ಭಾರತೀಯ ನೌಕಾಪಡೆಯ ಮುಖ್ಯಸ್ಥನಾಗಿ ಅಧಿಕಾರ ಸ್ವೀಕರಿಸಿದ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ

ನವದೆಹಲಿ: ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಮಂಗಳವಾರ ಭಾರತದ 26 ನೇ ನೌಕಾ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಸೈನಿಕ್ ಸ್ಕೂಲ್, ರೇವಾ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ, ಖಡಕ್ವಾಸ್ಲಾ, ಅವರು ಜುಲೈ 1, 1985 ರಂದು ನೌಕಾಪಡೆಗೆ ನಿಯೋಜಿಸಲ್ಪಟ್ಟರು. ನೌಕಾಧಿಕಾರಿಯಾಗಿ ನಿಯುಕ್ತಿ ಹೊಂದುವ ಮೊದಲು ಅವರು ನೌಕಾ ಸೇನೆಯ ಉಪ ಮುಖ್ಯಸ್ಥರಾಗಿದ್ದರು. ಅಧಿಕಾರ ವಹಿಸಿಕೊಂಡ ನಂತರ ಮತನಾಡಿದ ತ್ರಿಪಾಠಿ “ಕಳೆದ ವರ್ಷಗಳಲ್ಲಿ, ನೌಕಾಪಡೆಯು ಯುದ್ಧ-ಸಿದ್ಧ ಶಕ್ತಿಯಾಗಿ ವಿಕಸನಗೊಂಡಿದೆ. ಭಾರತೀಯ ನೌಕಾಪಡೆಯು ಯಾವಾಗಲೂ ಸಂಭಾವ್ಯ ಎದುರಾಳಿಗಳನ್ನು ಸಮುದ್ರದಲ್ಲಿ ಮತ್ತು […]

ಮಹೀಂದ್ರಾ XUV 3XO ಬಿಡುಗಡೆ: ಆರಂಭಿಕ (ಎಕ್ಸ್ ಶೋ ರೂಂ) ಬೆಲೆ ರೂ. 7.49 ಲಕ್ಷ ರೂ.

ನವದೆಹಲಿ: ಮಹೀಂದ್ರಾ ಅಂತಿಮವಾಗಿ XUV 3XO ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಆರಂಭಿಕ ಎಕ್ಸ್ ಶೋ ರೂಂ ಬೆಲೆ ರೂ. 7.49 ಲಕ್ಷದಿಂದ ಪ್ರಾರಂಭ. ನವೀಕರಿಸಿದ XUV 3XO ಹೊಸ ವಿನ್ಯಾಸ, ಹೆಚ್ಚಿನ ವೈಶಿಷ್ಟ್ಯಗಳು ಮತ್ತು ತಂತ್ರಜ್ಞಾನ ಮತ್ತು ಅದರ ಪೂರ್ವವರ್ತಿಯಾದ XUV 300 ಗಿಂತ ವರ್ಧಿತ ಕಾರ್ಯಕ್ಷಮತೆಯನ್ನು ನೀಡುತ್ತದೆ. ಮಹೀಂದ್ರಾ XUV 3XO ಅನ್ನು MX1, MX2, MX3, MX2 Pro, MX3 Pro, AX5, AX5L, AX7, ಮತ್ತು AX7L ವೇರಿಯಂಟ್ ಗಳಲ್ಲಿ ಹೊಂದಬಹುದು. ವಿನ್ಯಾಸಕ್ಕೆ […]

ಉಡುಪಿ: ಮನ ಸೂರೆಗೊಂಡ ವಿದುಷಿ ಸ್ಮೃತಿ ಇವರ ಭರತನಾಟ್ಯ

ಉಡುಪಿ: ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಆಶ್ರಯದಲ್ಲಿ ನಡೆಸುವ ಸಾಪ್ತಾಹಿಕ ನೃತ್ಯಸರಣಿ ನೃತ್ಯಶಂಕರ ಸರಣಿ 43ರಲ್ಲಿ ಬೆಂಗಳೂರಿನ ವಿದುಷಿ ಸ್ಮೃತಿಯವರಿಂದ ಭರತನಾಟ್ಯ ಸೋಮವಾರದಂದು ಸಂಪನ್ನಗೊಂಡಿತು. ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೆ ಪ್ರತಿ ಸೋಮವಾರ ವೇದಿಕೆಯನ್ನು ನೃತ್ಯ ಶಂಕರ ಸರಣಿ ಮೂಲಕ ಕೊಡವೂರು ಶ್ರೀ ಶಂಕರನಾರಾಯಣ ಕ್ಷೇತ್ರದಲ್ಲಿ ಅನುವು ಮಾಡಿ ಕೊಡುತ್ತಿರುವ ಸಂಘಟಕರ ಕಾರ್ಯ ಶ್ಲಾಘನೀಯ. ಸ್ಮೃತಿಯ ಸಾಧನಾಪಥ: 2-3ನೇ ತರಗತಿಯ ಪುಟ್ಟ ಸ್ಮೃತಿ ಶಾಲೆಯ ವಿವಿಧ ಸಾಂಸ್ಕತಿಕ ಸ್ಪರ್ಧೆ, ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಾ, ತನಗೇ […]

