ಕುಂದಾಪುರ: ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

ಕುಂದಾಪುರ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಆನಗಳ್ಳಿ ಎಂಬಲ್ಲಿ ನಡೆದಿದೆ. ಮೃತರನ್ನು ಬಡಾಕೇರಿ ಗ್ರಾಮದ ಸಾತುಬೆಟ್ಟು ನಿವಾಸಿ ರಾಜು ಬಿ(48) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕ್ಯಾಟರಿಂಗ್ ಕೆಲಸ ಮಾಡಿ ಕೊಂಡಿದ್ದ ಇವರು, ಜೂ.20ರಂದು ಊರಿಗೆ ಹೊರಟು ಬಂದಿದ್ದರು. ಬಳಿಕ ನಾಪತ್ತೆಯಾಗಿದ್ದ ಇವರ ಮೃತದೇಹ ಜೂ.21ರಂದು ಮದ್ಯಾಹ್ನ ವೇಳೆ ಆನಗಳ್ಳಿಯ ಹೊಳೆಯಲ್ಲಿ ಪತ್ತೆಯಾಗಿದೆ. ಇವರು ಆನಗಳ್ಳಿಯ ನದಿಯ ಸಮೀಪಕ್ಕೆ ಹೋದಾಗ ಮಳೆಯಿಂದ ಅಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತಪಟ್ಟಿದ್ದಾರೆಂದು ಶಂಕಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ […]

ಮಣಿಪಾಲ: ಪಿಎಚ್‌ಡಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಣಿಪಾಲ: ಮಣಿಪಾಲದ ಎಂಐಟಿಯ ಪಿಎಚ್‌ಡಿ ವಿದ್ಯಾರ್ಥಿನಿಯೊಬ್ಬರು ಮಾನಸಿಕ ಖಿನ್ನತೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.22ರಂದು ಮಣಿಪಾಲದಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಕೋಡಿಕಲ್ ಜೆ.ಬಿ.ಲೋಬೊ ರಸ್ತೆ ನಿವಾಸಿ ಬಸವ ಕುಮಾರ್ ಎಂಬವರ ಮಗಳು ವೈದೇಹಿ(26) ಎಂದು ಗುರುತಿಸಲಾಗಿದೆ. ಮಣಿಪಾಲದ ಎಂಐಟಿಯಲ್ಲಿ ಬಯೋ ಮೆಡಿಕಲ್ ವಿಭಾಗದಲ್ಲಿ ಪಿಎಚ್‌ಡಿ 3ನೇ ವರ್ಷದ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಇವರು, ಎಂಐಟಿ ಕ್ವಾರ್ಟಸ್‌ನಲ್ಲಿ ವಾಸವಾಗಿದ್ದರು. ವಿದ್ಯಾಭ್ಯಾಸದ ಒತ್ತಡದಿಂದ ಎರಡು ತಿಂಗಳ ಹಿಂದೆ ಖಿನ್ನತೆಗೆ ಒಳಗಾಗಿದ್ದ ಇವರು, ಜೀವನದಲ್ಲಿ ಜಿಗುಪ್ಸೆಗೊಂಡು ಬೆಳಗ್ಗೆ 11:30 ಗಂಟೆಯಿಂದ ಸಂಜೆ […]

ಉದಯೋನ್ಮುಖ ಭಾರತೀಯ ಟೆನಿಸ್ ಆಟಗಾರ ಸುಮಿತ್ ನಾಗಲ್ – ಬ್ಯಾಂಕ್ ಆಫ್ ಬರೋಡಾದ ರಾಯಭಾರಿ

ಮಂಗಳೂರು: ಬ್ಯಾಂಕ್ ಆಫ್ ಬರೋಡಾ ಇಂದು ಉದಯೋನ್ಮುಖ ಭಾರತೀಯ ಟೆನಿಸ್ ಆಟಗಾರಸುಮಿತ್ ನಾಗಲ್ ಅವರನ್ನು ತಮ್ಮ ಬ್ರ್ಯಾಂಡ್ ರಾಯಭಾರಿಯಾಗಿ ನೇಮಕ ಮಾಡಿಕೊಂಡಿದೆ ಎಂದು ಘೋಷಿಸಿದೆ. ಪ್ರತಿಭಾನ್ವಿತ ಭಾರತೀಯ ಕ್ರೀಡಾಪಟುಗಳನ್ನುಅವರ ವೃತ್ತಿಜೀವನದ ಆರಂಭಿಕ ಹಂತದಲ್ಲಿಯೇ ಬೆಂಬಲಿಸುವ ಬ್ಯಾಂಕಿನ ದೀರ್ಘಕಾಲದಸಂಪ್ರದಾಯವಾಗಿದೆ. ಭಾರತದ ಅಗ್ರ ಶ್ರೇಯಾಂಕದ ಏಕ ಟೆನಿಸ್ ಆಟಗಾರರಾಗಿರುವ ಸುಮಿತ್ ಇವರ ರಾಯಭಾರಿಯಿಂದ, ಹೊಸ ಪೀಳಿಗೆಯ ಉತ್ಪನ್ನ ಗಳೊಂದಿಗೆ ತನ್ನ ಗ್ರಾಹಕರನ್ನು ವಿಸ್ತರಿಸುವುದು ಬ್ಯಾಂಕಿನ ಗುರಿಯಾಗಿದೆ. 26 ವರ್ಷ ವಯಸ್ಸಿನ ಸುಮಿತ್ ಈಗಾಗಲೇ ಉತ್ತಮ ಸಾಧನೆ ಮಾಡಿದ್ದಾರೆ. ಅವರು ಇತ್ತೀಚೆಗೆ […]