ತ್ರಿಶಾ ಸಂಸ್ಥೆ: ಸಿಎ ಫೈನಲ್ ಮತ್ತು ಸಿಎ ಇಂಟರ್ಮಿಡಿಯೇಟ್ ಉತ್ತಮ ಫಲಿತಾಂಶ.

ಉಡುಪಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸುವ ಸಿ ಎ ಫೈನಲ್ ಹಾಗೂ ಸಿಎ ಇಂಟರ್ಮಿಡಿಯೇಟ್ ಪರೀಕ್ಷೆಯಲ್ಲಿ ತ್ರಿಶಾ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಗಳಿಸಿಕೊಂಡಿದ್ದಾರೆ. 28 ವಿದ್ಯಾರ್ಥಿಗಳು ಸಿಎ ಫೈನಲ್ ಉತ್ತೀರ್ಣರಾದವರು: ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾದ ನರೇಶ್ ಕೆ ಕಾಮತ್ , ಅರ್ಪಿತಾ ಡಿ, ಶ್ರೀಕೃಷ್ಣ ಎಚ್.ವಿ, ತೇಜಸ್ವಿನಿ ಕಾಮತ್, ವಿನಾಯಕ್ ಕಾಮತ್ ಧನ್ಯ ಶಾನಭಾಗ, ನೀಲೇಶ್ ಶೆಣೈ, ಶ್ರೀನಿಧಿ ಕಾಮತ್ , ಕೆ ಪ್ರಮೋದ್ ಶೆಣೈ, […]
ಜನಸಾಮಾನ್ಯರ ಅಹವಾಲುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ, ಜುಲೈ 12: ಜನಸಾಮಾನ್ಯರು ಜನಸ್ಪಂದನ ಕಾರ್ಯಕ್ರಮದಲ್ಲಿ ನೀಡಿರುವ ಅಹವಾಲುಗಳನ್ನು ಕಾಲಮಿತಿಯೊಳಗೆ ನಿಯಮಾನುಸಾರ ಇತ್ಯರ್ಥ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.ಅವರು ಇಂದು ಕಾರ್ಕಳದ ಪೆರ್ವಾಜೆ ಶ್ರೀನಾರಾಯಣ ಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ, ತಾಲೂಕುಪಂಚಾಯತ್ ಹಾಗೂ ಪುರಸಭೆ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡುತ್ತಿದ್ದರು. ಸಾರ್ವಜನಿಕರಿಂದ ಸ್ಪೀಕೃತಗೊಂಡ ಅರ್ಜಿಯನ್ನು ಅಲ್ಪಕಾಲದಲ್ಲಿಯೇ ಪರಿಹಾರ ಒದಗಿಸಲಾಗುವುದು. ಅಲ್ಲದೇ ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುದನ್ನು […]
ಜು. 21ರಂದು ಪುರಭವನದಲ್ಲಿ ‘ಬೋಲಾವ ವಿಠಲ’ ಮತ್ತು ‘ಸಂಗೀತ’ ಕಾರ್ಯಕ್ರಮ

ಮಂಗಳೂರು: ಸಂಗೀತ ಭಾರತಿ ಪ್ರತಿಷ್ಠಾನವು ಕರಾವಳಿಯ ಸಂಗೀತಾಸಕ್ತರಿಗೆ ಮತ್ತೊಂದು ರಸದೌತಣವನ್ನು ಆಯೋಜಿಸಿದೆ. ಸಂಗೀತಪ್ರಿಯರ ಬಹುನಿರೀಕ್ಷಿತ, ಕಳೆದ ಐದು ಆವೃತ್ತಿಗಳಲ್ಲಿ ಯಶಸ್ವಿಯಾಗಿದ್ದ ಬೋಲಾವ ವಿಠಲ ಮತ್ತು ಸಂಗೀತ ಕಾರ್ಯಕ್ರಮ ಈ ವರ್ಷ ಜು. 21ರoದು ಸಂಜೆ 5ರಿಂದ ಪುರಭವನದಲ್ಲಿ ನಡೆಯಲಿದೆ. ಹಿರಿಯ ದಿಗ್ಗಜ ಕಲಾವಿದೆ ಸಂಗೀತ ಕಟ್ಟಿ ಕುಲಕರ್ಣಿ ಮತ್ತು ಜೀ ಮರಾಠಿ ಸರಿಗಮಪ ಸಂಗೀತ ಸ್ಪರ್ಧೆಯ ಫೈನಲಿಸ್ಟ್ ಮುಗ್ಧ ವೈಶಂಪಾಯನ ಹಾಗೂ ಪ್ರಥಮೇಶ ಲಘಾಟೆ ಅವರಿಂದ ಅಭಂಗ ರೂಪದಲ್ಲಿ ಹಾಡುಗಾರಿಕೆ ನಡೆಯಲಿದೆ. ಮಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ […]
ಕೆ.ಸಿ.ಇ.ಟಿ. ಆರ್ಕಿಟೆಕ್ಚರಲ್ ಫಲಿತಾಂಶ ಪ್ರಕಟ ಆಳ್ವಾಸ್ನ 7 ವಿದ್ಯಾರ್ಥಿಗಳಿಗೆ ಉನ್ನತ ರ್ಯಾಂಕ್

