ಮಣಿಪಾಲ ಕೆಎಂಸಿ ವೈದ್ಯಕೀಯ ತಳಿಶಾಸ್ತ್ರ ವಿಭಾಗದಿಂದ ಯಶಸ್ವಿ ಸಂವಾದಾತ್ಮಕ “ಓಪನ್ ಡೇ” ಕಾರ್ಯಕ್ರಮ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮತ್ತು ಆಸ್ಪತ್ರೆಯ ವೈದ್ಯಕೀಯ ತಳಿಶಾಸ್ತ್ರ (ಮೆಡಿಕಲ್ ಜೆನೆಟಿಕ್ಸ್ ) ವಿಭಾಗದಿಂದ ತಳಿಶಾಸ್ತ್ರವನ್ನು ವಿಸ್ತ್ರತವಾಗಿ ಪರಿಚಯಿಸುವ ಉದ್ದೇಶದಿಂದ ಯಶಸ್ವಿ ಅರ್ಧ ದಿನದ ಓಪನ್ ಡೇ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಎಲ್ಲಾ ವಯಸ್ಸಿನವರು ಪಾಲ್ಗೊಂಡು ಕಲಿಕಾ ಸಂವಾದ ನಡೆಸಿದರು. ಭಾಗವಹಿಸಿದವರಿಗೆ ವಿವಿಧ ಸಂವಾದಾತ್ಮಕ ಆಟಗಳು ಮತ್ತು ರಸಪ್ರಶ್ನೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಹೆ ಮಣಿಪಾಲದ ಸಹ ಕುಲಪತಿ (ಆರೋಗ್ಯ ವಿಜ್ಞಾನಗಳು) ಡಾ. ಶರತ್ ಕೆ ರಾವ್ ಅವರು, ಹೊಸ ತಂತ್ರಜ್ಞಾನಗಳು ಮತ್ತು […]

ಮಂಗಳೂರಿನಲ್ಲಿ ಸಾಹಿತ್ಯ ಅಕಾಡೆಮಿಯಿಂದ ‘ಕವಿಸಂಧಿ’ ವಿನೂತನ ಕಾರ್ಯಕ್ರಮ.

ಮಂಗಳೂರು: ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಹಾಗೂ ಕವಿತಾ ಟ್ರಸ್ಟ್ ವತಿಯಿಂದ ಇಲ್ಲಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ಭಾನುವಾರ (ಮೇ 26) ’ಕವಿಸಂಧಿ’ ಎಂಬ ವಿನೂತನ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಖ್ಯಾತ ಕೊಂಕಣಿ ಕವಿ ಹಾಗೂ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನೀಲ್ಬಾ ಖಂಡೇಕಾರ್ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಭಾಗವಹಿಸಿದರು. ಕಾವ್ಯ ಕ್ಷೇತ್ರದಲ್ಲಿನ ತಮ್ಮ ಪಯಣವನ್ನು ವಿವರಿಸುತ್ತಾ ನೀಲ್ಬಾ ಖಂಡೇಕರ್ ಅವರು, “ನನ್ನಲ್ಲಿ ಬರವಣಿಗೆಯ ಪ್ರತಿಭೆ ಇತ್ತು. ಈ ಪ್ರತಿಭೆಯ ಜೊತೆಗೆ ನಾನು […]

ಬಂಟಕಲ್ ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿದ್ಯಾರ್ಥಿಗಳಿಂದ “ಫುಡ್ ಪೆಸ್ಟ್”