ಲಂಡನ್: ಕೋವಿಡ್ -19 ಲಸಿಕೆ ಅಪರೂಪದ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದೆಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ

ಲಂಡನ್: ಗಮನಾರ್ಹ ಬೆಳವಣಿಗೆಯಲ್ಲಿ ಅಸ್ಟ್ರಾಜೆನೆಕಾ, ತನ್ನ ಕೋವಿಡ್ -19 ಲಸಿಕೆ ಅಪರೂಪದ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ನ್ಯಾಯಾಲಯದ ದಾಖಲೆಗಳಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಆಕ್ಸ್‌ಫರ್ಡ್-ಆಸ್ಟ್ರಾಜೆನೆಕಾ ಕೋವಿಡ್ ಲಸಿಕೆಯನ್ನು ಕೋವಿಶೀಲ್ಡ್ ಮತ್ತು ವ್ಯಾಕ್ಸ್‌ಜೆವ್ರಿಯಾ ಎಂಬ ಬ್ರಾಂಡ್‌ಗಳ ಅಡಿಯಲ್ಲಿ ಜಾಗತಿಕವಾಗಿ ಮಾರಾಟ ಮಾಡಲಾಗಿತ್ತು. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾದ ಲಸಿಕೆಯಿಂದ ಉಂಟಾಗುವ ಗಂಭೀರವಾದ ಸಮಸ್ಯೆಗಳು ಮತ್ತು ಸಾವುಗಳನ್ನು ಆರೋಪಿಸಿ ಔಷಧೀಯ ಕಂಪನಿಯು ಮೊಕದ್ದಮೆಯನ್ನು ಎದುರಿಸುತ್ತಿದೆ. ಏಪ್ರಿಲ್ 2021 ರಲ್ಲಿ ಅಸ್ಟ್ರಾಜೆನೆಕಾ ಲಸಿಕೆಯನ್ನು ಪಡೆದ ನಂತರ ಶಾಶ್ವತ ಮಿದುಳಿನ ಸಮಸ್ಯೆ […]

ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್‌ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ.

ಮಂಗಳೂರು: ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಪರೀಕ್ಷೆಯ ಫಿಸಿಕ್ ನಲ್ಲಿ ಎಕ್ಸ್‌ಪರ್ಟ್ ಪಿಯು ಕಾಲೇಜಿನ ಮೂವರು ಹಾಗೂ ಕೆಮಿಸ್ಟ್ರಿಯಲ್ಲಿ ಓರ್ವ ವಿದ್ಯಾರ್ಥಿ ತಲಾ 100 ಪರ್ಸೆಂಟೈಲ್ ಪಡೆದು ಸಾಧನೆ ಮಾಡಿದ್ದಾರೆ. ಮಿಹಿರ್ ಗಿರೀಶ್ ಕಾಮತ್99.9280 ಪರ್ಸೆಂಟೈಲ್ ಪಡೆದು ಅಖಿಲ ಭಾರತ ಮಟ್ಟದ ಜನರಲ್ ಕ್ಯಾಟಗರಿ ವಿಭಾಗದಲ್ಲಿ 1,312ನೇ ರ್ಯಾಂಕ್‌ ಪಡೆದರೆ, 99,7864 ಪರ್ಸಂಟೈಲ್ ಪಡೆದ ಸಂಕೇತ್ ಕುಮಾರ್ 3,541ನೇ ರ್ಯಾಂಕ್ ಹಾಗೂ 99.7100 ಪರ್ಸೆಂಟೈಲ್ ಪಡೆದ ರೋಹನ್ ಹೆಬ್ಬಾಲೆ 4,760ನೇ ರ್ಯಾಂಕ್ ಹಾಗೂ ಕೆಟಗರಿ […]