ಕಾಪು ಲೈಟ್‌ಹೌಸ್‌ ಮತ್ತು ಪಡುಬಿದ್ರಿ ಬ್ಲೂ ಫ್ಲ್ಯಾಗ್‌ ಬೀಚ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಆಗ್ರಹ.

ಬೆಂಗಳೂರು: ಉಡುಪಿ ಜಿಲ್ಲೆಯ ಕಾಪು ಲೈಟ್‌ಹೌಸ್‌ ಅಭಿವೃದ್ಧಿಗೆ ಹಿಂದಿನ ಸರಕಾರ ಮಂಜೂರು ಮಾಡಿದ್ದ 5 ಕೋಟಿ ರೂ. ಅನುದಾನವನ್ನು ತಡೆ ಹಿಡಿಯಲಾಗಿದೆ. ಇದರಿಂದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಮೂಲಸೌಕರ್ಯ ಇಲ್ಲವಾಗಿದೆ.ಕಾಪು ಲೈಟ್‌ಹೌಸ್‌ ಮತ್ತು ಅಂತಾರಾಷ್ಟ್ರೀಯ ಮಾನ್ಯತೆಯ ಪಡುಬಿದ್ರಿ ಬ್ಲೂ ಫ್ಲ್ಯಾಗ್‌ ಬೀಚ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸಿ ಎಂದು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ವಿಧಾನಸಭೆಯಲ್ಲಿ ಆಗ್ರಹಿಸಿದರು.ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಉತ್ತರಿಸಿ, 2022-23ರಲ್ಲಿ ಹಿಂದಿನ ಸರಕಾರದಿಂದ 5 ಕೋ.ರೂ. ಮಂಜೂರು ಮಾಡಿದ್ದರೂ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “ಹ್ಯಾಕಥಾನ್”ನಲ್ಲಿ ಪ್ರಶಸ್ತಿ

ಉಡುಪಿ: ಎ. ಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ LEEE (IEEE) ವಿದ್ಯಾರ್ಥಿ ಘಟಕವು ದಿನಾಂಕ 13 ಜುಲೈ 2024 ರಂದು ಆಯೋಜಿಸಿದ್ದ “ಸಂಕಲ್ಪಾ 2024” (8 ಗಂಟೆಗಳ ಹ್ಯಾಕಥಾನ್)ರಲ್ಲಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೂರನೇ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಶೀನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಗಳಾದ ಪ್ರಥಮ್ ಎಲ್. ಕಾಮತ್, ರಾಹುಲ್ ಮೆಂಡನ್, ಅಕ್ಷಯ್ ನಾಯಕ್ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಈ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ ಇಂಜಿನಿಯರಿಂಗ್ ಕಾಲೇಜಿನ ಒಟ್ಟು […]

ಉಡುಪಿಯ ಹೆಸರಾಂತ ವಿದ್ಯಾ ಟ್ಯುಟೋರಿಯಲ್ ಕಾಲೇಜ್ ನಲ್ಲಿ ವಿವಿಧ ತರಗತಿಗಳಿಗೆ ದಾಖಲಾತಿ ಆರಂಭ.

ಉಡುಪಿ: ಉಡುಪಿಯ ಹೆಸರಾಂತ ವಿದ್ಯಾ ಟ್ಯುಟೋರಿಯಲ್ ಕಾಲೇಜ್ ನಲ್ಲಿ ವಿವಿಧ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ. ಎಸ್.ಎಸ್.ಎಲ್.ಸಿ. ಪಾಸಾದವರು ಅಥವಾ ಪ್ರಥಮ ಪಿ.ಯು.ಸಿ ಫೇಲಾಧವರು ನೇರವಾಗಿ ದ್ವಿತೀಯ ಪಿ.ಯು.ಸಿ ಮಾಡಬಹುದು. 7,8 ಅಥವಾ 9 ನೇ ತರಗತಿ ಫೇಲಾದವರು ನೇರವಾಗಿ ಎಸ್.ಎಸ್.ಎಲ್.ಸಿ ಮಾಡಬಹುದು. ಇದಲ್ಲದೆ 8,9 ಮತ್ತು 10 ನೇ ತರಗತಿಯ ಎಲ್ಲಾ ವಿಷಯಗಳು, ಪಿ.ಯು.ಸಿ ಯ ಅಕೌಂಟೆನ್ಸಿ, ಸ್ಟ್ಯಾಟಿಸ್ಟಿಕ್ಸ್, ಬಿಸಿನೆಸ್ ಸ್ಟಡೀಸ್ ಮುಂತಾದ ವಿಷಯಗಳಿಗೆ ತರಬೇತಿ ನೀಡಲಾಗುವುದು. ಇಂದೇ ಭೇಟಿಯಾಗಿ ವಿದ್ಯಾ ಟ್ಯುಟೋರಿಯಲ್ ಕಾಲೇಜ್. ಸಿಟಿ ಬಸ್ […]

ಉಡುಪಿಯ “ನಿಯೊ ಯೂನಿಸೆಕ್ಸ್ ಸೆಲ್ಯೂನ್” ನಲ್ಲಿ ಬಂಪರ್ ಮಾನ್ಸೂನ್ ಸ್ಪೆಷಲ್ ಆಫರ್

ಉಡುಪಿ: ಉಡುಪಿಯ ಸರ್ವಿಸ್ ಬಸ್ ಸ್ಟ್ಯಾಂಡ್ ಬಳಿಯ ಗ್ರಾಸ್ ಲ್ಯಾಂಡ್ ಕಮರ್ಷಿಯಲ್ ಕಾಂಪ್ಲೆಕ್ಸ್ ನ ಎರಡನೇ ಮಹಡಿಯಲ್ಲಿ ಇರುವ “ನಿಯೊ ಯೂನಿಸೆಕ್ಸ್ ಸೆಲ್ಯೂನ್” ನಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಮಾನ್ಸೂನ್ ಸ್ಪೆಷಲ್ ಆಫರ್ ಘೋಷಿಸಲಾಗಿದೆ.ಪುರುಷರಿಗೆ ಕೈಗೆಟುಕುವ ದರದಲ್ಲಿ ವಿವಿಧ ಪ್ಯಾಕೇಜ್ ಗಳು ಈ ಆಫರ್ ನಲ್ಲಿ ದೊರೆಯಲಿದೆ. ₹659/-PACKAGE ₹999/-PACKAGE ₹1499/-PACKAGE ₹1999/-PACKAGE ಮಹಿಳೆಯರಿಗೆ ಬಂಪರ್ ಆಫರ್:ಮಹಿಳೆಯರಿಗೆ ಕೂಡ ಕೈಗೆಟುಕುವ ದರದಲ್ಲಿ‌ ವಿವಿಧ ಪ್ಯಾಕೇಜ್ ಅನ್ನು ಈ ಮನ್ಸೂನ್ ಆಫರ್ ನಲ್ಲಿ ನೀಡಲಾಗಿದೆ. ₹699/- PACKAGE ₹999/- […]

ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ 2023-24 ನೇ ಸಾಲಿನಲ್ಲಿ ನಡೆದಂತಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಂದ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು […]