ಉಡುಪಿ: ಶಿವಶರಣರ ವಚನ ಸಾಹಿತ್ಯದಿಂದ ಸಮಾಜ ಸುಧಾರಣೆ: ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್

ಉಡುಪಿ: ಶಿವಶರಣರು ರಚಿಸಿದ ವಚನ ಸಾಹಿತ್ಯಗಳು ಬರೀ ಸಾಮಾಜಿಕವಾಗಿ ಮಾತ್ರವಲ್ಲದೆ ಸಾಹಿತ್ಯಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಸೋಮವಾರ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಪ್ಪಣ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ […]
ಪತ್ರಿಕೋದ್ಯಮವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯ ರೀತಿಯಲ್ಲಿ ಕೆಲಸ ಮಾಡುತ್ತಿದೆ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಪತ್ರಿಕೋದ್ಯಮವು ಸಮಾಜದಲ್ಲಿನ ಜನಸಾಮಾನ್ಯರ ಆಗು-ಹೋಗುಗಳು ಸೇರಿದಂತೆ ಪ್ರತಿಯೊಂದು ಆಯಾಮಗಳನ್ನು ರಚನಾತ್ಮಕವಾಗಿ ರಚಿಸಿ, ಅವರುಗಳ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯ ರೀತಿಯಲ್ಲಿ ದಿನನಿತ್ಯ ಕೆಲಸ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನಗರದ ಅಜ್ಜರಕಾಡಿನ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ […]
ಈಸಿ ಲೈಫ್ ನಲ್ಲಿ ಬಿಲ್ಲಿಂಗ್ ಸ್ಟಾಫ್, ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ.

ಉಡುಪಿ: ಈಸಿ ಲೈಫ್ ನಲ್ಲಿ ಬಿಲ್ಲಿಂಗ್, ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ. ಆಸಕ್ತರು ತಮ್ಮ ರೆಸ್ಯಮ್ ಹಾಗೂ ಫೋಟೋವನ್ನು 9901876682 ಈ ನಂಬರ್ಗೆ ವಾಟ್ಸಪ್ ಮಾಡಬಹುದು. ಹುದ್ದೆಗಳು: 🔹ಬಿಲ್ಲಿಂಗ್ ಸ್ಟಾಫ್ 🔹ಸೇಲ್ಸ್ ಎಕ್ಸಿಕ್ಯೂಟಿವ್ ಸ್ಥಳ: ಚಿಕ್ಕಮಗಳೂರುವಿದ್ಯಾರ್ಹತೆ: ಪದವಿಆಕರ್ಷಕ ವೇತನ ಹಾಗೂ ಪಿ.ಎಫ್, ಇ.ಎಸ್.ಐ ಸೌಲಭ್ಯವಿದೆ. ಸ್ಥಳೀಯ 5 ಕಿ.ಮೀ ಒಳಗಿನ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗಿದೆ.