ಕಾರ್ಕಳ: ಹೊಸ್ಮಾರು ಸೇತುವೆ ಬಳಿ ನಾಯಿ ಅಡ್ಡ ಬಂದು ಬೈಕ್‌ ಅಪಘಾತ – ನವವಿವಾಹಿತೆ ಮೃತ್ಯು.

ಕಾರ್ಕಳ: ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ಬೈಕ್‌ಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್‌ ಅಪಘಾತಗೊಂಡು ನವವಿವಾಹಿತೆ ದಾರುಣವಾಗಿ ಮೃತಪಟ್ಟ ಘಟನೆ ಜೂ 28 ರ ಸಂಜೆ ಹೊಸ್ಮಾರು ಬಳಿ ನಡೆದಿದೆ. ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26) ಎಂಬವರೇ ಮೃತಪಟ್ಟ ಮಹಿಳೆ. ಮದುವೆಯಾಗಿ ಮೂರು ತಿಂಗಳು ಕಳೆದಿದ್ದು ಇವರು ಗಂಡನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ನಾಯಿ ರಸ್ತೆಗೆ ಅಡ್ಡ ಬಂದಿದ್ದು, ಪರಿಣಾಮ ಬೈಕ್‌ ರಸ್ತೆಗೆಸೆಯಲ್ಪಟ್ಟಿತ್ತು. ಘಟನೆಯಿಂದ ಸಹಸವಾರೆ ನೀಕ್ಷಾ ಅವರಿಗೆ […]

ಉಡುಪಿ: ದಲಿತ ಮಹಿಳಾ ಪಿಡಿಓ ಮೇಲೆ ಶಾಸಕರ ದರ್ಪ – ತೀವ್ರ ಖಂಡನೆ

ಉಡುಪಿ: ಅತ್ಯಂತ ಪ್ರಾಮಾಣಿಕ ಅಧಿಕಾರಿಯಾಗಿ ಯಾರ ಒತ್ತಡಕ್ಕೂ ಮಣಿಯದೆ ಕಾನೂನಿನ ಪ್ರಕಾರ ಪಕ್ಷಾತೀತವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೆರ್ಡೂರು ಗ್ರಾಪಂನ ದಲಿತ ಸಮಾಜದ ಮಹಿಳಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮನ ಅವರ ಮೇಲೆ ದರ್ಪ ತೋರಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ವರ್ತನೆಗೆ ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯ, ಕಾಂಗ್ರೆಸ್ ಕಾಪು ಉತ್ತರ ಬ್ಲಾಕ್ ಅಧ್ಯಕ್ಷರಾದ ಸಂತೋಷ್ ಕುಲಾಲ್ ಪಕ್ಕಾಲು ಹಾಗೂ ಇತರ ಪಂಚಾಯತ್ ಸದಸ್ಯರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಒಬ್ಬ ದಲಿತ ಮಹಿಳೆಯಾಗಿ ಹಲವು […]

ಸಾರ್ವಜನಿಕ ದೂರಿಗೆ ಸ್ಪಂದಿಸದ ಆರೋಪ: ಪೆರ್ಡೂರು ಗ್ರಾ.ಪಂ. ಪಿಡಿಓ ಅವರನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತರಾಟೆ

ಉಡುಪಿ: ಉಡುಪಿ ಜನಸ್ಪಂದನಾ ಸಭೆಯು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ಬನ್ನಂಜೆಯಲ್ಲಿ ಇಂದು ನಡೆಯಿತು. ಈ ಸಭೆಯಲ್ಲಿ ಪೆರ್ಡೂರು ಗ್ರಾಪಂ ಪಿಡಿಓ ಸುಮನ‌ ಅವರನ್ನು ಕಾಪು ಶಾಸಕ‌‌ ಗುರ್ಮೆ ಸುರೇಶ್ ಶೆಟ್ಟಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಪೆರ್ಡೂರಿನಲ್ಲಿ ಸಾರ್ವಜನಿಕ ರಸ್ತೆಗೆ ಖಾಸಗಿ‌ ವ್ಯಕ್ತಿ ಬೇಲಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸ್ಥಳೀಯ ವ್ಯಕ್ತಿ ನೀಡಿದ‌ ದೂರಿಗೆ ಪಿಡಿಓ ಸುಮನ ಅವರು ಸರಿಯಾಗಿ ಸ್ಪಂದಿಸಿರಲಿಲ್ಲ. ಈ ಕಾರಣಕ್ಕಾಗಿ ಪಿಡಿಓ ಅವರನ್ನು ಶಾಸಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ದೂರಿಗೆ […]