ಮೂಡುಬಿದಿರೆ: ಕೆ.ಸಿ.ಇ.ಟಿ. ಆರ್ಕಿಟೆಕ್ಚರಲ್ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಅರ್ಹತೆ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಆಳ್ವಾಸ್ ಈಬಾರಿಯೂ ಉನ್ನತ ಸಾಧನೆ ಮಾಡಿದೆ. ನಿಸರ್ಗ ಎಸ್. 21ನೇ ರ್ಯಾಂಕ್, ಮೃಣಾಲಿನಿ ಎಸ್. ಪೂಜಾರಿ 29ನೇ ರ್ಯಾಂಕ್,ಪಾಹಿಮಾ ಹೇಮಚಂದ್ರ 38ನೇ ರ್ಯಾಂಕ್, ಎಮ್. ರಾಮ್ಪ್ರಸಾದ್ ಮಲ್ಯ 266ನೇ ರ್ಯಾಂಕ್, ಎಮ್.ವಿ. ಚಿರಾಂತ್ 290ನೇ ರ್ಯಾಂಕ್, ಆಕಾಶ್ ಬಸವರಾಜ್ ಬಚಲಾಪುರ 298ನೇ ರ್ಯಾಂಕ್, ಜೈ ಅಶೋಕ್ ರಾಚನ್ನವರ್ 402ನೇ ರ್ಯಾಂಕ್ನೊಂದಿಗೆ […]
ಹೊನ್ನಾವರದಲ್ಲಿ “ಅವತಾರ ಸಿಲ್ಕ್” ನ 3ನೇ ಮಳಿಗೆ ಶುಭಾರಂಭ

ಉಡುಪಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಹಾಗೂ ಕುಮಟದ ಅತಿದೊಡ್ಡ ಮದುವೆ ಸೀರೆಗಳ ಸಂಗ್ರಹ ಮಳಿಗೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ “ಅವತಾರ ಸಿಲ್ಕ್” ನ 3ನೇ ಉಡುಪುಗಳ ಮಳಿಗೆಯು ಹೊನ್ನಾವರ ಶರಾವತಿ ಸರ್ಕಲ್ ಬಳಿಯ ಮರ್ಥೋಮ ಕಾಂಪ್ಲೆಕ್ಸ್ ನಲ್ಲಿ ಜುಲೈ 10ರಿಂದ ಶುಭಾರಂಭಗೊಂಡಿದೆ. ನೂತನ ಮಳಿಗೆಯನ್ನು ಮಂಗಲ್ ದಾಸ್ ಎಸ್ ಕಾಮತ್ ಹಾಗೂ ಲತಾ ಎಂ. ಕಾಮತ್ ಅವರು ಉದ್ಘಾಟಿಸಿ, ಶುಭಹಾರೈಸಿದರು. ಹೊನ್ನವಾರ ಮರ್ಥೋಮ ಸ್ಕೂಲ್ ನ ಲಿಜೋ ಚಾಕೊ, ಹೊನ್ನವಾರ ಮರ್ಥೋಮ ಸ್ಕೂಲ್ ನ ಕೆ.ಸಿ. […]