ತಂಬಾಕು ಮುಕ್ತ ಸಮಾಜದ ನಿರ್ಮಾಣವಾಗಬೇಕು: ನ್ಯಾ. ಎಂ.ಪುರುಷೋತ್ತಮ

ಉಡುಪಿ: ತಂಬಾಕು ಸೇವನೆಯು ಆರೋಗ್ಯದ ಮೇಲೆ ಅನೇಕ ದುಷ್ಪರಿಣಾಮಗಳನ್ನು ಬೀರುವುದರಿಂದ ಅಂತಹ ಕೆಟ್ಟ ಹವ್ಯಾಸಗಳಿಗೆ ಒಳಗಾಗದೆ ಆರೋಗ್ಯಯುತ ಜೀವನ ನಡೆಸಲು ತಂಬಾಕನ್ನು ಸಂಪೂರ್ಣವಾಗಿ ನಿಷೇಧಿಸುವುದರೊಂದಿಗೆ ತಂಬಾಕು ಮುಕ್ತ ಸಮಾಜದ ನಿರ್ಮಾಣವಾಗಬೇಕು ಎಂದು ಪ್ರಧಾನ ಹಿರಿಯ ನ್ಯಾಯಾಧೀಶ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಂ.ಪುರುಷೋತ್ತಮ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ನನ್ನ ಸ್ಪರ್ಧೆ ಪಕ್ಷ ಅಥವಾ ವ್ಯಕ್ತಿಯ ವಿರುದ್ಧ ಅಲ್ಲ, ಜನ ಪ್ರತಿನಿಧಿಯಾಗಿ ಸೇವೆ ಮಾಡಲು ಮಾತ್ರ.

ಉಡುಪಿ: ಬಿಜೆಪಿಗಾಗಿ ಈ ಹಿಂದೆ ಜಿಲ್ಲಾದ್ಯಂತ ಸಂಚರಿಸಿ ಸಂಘಟಿಸಿದ್ದೇನೆ. ಈಗ ಪಕ್ಷ ಟಿಕೆಟ್ ನಿರಾಕರಿಸಿದೆ. ಆದರೂ ನನ್ನ ಸ್ಪರ್ಧೆ ಪಕ್ಷ ಅಥವಾ ವ್ಯಕ್ತಿಯ ವಿರುದ್ಧ ಅಲ್ಲ ಜನ ಪ್ರತಿನಿಧಿಯಾಗಿ ಸೇವೆ ಮಾಡಲು ಮಾತ್ರ ಎಂದು ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ಚುನಾವಣೆಗೆ ಸ್ಪರ್ಧಿಸದಿದ್ದರೆ ಮುಂದೆ ಚುನಾವಣೆ ರಾಜಕಾರಣದಲ್ಲಿ ಇರಲು ಸಾಧ್ಯವಾಗದು. ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಸ ಮಾಡಿದ್ದೇನೆ ಮತ್ತು ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಜಾತಿ, ಮತ, ಧರ್ಮ ಬಿಟ್ಟು ಎಲ್ಲರೂ ನಮ್ಮೊಂದಿಗೆ […]

ಜೂ.2 ರ ವರೆಗೆ ಉಡುಪಿ ಹಾಗೂ ಶಿರ್ವದಲ್ಲಿ “ಪ್ರೆಸ್ಟೀಜ್ ಎಕ್ಸ್‌ಕ್ಲೂಸಿವ್” ಎಕ್ಸ್‌ಚೇಂಜ್ ಆಫರ್

ಉಡುಪಿ: ಉಡುಪಿ ಬನ್ನಂಜೆಯಲ್ಲಿ ಹಾಗೂ ಶಿರ್ವ ಮಹಿಳಾಸೌಧದಲ್ಲಿ ಪ್ರೆಸ್ಟೀಜ್ ಎಕ್ಸ್‌ಕ್ಲೂಸಿವ್ ಎಕ್ಸ್‌ಚೇಂಜ್ ಆಫರ್ ಮೇ30 ಪ್ರಾರಂಭಗೊಂಡಿದ್ದು, ಜೂ.2ರ ವರೆಗೆ ನಡೆಯಲಿದೆ. ಯಾವುದೇ ಕಂಪೆನಿಯ ಹಳೆ ಕುಕ್ಕರ್, ಕುಕ್ವೇರ್, ಗ್ಯಾಸ್ಸ್ಟೋವ್, ಮಿಕ್ಸರ್ ಗ್ರೈಂಡರ್ ಅನ್ನು ಹೊಚ್ಚ ಹೊಸ ಪ್ರೆಸ್ಟೀಜ್ ಪ್ರೊಡಕ್ಸ್ ನೊಂದಿಗೆ ಅತ್ಯಾಕರ್ಷಕ ಡಿಸ್ಕೌಂಟ್ ನೊಂದಿಗೆ ಎಕ್ಷೆಂಜ್ ಮಾಡಬಹುದು. ನಮ್ಮಲ್ಲಿ ಎಲ್ಲಾ ರೀತಿಯ ಪ್ರೆಸ್ಟೀಜ್ ಪ್ರಾಡಕ್ಟ್ಸ್ 25%-65% ರಿಯಾಯಿತಿ ದರದಲ್ಲಿ ದೊರೆಯಲಿದೆ. ಈ ಒಂದು ಆಫರ್ ನ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಂಸ್ಥೆ ಪ್ರಕರಣ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9845585710

ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿ ಇರುವುದು ಮತ್ತೊಮ್ಮೆ ಸಾಬೀತು.

ಕಾರ್ಕಳ: ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ ಪಂಪ್ ವೆಲ್ ವೃತ್ತದ ಬಳಿ ರಸ್ತೆಯಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ ಒತ್ತಾಯಪೂರ್ವಕವಾಗಿ ಬಿ ರಿಪೋರ್ಟ್ ಸಲ್ಲಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ ! ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು. […]

ಡಾ. ಎಂ. ಮೋಹನ ಆಳ್ವ -72 : ಇಂದು ಕಾರ್ಕಳ ಜ್ಞಾನಸುಧಾದಲ್ಲಿ ಸವ್ಯಸಾಚಿ ಸಂಭ್ರಮ.

ಕಾರ್ಕಳ: ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ, ದೇಶಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ಸಮರ್ಪಿಸಿಕೊಂಡು ಅದ್ವೀತಿಯ ಸಾಧನೆ ಮಾಡಿರುವ ಆಧುನಿಕ ಮೂಡುಬಿದಿರೆಯ ನಿರ್ಮಾತೃ ಡಾ. ಎಂ. ಮೋಹನ ಆಳ್ವರಿಗೆ ಕಾರ್ಕಳ ಗಣಿತನಗರದ ಜ್ಞಾನಸುಧಾ ಆವರಣದಲ್ಲಿ ಮೇ 31ರ ಶುಕ್ರವಾರ ಸಂಜೆ 5:30ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಆಶೀರ್ವಚನ ನೀಡಲಿದ್ದಾರೆ. ನಿಟ್ಟೆ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಪುಸ್ತಕ ಅನಾವರಣ:ಆಳ್ವರಿಗೆ 72 […]