ಜು.30ರಂದು “ರಾಗ್ ಪರಿಚಯ್” ವಿಶೇಷ ಕಾರ್ಯಕ್ರಮ.

ಮಂಗಳೂರು: ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಅಪರೂಪ ಹಾಗೂ ಅಪ್ರಚಲಿತ ರಾಗಗಳ ಹಾಡುಗಾರಿಕೆ ಹಾಗೂ ರಾಗಗಳ ಕುರಿತು ಮಾಹಿತಿ ನೀಡುವ “ರಾಗ್ ಪರಿಚಯ” ಎಂಬ ವಿಶೇಷ ಕಾರ್ಯಕ್ರಮವನ್ನು ಮಂಗಳೂರಿನ ಸಂಗೀತ ಭಾರತಿ ಪ್ರತಿಷ್ಠಾನವು ಜೂನ್ 30ರಂದು ಸಂಜೆ 5.30ರಿಂದ ನಗರದ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಆಯೋಜಿಸಿದೆ. ಇದೊಂದು ಅಪರೂಪ ಹಾಗೂ ವಿಶೇಷ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಅಪರೂಪ ಹಾಗೂ ಅಪ ರಾಗಗಳನ್ನು ರತೀಂದ್ರ ದಾಸ ಗುಪ್ತ, ಮಾನಸ ಶಾಸ್ತ್ರೀ ಹಾಗೂ ನಾಗ್‍ಕಿರಣ್ ನಾಯಕ್ […]

ತ್ರಿಶಾ ಕ್ಲಾಸಸ್: ಸಿಎ ಇಂಟರ್ಮೀಡಿಯಟ್ ದಾಖಲಾತಿ ಆರಂಭ.

ಉಡುಪಿ: 25 ವರ್ಷಗಳಿಂದ ಸಿಎ, ಸಿಎಸ್, ಮುಂತಾದ ವೃತ್ತಿಪರ ಕೋರ್ಸ್ ಗಳ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾ ಸಂಸ್ಥೆಯು ಅಖಿಲ ಭಾರತ ಮಟ್ಟದಲ್ಲಿ ಸಿಎ ಫೌಂಡೇಶನ್, ಸಿಎ ಇಂಟರ್ಮಿಡಿಯೇಟ್, ಸಿಎ ಫೈನಲ್, ಸಿಎಸ್‌ಇಇಟಿ, ಸಿಎಸ್‌ ಎಕ್ಸಿಕ್ಯೂಟಿವ್ ವಿಭಾಗದಲ್ಲಿ ಅತ್ಯುತ್ತಮ ಫಲಿತಾಂಶವನ್ನು ಗಳಿಸಿಕೊಂಡಿದೆ. ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಐಸಿಎಐ ಚಾರ್ಟೆಡ್‌ ಅಕೌಂಟೆಂಟ್ ನ ನೇರ ಪ್ರವೇಶಾತಿಯ ನಿಯಮಗಳನ್ನು ಬದಲಿಸಿದೆ. ಈ ನಿಯಮದ ಪುಕಾರ ಪದವಿ ಮುಗಿಸಿದ ವಿದ್ಯಾರ್ಥಿಗಳು ನೇರವಾಗಿ ಸಿಎ ಎರಡನೇ ಹಂತವಾದ ಇಂಟರ್ಮಿಡಿಯೇಟ್ ಗೆ, ನೇರ ಪುವೇಶಾತಿ […]