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿದ್ಯಾರ್ಥಿಗಳಿಗೆ ಬೆಂಕಿಯಿಲ್ಲದೆ ಅಡುಗೆ ಎಂಬ ಶೀರ್ಷಿಕೆಯಡಿ “ಫುಡ್ ಪೆಸ್ಟ್” ಅನ್ನು ದಿನಾಂಕ 25 ಮೇ 2024ರಂದು ಆಯೋಜಿಸಲಾಗಿತ್ತು. ಈ ಪೆಸ್ಟ್ ನ ಮುಖ್ಯ ಉದ್ದೇಶ ವಿದ್ಯಾರ್ಥಿಗಳ ಪಾಕ ಪ್ರಾವಿಣ್ಯತೆ, ವ್ಯವಹಾರ ಕೌಶಲ್ಯ, ಉದ್ಯಮಶೀಲತೆ, ಮಾರುಕಟ್ಟೆ, ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ವ್ಯವಹಾರದ ಬಗ್ಗೆ ತಿಳಿಸಿಕೊಡುವುದಾಗಿದೆ. ಈ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸುವಂತೆಪ್ರೋತ್ಸಾಹಿಸಿದರು. ಈ “ಫುಡ್ […]

ಮೇ.31 ರಂದು ನಾನು ರಾಜ್ಯಕ್ಕೆ ಬರುತ್ತೇನೆ: ವಿದೇಶದಿಂದ ವಿಡಿಯೋ ರಿಲೀಸ್‌ ಮಾಡಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ನಾಪತ್ತೆಯಾಗಿದ್ದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ. ವಿದೇಶದಿಂದ ವಿಡಿಯೋ ರಿಲೀಸ್‌ ಮಾಡಿದ ಅವರು ಬೆಂಗಳೂರಿಗೆ ಬಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್‌ ರೇವಣ್ಣ ಕ್ಷಮೆ ಕೇಳಿದ್ದಾರೆ.ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್ ಆಗಿತ್ತು. ವಿದೇಶಕ್ಕೆ ಹೋಗುವಾಗ ನನ್ನ […]

ಮಣಿಪಾಲದಲ್ಲಿ ಡ್ರೋನ್ ತಂತ್ರಜ್ಞಾನದಲ್ಲಿ ವೃತ್ತಿಪರ ಕೋರ್ಸ್: ಆಸಕ್ತರು ಗಮನಿಸಿ.

ಮಣಿಪಾಲ:ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ(ಡಾ.ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) MSDC ಇದರ ವತಿಯಿಂದ ಡ್ರೋನ್ ಅಸೆಂಬ್ಲಿ, ಸಿಮ್ಯುಲೇಟರ್ ತರಬೇತಿ ಮತ್ತು ಪೈಲಟಿಂಗ್‌ನಲ್ಲಿ ವೃತ್ತಿಪರ ಕೋರ್ಸ್ ಆರಂಭಿಸಲಾಗಿದ್ದು, ಡ್ರೋನ್ ತಂತ್ರಜ್ಞಾನ ಕುರಿತು ಇದೊಂದು ಉಪಯುಕ್ತ ಕೋರ್ಸ್ ಆಗಿದೆ. ಏನೇನಿದೆ? 🔹 ಡ್ರೋನ್ ಘಟಕಗಳನ್ನು ಜೋಡಿಸುವ ಶಿಕ್ಷಣ.🔹ವಿವಿಧ ಪರಿಸರದಲ್ಲಿ ವಿಮಾನ ನಿಯಂತ್ರಣಗಳನ್ನು ಅನುಕರಿಸಿ ಅಭ್ಯಸಿಸುವ ಶಿಕ್ಷಣ.🔹ಬೋಧಕರ ಮಾರ್ಗದರ್ಶನದೊಂದಿಗೆ ಮೂಲ ವಿಮಾನ ಕಾರ್ಯಾಚರಣೆಗಳನ್ನು ನಿರ್ವಹಿಸುವ ಕುರಿತು ಹೆಚ್ಚಿನ ತರಬೇತಿ.🔹ಡ್ರೋನ್ ಕಾರ್ಯಾಚರಣೆಗೆ ನಿಯಮಗಳ ಕುರಿತು ಜಾಗ್ರತಿ ಸಿಗಲಿದೆ. ಜೊತೆಗೆ ಮುಂದಿನ ದಿನಗಳಲ್ಲಿ […]