(MSDC) ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ: ಕ್ಯಾಡ್ (CCDD) ಸೆಂಟರ್ ನಲ್ಲಿ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ.

ಮಣಿಪಾಲ: (MSDC) ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಕ್ಯಾಡ್ (CCDD) ಸೆಂಟರ್ ನಲ್ಲಿ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿಯ ಮೂಲಕ ತಮ್ಮ ವೃತ್ತಿಜೀವನವನ್ನು ನಿರ್ಮಿಸಿಕೊಳ್ಳಲು ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರವು ಸಹಾಯ ಮಾಡಲಿದೆ. 🔸ಉದ್ಯಮ ನಿರ್ದಿಷ್ಟ, ಕೌಶಲ್ಯ ಆಧಾರಿತ ಕೋರ್ಸ್ ಅನ್ನು ಕೊನೆಗೊಳಿಸಲು ಪ್ರಾರಂಭಿಸಿ.🔸ವಿಶ್ವ ದರ್ಜೆಯ ಕೋರ್ಸ್ ಉಲ್ಲೇಖ ಮಾರ್ಗದರ್ಶಿಗಳು.🔸ಅಂತರರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಪ್ರಮಾಣಪತ್ರಗಳು.🔸 ಹೆಚ್ಚಿನ ಉದ್ಯಮದ ಅಗತ್ಯತೆಗಳೊಂದಿಗೆ ಪಠ್ಯಕ್ರಮವನ್ನು ಪರಿಚಯಿಸಲಾಗಿದೆ. ಇಲ್ಲಿ ಕೊಡುವ ಕೋರ್ಸ್:🔸ಆಟೋಕ್ಯಾಡ್🔸ಸ್ಕೆಚ್ಅಪ್🔸ರೀವಿಟ್🔸ರೀವಿಟ್ ಎಂಇಪಿ ವಿದ್ಯಾರ್ಥಿಗಳಿಗೆ ಒಂದರಿಂದ […]

ಮಾನಸಿಕ ಅಸ್ವಸ್ಥೆ ನಾಪತ್ತೆ

ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬ್ರಹ್ಮಾವರ ತಾಲೂಕು ಬೈಕಾಡಿ ಗ್ರಾಮದಬೊಬ್ಬರ್ಯ ಜಡ್ಡು ನಿವಾಸಿ ರೂಪಾ (57) ಎಂಬ ಮಹಿಳೆಯು ಜುಲೈ 15 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆ- ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ:೦೮೨೦-೨೫೬೧೦೪೪ ಅಥವಾ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: ೦೮೨೦-೨೫೬೧೯೬೬ ಅನ್ನು ಸಂಪರ್ಕಿಸಬಹುದಾಗಿದೆ […]

ಡಿಪ್ಲೋಮಾ ಕೋರ್ಸ್ಗಳಿಗೆ ಬಾಕಿ ಉಳಿದ ಸೀಟುಗಳ ಪ್ರವೇಶಾತಿ

ಉಡುಪಿ: ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿರುವ ನಗರದ ಉಪ್ಪೂರಿನ ಕೊಳಲಗಿರಿಯ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಹಾಗೂ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ನಲ್ಲಿ ಬಾಕಿ ಉಳಿದ ಸೀಟುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ವಿದ್ಯಾರ್ಥಿಗಳು ವಿವಿಧ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಜಿ.ಟಿ.ಟಿ.ಸಿ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತು ಡಿಪ್ಲೋಮಾ […]

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಉಡುಪಿ: ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ,ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾಪ್ರಕಟಣೆಗಳನ್ನು ಅಗಸ್ಟ್ ೨೦೨೪ ರ ಮಾಹೆಯಲ್ಲಿ ಶೇ.5೦ ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.ಓದುಗರು ಆನ್‌ಲೈನ್ www.kuvempubhashabharathi.Karnataka.gov.in ಮೂಲಕ ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿಯೂ ಕೂಡ ಶೇ.೫೦ ರ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು, ಉಡುಪಿ ದೂರವಾಣಿ ಸಂಖ್ಯೆ: ೦೮೨೦-೨೯೮೬೧೬೮ ಅನ್ನು […]

ತೋಟಗಾರಿಕೆ ಬೆಳೆ ಬೆಳೆಯಲು ಸಹಾಯಧನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದಅಡಿಕೆ, ತೆಂಗು, ಗೇರು, ಅಂಗಾಂಶ ಬಾಳೆ, ಕಾಳುಮೆಣಸು,ಕೋಕೋ, ಹಲಸು, ಜಾಯಿಕಾಯಿ, ರಾಮ್ ಬೂತಾನ್, ಡ್ರ್ಯಾಗನ್ ಫ್ರೂಟ್ ಮತ್ತು ಮಲ್ಲಿಗೆ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಕೃಷಿ ಜಮೀನು ಹಾಗೂ ಉದ್ಯೋಗ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಜನಾಂಗ, ಬುಡಕಟ್ಟು ಜನಾಂಗ,ಬಡತನ ರೇಖೆಗಿಂತ ಕಡಿಮೆ ಇರುವ ಕುಟುಂಬ, ಸ್ತ್ರೀ ಪ್ರಧಾನ ಕುಟುಂಬ, ವಿಕಲ […]