ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ನಾಲ್ಕೈದಯ ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯ ಸುಳಿವಿಲ್ಲ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ […]

ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭ.

ಬೆಂಗಳೂರು: ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರ ಇಂದಿನಿಂದ ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. 2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷವಾಕ್ಯ ಸಿದ್ಧಪಡಿಸಿದ್ದು, ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ಸೂಚಿಸಿದೆ. ಶಾಲಾ ಮಕ್ಕಳಿಗೆ ಮೊದಲ ದಿನದಿಂದಲೇ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ ವಿತರಿಸಲಾಗುತ್ತದೆ. ಶಾಲಾ ಆರಂಭಕ್ಕೂ ಮೊದಲೇ ಎಲ್ಲ […]

11ನೇ ಕಿಯಾ ಸ್ಕಿಲ್ ವರ್ಲ್ಡ್ ಕಪ್ ಸಮಾರಂಭ: ಬಾರ್ಕೂರು ನ್ಯಾಷನಲ್ ಕೈಗಾರಿಕಾ ತರಬೇತಿ ಸಂಸ್ಥೆಯ ಸಂಚಿತ್ ಕುಮಾರ್ ಗೆ ಚಿನ್ನದ ಪದಕ.

ಬ್ರಹ್ಮಾವರ: ದಿ ಬಾರ್ಕೂರು ಎಜ್ಯುಕೇಶನಲ್ ಸೊಸೈಟಿ (ರಿ) ಇದರ ಆಡಳಿತಕ್ಕೊಳಪಟ್ಟ ನ್ಯಾಷನಲ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2014-16ರ ಸಾಲಿನಲ್ಲಿ ಎಂ.ಎಂ.ವಿ (ಆಟೊಮೊಬೈಲ್) ವಿಭಾಗದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿ ಶ್ರೀ ಸಂಚಿತ್ ಕುಮಾರ್ ಇವರು ಪ್ರಸಿದ್ಧ ಕಾರು ಉತ್ಪಾದನಾ ಸಂಸ್ಥೆ ‘ಕಿಯಾ’ ದ ಇತ್ತೀಚೆಗೆ ಸೌತ್ ಕೊರಿಯಾದಲ್ಲಿ ನಡೆದ ದಿ ಲೆವೆಂತ್ ಕಿಯಾ ಸ್ಕಿಲ್ ವರ್ಲ್ಡ್ ಕಪ್ (The 11th KIA Skill World Cup) ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ವೈಲ್ಡ್ ಬೆಸ್ಟ್ ಟೆಕ್ನಿಷಿಯನ್ (World […]

ಎಲ್ಲಾ ರೀತಿಯ ದಂತ ಸಮಸ್ಯೆಗಳಿಗೆ ಡಾ. ತಲ್ಲಾಣಿ ಸೂಪರ್ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಗೆ ಭೇಟಿ ನೀಡಿ

ಉಡುಪಿ: ಇಲ್ಲಿನ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ, ಆಲ್ವಿನ್ ಬೇಕರಿ ಎದುರುಗಡೆ ಕಾರ್ಯನಿರ್ವಹಿಸುತ್ತಿರುವ ಡಾ.ತಲ್ಲಾಣಿ ಸೂಪರ್ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ನಲ್ಲಿ ಸೇವೆ ಪ್ರಾರಂಭವಾಗಿದ್ದು ಡಾ. ಸಚಿನ್ ತಲ್ಲಾಣಿ ಹಾಗೂ ಇತರ ತಜ್ಞರು ಬೆಳಿಗ್ಗೆ 9 ರಿಂದ ರಾತ್ರಿ 8 ರವರೆಗೆ ಸೇವೆಗೆ ಲಭ್ಯರಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ. ಅಪಾಯಿಂಟ್ಮೆಂಟ್ಗಳಿಗಾಗಿ ಸಂಪರ್ಕಿಸಿ: 9901008538

Kidzee ಮಣಿಪಾಲ್ ನಲ್ಲಿ ಟೀಚರ್ ಹುದ್ದೆಗಳು ಖಾಲಿ

ಮಣಿಪಾಲ: ಅನಂತನಗರದಲ್ಲಿರುವ Kidzee ಮಣಿಪಾಲ್ ನಲ್ಲಿ ಟೀಚರ್ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಯು ಇಂಗ್ಲೀಷ್ ಬಲ್ಲವರಾಗಿರಬೇಕು. ಆಸಕ್ತರು ಸಿವಿ ಮತ್ತು ರೆಸ್ಯೂಮ್ ಅನ್ನು [email protected] ಗೆ ಇ ಮೇಲ್ ಮಾಡಬಹುದು. ಸಂಪರ್ಕ: 9591982777