ಪುತ್ತೂರು: ಜೀಪ್ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಮೃತ್ಯು.

ಪುತ್ತೂರು: ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ […]

ಬೆಳ್ತಂಗಡಿ: ಪಿಕಪ್ ವಾಹನ ಢಿಕ್ಕಿ – ವ್ಯಕ್ತಿ ಮೃತ್ಯು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ ಗೊಬ್ಬರ ಲೋಡ್‌ ಮಾಡಿಕೊಂಡು ಬರಲು ತೆರಳಿದ್ದರು. ಈ ವೇಳೆ ಶಿಬಾಜೆ ಬಳಿ ನಿಲ್ಲಿಸಿದಾಗ ರುಕ್ಮ ಮುಗೇರ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದರು. ಅದರ ಚಾಲಕ ಜಯೇಶ್‌ ಅವರು ದುಡುಕುತನದಿಂದ ಹಿಮ್ಮುಖವಾಗಿ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ […]

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ನಿಷ್ಪಕ್ಷಪಾತವಾಗಿ ಜವಾಬ್ದಾರಿಯಿಂದ ತಮ್ಮ ಕಾರ್ಯನಿರ್ವಹಿಸಿ: ಅಪರ ಜಿಲ್ಲಾಧಿಕಾರಿ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನದ ದಿನದಂದು ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿಷ್ಪಕ್ಷಪಾತವಾಗಿ ಜವಾಬ್ದಾರಿಯಿಂದ ತಮ್ಮ ಕಾರ್ಯಗಳನ್ನು ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ತಿಳಿಸಿದರು. ಅವರು ಇಂದು ನಗರದ ಸೈಂಟ್ ಸಿಸಿಲೀಸ್ ವಿದ್ಯಾ ಸಂಸ್ಥೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆಯೋಜಿಸಲಾದ ಎರಡನೇ ಸುತ್ತಿನ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಚುನಾವಣಾ ಆಯೋಗ ನೀಡಿರುವ ನಿರ್ದೇಶನ ಹಾಗೂ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಯಾವುದೇ ಗೊಂದಲಗಳಿಗೆ ಅವಕಾಶ ನೀಡದೇ ಮತದಾನ ಪ್ರಕ್ರಿಯೆಯು […]

ಮತದಾನ ದಿನದಂದು ವೇತನ ಸಹಿತ ರಜೆ

ಉಡುಪಿ: 2024 ನೇ ಸಾಲಿನ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಕರ್ನಾಟಕ ರಾಜ್ಯದ ನೆರೆ ರಾಜ್ಯಗಳಾಗಿರುವ ತಮಿಳುನಾಡು ರಾಜ್ಯದಲ್ಲಿ ಏಪ್ರಿಲ್ 19 ರ ಶುಕ್ರವಾರ ಹಾಗೂ ಅಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಮೇ 13 ರ ಸೋಮವಾರದಂದು ಮತದಾನ ನಡೆಯಲಿದೆ. ಈ 3 ರಾಜ್ಯಗಳಲ್ಲಿ ಮತದಾರರಾಗಿರುವವರು ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಧ್ಯತೆ ಇರುವ ಹಿನ್ನೆಲೆ, ಅಂತಹ ಮತದಾರರಿಗೆ ಮತದಾನದ ದಿನಾಂಕಗಳoದು ಆಯಾ ಗಡಿ ಜಿಲ್ಲೆಗಳಲ್ಲಿನಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ಇನ್ನಿತರೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತದಾರರಿಗೆ […]