ಮಣಿಪಾಲ ಡಾ.ಟಿಎಂಎ ಪೈ ಪಾಲಿಟೆಕ್ನಿಕ್‌’ನಲ್ಲಿ ಪ್ರಥಮ ವರ್ಷದ ದಾಖಲಾತಿ ಪ್ರಾರಂಭ.

ಮಣಿಪಾಲ: ಮಣಿಪಾಲ ಡಾ.ಟಿಎಂಎ ಪೈ ಪಾಲಿಟೆಕ್ನಿಕ್ ಸಂಸ್ಥೆಯು ಸಕಲ ಸೌಲಭ್ಯವನ್ನು ಹೊಂದಿದೆ. 39 ವರ್ಷಗಳಿಂದ ತಾಂತ್ರಿಕ ವ್ಯಾಸಂಗ ನೀಡುತ್ತಿರುವ ಈ ಸಂಸ್ಥೆಯಲ್ಲಿ ಪ್ರಥಮ ವರ್ಷದ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಸವಲತ್ತುಗಳಲ್ಲಿ ಸಂಸ್ಥೆ ರಾಜ್ಯದಲ್ಲಿಯೇ ಪ್ರಥಮ: ಸುಸಜ್ಜಿತ ಪ್ರಯೋಗಾಲಯಗಳು, ಗ್ರಂಥಾಲಯ, ಗಾಳಿ ಬೆಳಕಿರುವ ವಿಶಾಲ ತರಗತಿ ಕೊಠಡಿಗಳು, ಬೋಧನೆ ಮತ್ತು ಸವಲತ್ತುಗಳಲ್ಲಿ ಈ ಸಂಸ್ಥೆ ರಾಜ್ಯದಲ್ಲಿಯೇ ಪ್ರಥಮವೆನಿಸಿ ಕೊಂಡಿದೆ. ಈ ಸಂಸ್ಥೆಯು ಪ್ರತಿಷ್ಠಿತ ಡಾ.ಟಿಎಂಎ ಪೈ ಪ್ರತಿಷ್ಠಾನದ ಆಡಳಿತಕ್ಕೆ ಒಳಪಟ್ಟಿದೆ. ಮೂರು ವರ್ಷ ಅವಧಿಯ ತಾಂತ್ರಿಕ ಡಿಪ್ಲೋಮಾ ಕೋರ್ಸ್ಗಳು: […]

ಹಿರಿಯಡ್ಕ: ಯುವತಿ ನಾಪತ್ತೆ

ಹಿರಿಯಡ್ಕ, ಮೇ 17: ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮಿ (20) ಎಂಬ ಮಹಿಳೆಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ.9480805452, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ […]

ಡೆಂಗ್ಯೂ ಹಾಗೂ ಮಲೇರಿಯಾ ಸಂಪೂರ್ಣ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಡೆಂಗ್ಯೂ ಮಲೇರಿಯಾ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಮಾನವ ಸರಪಳಿ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ, ನಗರ ಸಭೆ ಉಡುಪಿ, ವಿದ್ಯಾರತ್ನ ಸ್ಕೂಲ್ ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ನರ್ಸಿಂಗ್ ಕಾಲೇಜ್, ಮಿತ್ರ ಸ್ಕೂಲ್ ಆಫ್ ನರ್ಸಿಂಗ್, ಎಲ್.ಎಮ್.ಹೆಚ್ ಸ್ಕೂಲ್ ಆಫ್ ನರ್ಸಿಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ರಾಷ್ಟ್ರೀಯ […]

ಮಲ್ಪೆ: ಅಗ್ನಿ ಅವಘಡ – ತಪ್ಪಿದ ಬಾರಿ ಅನಾಹುತ.

ಉಡುಪಿ: ಮಲ್ಪೆ ಪೆಟ್ರೋಲ್ ಪಂಪ್ ಬಳಿ ಇರುವ ಮನೆಯೊಂದರಲ್ಲಿ ಇರಿಸಲಾಗಿದ್ದ ಥರ್ಮಕೋಲ್ ನ ಮೀನಿನ ಬಾಕ್ಸ್ ನಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಇಂದು ನಡೆದಿದೆ. ಮಾಜಿ ಸಚಿವೆ ಮನೋರಮಾ ಮಧ್ವರಾಜ್ ಮನೆಯ ಎದುರು ಈ ಘಟನೆ ಸಂಭವಿಸಿದೆ. ಅಗ್ನಿ ದುರಂತದಿಂದ ಸಂಭವಿಸಬಹುದಾದಂತ ಅನಾಹುತ ತಪ್ಪಿದೆ. ಕ್ಷಣ ಮಾತ್ರದಲ್ಲಿ ವ್ಯಾಪಾಕ ಹೊಗೆ ಹಬ್ಬಿದ್ದು ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ತ್ರಿಶಾ ಕ್ಲಾಸಸ್ : ಸಿ.ಎ ಫೌಂಡೇಶನ್ ಪೂರ್ವಸಿದ್ಧತಾ ಪರೀಕ್ಷೆ ಆರಂಭ

ವಾಣಿಜ್ಯ ವಿಭಾಗದಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಜೂನ್ ತಿಂಗಳಲ್ಲಿ ಸಿ.ಎ ಫೌಂಡೇಶನ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ (ಮೋಕ್ ಎಕ್ಸಾಮ್ ) ಪೂರ್ವ ಸಿದ್ಧತಾ ಪರೀಕ್ಷೆಯು ಮೇ 20 ರಿಂದ ಆರಂಭವಾಗಲಿದೆ. ಐ.ಸಿ.ಎ.ಐ ಮಾದರಿಯಲ್ಲಿಯೇ ಪರೀಕ್ಷೆಗಳು ನಡೆಯಲಿದ್ದು ವಿದ್ಯಾರ್ಥಿಗಳಿಗೆ ಸಿ.ಎ ಫೌಂಡೇಶನ್ ಪರೀಕ್ಷೆ ಎದುರಿಸಲು ಸಹಾಯಕವಾಗಲಿದೆ.ಆಸಕ್ತ ವಿದ್ಯಾರ್ಥಿಗಳು ಉಡುಪಿಯ ಕೋರ್ಟ್ ಮುಂಭಾಗದ ತ್ರಿಶಾ ಕ್ಲಾಸಸ್, ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜನ್ನು ಅಥವಾ ಮಂಗಳೂರಿನ ಅಳಕೆಯಲ್ಲಿರುವ ತ್ರಿಶಾ ಕ್ಲಾಸಸ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು […]