ಕಾರ್ಕಳ: ಮಗುವಿನ ಜೊತೆ ತಾಯಿ ನಾಪತ್ತೆ.

ಕಾರ್ಕಳ: ತಾಲೂಕಿನ ಈದು ಗ್ರಾಮದ ವರಿಮಾರು ದರ್ಖಾಸು ಮನೆ ನಿವಾಸಿ ಶಿವಾನಂದ ಎಂಬವರ ಹೆಂಡತಿ ಅಶ್ವಿನಿ ಎಸ್‌. (28) ಏಳೂವರೆ ವರ್ಷದ ಮಗುವಿನ ಜೊತೆಗೆ ತಾಯಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ.ಹೊಸ್ಮಾರು ಅಡಿಕೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಅಶ್ವಿನಿ ಜೂ.11ರಂದು ಮಧ್ಯಾಹ್ನ 2.50ಕ್ಕೆ ಚಿಕ್ಕಮನ ಮಗಳು ರಶ್ಮಿತಾರಲ್ಲಿ ಮಂಗಳೂರಿನಲ್ಲಿರುವ ತಂಗಿ ಮೈನಾಳ ಮಗುವಿಗೆ ಹುಷಾರಿಲ್ಲದೆ ಇದ್ದು, ಮಂಗಳೂರಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಕಿರಿಯ ಮಗ ಆಶಿಕ್‌ನನ್ನು ಕರೆದುಕೊಂಡು ಹೋದವರು ತಂಗಿಯ ಮನೆಗೂ ಹೋಗದೆ ವಾಪಸ್ಸು ತನ್ನ […]

ಎಕ್ಸ್ಪರ್ಟ್ ಪಿಯು ಕಾಲೇಜು: ಜೆಇಇ ಎಡ್ವಾನ್ಸ್ಡ್’ನಲ್ಲಿ ಉತ್ತಮ ಫಲಿತಾಂಶ.

ಮಂಗಳೂರು: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಎಂಜಿನಿಯರಿಂಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಎಡ್ವಾನ್ಸ್ಡ್ ಪರೀಕ್ಷೆಯ ಜನರಲ್ ಮೆರಿಟ್ ವಿಭಾಗದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಮಿಹಿರ್ ಗಿರೀಶ್ ಕಾಮತ್ ಅವರು 239 ಅಂಕ ಪಡೆದು ಜನರಲ್ ಕೆಟಗರಿ ವಿಭಾಗದಲ್ಲಿ 858ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಜನರಲ್ ಮೆರಿಟ್ ವಿಭಾಗದಲ್ಲಿ ನಿಹಾರ್ ಎಸ್.ಆರ್. 2510ನೇ ರ್ಯಾಂಕ್, ರೋಹನ್ ಹೆಬ್ಬಾಳೆ 3834ನೇ ರ್ಯಾಂಕ್ ಪಡೆದಿದ್ದಾರೆ. ಕೆಟಗರಿ ವಿಭಾಗದಲ್ಲಿ ಆರ್ಯ ಅರಿಕೆರೆ 2639ನೇ ರ್ಯಾಂಕ್, ಧೂಲಿಕಾ ರಾಣಿ […]

ಜೂ.13 ರಂದು ಮಣಿಪಾಲ MSDC ಓರೆನ್ ಇಂಟರ್ನ್ಯಾಷನಲ್ ನಲ್ಲಿ “ಈದ್ ಮೆಕಪ್” ಉಚಿತ ಕಾರ್ಯಗಾರ.

ಮಣಿಪಾಲ: (MSDC) ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೆನ್ ಇಂಟರ್ನ್ಯಾಷನಲ್ ನಲ್ಲಿ ಜೂ.13(ಗುರುವಾರ) ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:30 ರವರೆಗೆ “ಈದ್ ಮೆಕಪ್” ಬಗ್ಗೆ ಉಚಿತ ಕಾರ್ಯಗಾರ ನಡೆಯಲಿದೆ. ಯುವತಿಯರಿಗೆ ವೃತ್ತಿಪರ ಮೇಕಪ್ ಕಲಾವಿದರಾಗಲು ಇದೊಂದು ಉತ್ತಮ ಅವಕಾಶವಾಗಿದೆ. ಓರೆನ್ ಇಂಟರ್ನ್ಯಾಷನಲ್ ನ ಉಚಿತ ಸೆಮಿನಾರ್‌ಗೆ ಹಾಜರಾಗುವ ಮೂಲಕ, ಮೂಲ ರಚನೆಯನ್ನು ನೋಡಬಹುದು. ಕೋರ್ಸ್’ಗಳ ಬಗ್ಗೆ ಕೌನ್ಸೆಲಿಂಗ್ ತೆಗೆದುಕೊಳ್ಳುವ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಮತ್ತು […]

ಜೂ.13ರವರೆಗೆ ಉಡುಪಿ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಉಡುಪಿ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಜೂನ್ 13ರವರೆಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ವಿಜಯಪುರ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಜೂನ್ 13ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಜೂನ್ 14ರವರೆಗೆ ಸಾಧಾರಣ ಮಳೆ ಮುಂದುವರಿಯಲಿದೆ.ಸಿಯರ್ಝೋನ್ 17 ಡಿಗ್ರಿ ಉತ್ತರ ಅಕ್ಷಾಂಶದಲ್ಲಿ ಉತ್ತರ ಕರ್ನಾಟಕದ ಭಾಗದಲ್ಲಿದ್ದು 3.1 ಹಾಗೂ […]

ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ಇನ್ಸ್ಟಿಟ್ಯುಶನ್’ನಲ್ಲಿ ಪ್ರಸ್ತುತ ಸಾಲಿನ ಪ್ರವೇಶಾತಿ ಆರಂಭ.

ಕುಂದಾಪುರ: ಕುಂದಾಪುರ ಮೂಡ್ಲಕಟ್ಟೆ ನಾಗರತ್ನ ಭುಜಂಗ ಶೆಟ್ಟಿ ಟ್ರಸ್ಟ್‌ನ ಮೂಡ್ಲಕಟ್ಟೆ ಐಎಂಜೆ (IMJ) ಇನ್ಸ್ಟಿಟ್ಯುಶನ್’ನಲ್ಲಿ ಪ್ರಸ್ತುತ ಸಾಲಿನ 2024-25 ರ ಪ್ರವೇಶಾತಿ ಆರಂಭಗೊಂಡಿದೆ. ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಯುವ ಮನಸ್ಸುಗಳನ್ನು ಸಶಕ್ತಗೊಳಿಸಲು ವಿವಿಧ ಸ್ನಾತಕೋತ್ತರ ಪದವಿ ಕೋರ್ಸ್’ಗಳ ಅರ್ಜಿ ಆಹ್ವಾನಿಸಲಾಗಿದೆ. ಕೋರ್ಸ್ ಗಳು: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: