ಜು.8ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ; ದುಷ್ಕರ್ಮಿಗಳಿಂದ ನಕಲಿ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್: ಜಿಲ್ಲಾಡಳಿತ ಸ್ಪಷ್ಟನೆ

ಉಡುಪಿ: ಜುಲೈ 08 ರಂದು ರಜೆ ಎಂದು ದುಷ್ಕರ್ಮಿಗಳು ನಕಲಿ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಜುಲೈ 08 ರಂದು ಯಾವುದೇ ರಜೆ ಘೋಷಿಸಿ ಆದೇಶ ಮಾಡಿರುವುದಿಲ್ಲ ಎಂದು ಉಡುಪಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಜುಲೈ 08 ರಂದು ರಜೆ ಎಂದು ದುಷ್ಕರ್ಮಿಗಳು ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಈ ನಕಲಿ […]

ಮಣಿಪಾಲ: ಸಿಎ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

ಮಣಿಪಾಲ: ಪರ್ಕಳ ಹೆರ್ಗಾ ಗ್ರಾಮದಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.5ರಂದು ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಮಹೇಶ್ ಎಂಬವರ ಮಗಳು ಶ್ರೀನಿಧಿ(20) ಎಂದು ಗುರುತಿಸಲಾಗಿದೆ. ಮಹೇಶ್ ತನಗಿರುವ ಡಯಾಲಿಸ್ ಬಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದಕ್ಕಾಗಿ ಹೆರ್ಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಮಗಳೊಂದಿಗೆ ವಾಸವಾಗಿದ್ದರು. ಮಂಗಳೂರಿನ ಕಾಲೇಜೊಂದರಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ಶ್ರೀನಿಧಿ, ಮನೆಯಲ್ಲಿ ಯಾರು ಇಲ್ಲದ ವೇಳೆ […]

ತಕ್ಷಣ ಬೇಕಾಗಿದ್ದಾರೆ.

ಮಣಿಪಾಲ ಮತ್ತು ಮಂಗಳೂರಿನ ಅತಿದೊಡ್ಡ ಮ್ಯಾನುಫ್ಯಕ್ಚರಿಂಗ್ MNC ಯಲ್ಲಿ ವಿವಿಧ ಹುದ್ದೆಗಳಿಗೆ ತಕ್ಷಣ ಬೇಕಾಗಿದ್ದಾರೆ.

ಸಂಕಷ್ಟದಲ್ಲಿರುವ ಕಲಾವಿದರಿಗೆ ಮಾಸಾಶನ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖೇನ ನಾಡು –ನುಡಿಯ ಸೇವೆಗೆ ಸಂಬಂಧಿಸಿದಂತೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು 2,000 ರೂ.ಗಳ ಮಾಶಾಸನವನ್ನು ನೀಡುವ ಯೋಜನೆಯನ್ನು ಈ ಹಿಂದೆ ಜಾರಿಗೆ ತಂದಿದ್ದು, ಆಸಕ್ತ ಅರ್ಹ ಕಲಾವಿದರು ಹಾಗೂ ಸಾಹಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ವರ್ಷಪೂರ್ತಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಕನಿಷ್ಠ 58 ವರ್ಷ ಪೂರ್ಣಗೊಂಡಿರುವ, 25 ವರ್ಷಗಳ ಕಾಲ ಕಲೆ, ಸಂಸ್ಕೃತಿ […]

ಉಡುಪಿ: ನಗರಸಭೆಯ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ.

ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಫ್.ಸಿ ಮುಕ್ತನಿಧಿ ಹಾಗೂ ನಗರಸಭಾ ನಿಧಿಯಡಿ (ಶೇ.24.10) ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮದ (ಶೇ.7.25) ಅನುದಾನದಡಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಿಕಲಚೇತನರ ಕಲ್ಯಾಣ ಕಾರ್ಯಕ್ರಮದ (ಶೇ.5) ಅನುದಾನದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ ಜೋಡಣೆ ಹಾಗೂ ಶಸ್ತ್ರ ಚಿಕಿತ್ಸೆಗೆ ಧನಸಹಾಯ, ರಾಜ್ಯ ಹಾಗೂ […]