತು, ಅಲ್ಲಿ ವಿದ್ಯಾರ್ಥಿ ಆದಿತ್ಯ ಶ್ರೀವಾಸ್ತವ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. UPSC ಟಾಪರ್ ಆದಿತ್ಯ ಶ್ರೀವಾಸ್ತವ ಉತ್ತರ ಪ್ರದೇಶದ ಲಕ್ನೋ ನಿವಾಸಿ. ಲಕ್ನೋದ ಸಿಟಿ ಮಾಂಟೆಸ್ಸರಿ ಶಾಲೆ (CMS) ನಲ್ಲಿ 12 ನೇ ವರೆಗೆ ಓದಿದ್ದಾರೆ. 2021 ರಲ್ಲಿ, ಆದಿತ್ಯ ಯುಪಿಎಸ್‌ಸಿಯಲ್ಲಿ 485 ನೇ ಸ್ಥಾನ ಗಳಿಸಿದ್ದರು. ಆದಿತ್ಯ ಶ್ರೀವಾಸ್ತವ ಪ್ರಥಮ ಸ್ಥಾನ ಗಳಿಸಿದ್ದು, ಅನಿಮೇಶ್ ಪ್ರಧಾನ್ ಮತ್ತು […]

ಬಿಸ್ ನೆಸ್ ಬೇ ಸೆಂಟರ್: ಆಫೀಸು ಸ್ಥಳ ಬಾಡಿಗೆಗೆ ಲಭ್ಯ

ಉಡುಪಿ: ಉಡುಪಿ-ಮಣಿಪಾಲ ಹೆದ್ದಾರಿಯ ಕುಂಜಿಬೆಟ್ಟಿನಲ್ಲಿ ಬಿಸ್ ನೆಸ್ ಬೇ ಸೆಂಟರ್ ನಲ್ಲಿ (Business Bay Center) ಆಫೀಸು ಸ್ಥಳ ಬಾಡಿಗೆಗೆ ಲಭ್ಯವಿದೆ. ವೈಶಿಷ್ಟ್ಯ: ಕನಿಷ್ಟ 800 ಸ್ಕೇರ್ ಫೀಟ್ ಗರಿಷ್ಟ 8000 ಸ್ಕೇರ್ ಫೀಟ್ ಸ್ಥಳಾವಕಾಶಐಟಿ ಕಂಪನಿ, ಬ್ಯಾಂಕ್ ಹಾಗೂ ಕ್ಲಿನಿಕ್ ಮುಂತಾದ ಆಫೀಸುಗಳಿಗೆ ಸೂಕ್ತಲಿಫ್ಟ್ ಸೌಲಭ್ಯಪಾರ್ಕಿಂಗ್ ಸ್ಥಳಾವಕಾಶಜನರೇಟರ್ ಸೌಲಭ್ಯ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಬಿಸ್ ನೆಸ್ ಬೇ ಡೆವಲಪರ್ಸ್ಕರೆ: 9741551188

ಗುಣಮಟ್ಟದ ಶಿಕ್ಷಣಕ್ಕೆ ಮತ್ತೊಂದು ಹೆಸರು: ತ್ರಿಶಾ ಸಮೂಹ ಸಂಸ್ಥೆ

ಕರಾವಳಿ ಭಾಗದಲ್ಲಿ ಸತತ 25 ವರ್ಷಗಳಿಂದ ವೃತ್ತಿಪರ ಕೋರ್ಸುಗಳ ಗುಣಮಟ್ಟದ ತರಬೇತಿಯನ್ನು ನೀಡುತ್ತಿರುವ ತ್ರಿಶಾ ಸಂಸ್ಥೆಯು ಉಡುಪಿ , ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನ್ನ ಅಂಗ ಸಂಸ್ಥೆಯನ್ನು ಸ್ಥಾಪಿಸಿಕೊಂಡಿದೆ. ತ್ರಿಶಾ ಸಮೂಹ ಸಂಸ್ಥೆಗಳ ಅಡಿಯಲ್ಲಿ ಪದವಿ ಕಾಲೇಜು, ಪದವಿ ಪೂರ್ವ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು , ಸುಮಾರು 75,000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ್ದಾರೆ. ಬಿಕಾಂ ಜೊತೆಗೆ ಸಿಎ , ಸಿ ಎಸ್ ಬಿಕಾಂ ಪದವಿಯೊಂದಿಗೆ ಸಿಎ, ಸಿ ಎಸ್, ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ನೀಡುವ ನಿಟ್ಟಿನಲ್ಲಿ […]