ಕ.ಸಾ‌.ಪ. ಉಡುಪಿ ತಾಲೂಕು ಘಟಕದಿಂದ “ಮನೆಯೇ ಗ್ರಂಥಾಲಯ” ವಿನೂತನ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಎಂಬ ವಿನೂತನ ಕಾರ್ಯಕ್ರಮಕ್ಕೆ ಕನ್ನಡದ ಹಿರಿಯ ವಿದ್ವಾಂಸ ನಾಡೋಜ ಡಾ.ಕೆ.ಪಿ.ರಾವ್ ಅವರು ಇದೇ ಬರುವ ಮಂಗಳವಾರ ಸಂಜೆ 5:30ಕ್ಕೆ ಉಡುಪಿಯ ಬೈಲೂರಿನಲ್ಲಿರುವ ಶಶಿಪ್ರಭಾ ಮತ್ತು ವಿವೇಕಾನಂದ ಅವರ ಮನೆಯಲ್ಲಿ ಚಾಲನೆ ನೀಡಲಿದ್ದಾರೆ. ಮನೆ ಮಂದಿರ ಅಂಗಡಿ ಆಸ್ಪತ್ರೆ ಬ್ಯಾಂಕು ಇನ್ನಿತರ ಸ್ಥಳಗಳಲ್ಲಿ ಗ್ರಂಥಾಲಯ ಸ್ಥಾಪನೆಗೊಳ್ಳುವ ಮೂಲಕ ಓದುವ ಹವ್ಯಾಸ ಬೆಳೆಸುವ ಒಂದು ವಿನೂತನ ಕಾರ್ಯಕ್ರಮವೇ ಮನೆಯೇ ಗ್ರಂಥಾಲಯ. ಕನ್ನಡದ ಹಿರಿಯ […]

ಕ್ರಿಕೆಟ್ ಆಡುವ ವೇಳೆ ಸಿಡಿಲು ಬಡಿದು ಬಾಲಕ ಮೃತ್ಯು.

ಶಿರಸಿ: ತಾಲ್ಲೂಕಿನ ಬನವಾಸಿಯಲ್ಲಿ ಸಂಜೆ ವೇಳೆ ಆಟವಾಡುತ್ತಿದ್ದ ಬಾಲಕನೊಬ್ಬ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬಾಲಕ ಸಾಜೀದ್ ಅಷ್ಪಾಕ್ ಅಲಿ ಶೇಖ್(17). ಸ್ನೇಹಿತರ ಜತೆಗೂಡಿ ಇಲ್ಲಿನ ಜಯಂತಿ ಪ್ರೌಢಶಾಲೆ ಸಮೀಪದ ಬಯಲಿನಲ್ಲಿ ಕ್ರಿಕೆಟ್ ಆಡುವ ವೇಳೆ ಸಿಡಿಲು ಬಡಿದಿದೆ. ಸಿಡಿಲಿನ ಅಬ್ಬರಕ್ಕೆ ಭಯಗೊಂಡ ಸ್ನೇಹಿತರು ದೂರ ಓಡಿದ್ದು, ಅಷ್ಫಾಕ್ ಅಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ಶಿರಸಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆತನ ಪ್ರಾಣ ಹೋಗಿದ್ದನ್ನು ವೈದ್ಯರು ದೃಢೀಕರಿಸಿದ್ದಾರೆ. ಮರಣೋತ್ತರ ಪರೀಕ್ಷೆ […]

CSEET ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆ

ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ (Institute of Company Secretary of India) ರವರು ಮೇ4 ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ, ಆಶೆಲ್,ಕೀರ್ತಿ ಪಾಟ್ಕರ್, ಅನ್ವಿತ, ಭವಿಷ್ಯ ಶೆಟ್ಟಿ, ರಾಹುಲ್, ಅನನ್ಯ ಜೈನ್, ಪ್ರತ್ವೀಕ್, ಪ್ರಥಮ್,ಎಎಸ್ ಚಿನ್ಮಯ, ಪ್ರಜ್ವಲ್ ರಾವ್, ಸುಖಿ ಸುಭಾಶ್, ಶ್ರೇಯಾ, ವಿನಯ್ ಪ್ರಶಾಂತ್, ಸುಪ್ರೀತ್ ಹೆಗ್ಡೆ, ಶ್ರೀ ಹರಿ […]