ಸಾಹಿತಿ – ಸಂಘಟಕ ಸಿಕೇರಾಮ್ ಇವರಿಗೆ ನುಡಿನಮನ.

ಮಂಗಳೂರು: ಇತ್ತೀಚೆಗೆ ಅಗಲಿದ ಹಿರಿಯ ಕೊಂಕಣಿ ಸಾಹಿತಿ, ಸಂಘಟಕ ಮತ್ತು ಕೊಂಕಣಿ ಸಾಹಿತಿ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷ ಸಿಕೇರಾಮ್, ಸುರತ್ಕಲ್ ಇವರಿಗೆ ನುಡಿನಮನ ಕಾರ್ಯಕ್ರಮ ಬೆಂದೂರ್ ಮಿನಿ ಸಭಾಗೃಹದಲ್ಲಿ, ಅವರ 70 ಜನ್ಮದಿನದಂದು, ಬುಧವಾರ ದಿನಾಂಕ 5 ರ ಸಂಜೆ ಜರುಗಿತು. ಸಿಕೇರಾಮ್ ಅವರ ಅತ್ಯಂತ ಕಿರಿಯ ಅಭಿಮಾನಿ ಪುಟಾಣಿ ಜೊಅನ್ ನೈರಾ ಮೊರಾಸ್ ಭಾವಚಿತ್ರಕ್ಕೆ ಪುಷ್ಫಾರ್ಚನೆ ಮಾಡುವುದರ ಮೂಲಕ ನುಡಿನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿಕೇರಾಮ್, ಸುರತ್ಕಲ್ ಕಾವ್ಯನಾಮದಿಂದಲೇ ಖ್ಯಾತರಾಗಿರುವ ರೊನಾಲ್ಡ್ ಜೋಸೆಫ್ ಸಿಕ್ವೇರಾ […]