ಕಾರವಾರ- ಗೋವಾ ಬಳಿಯ ಕಾಳಿ ಸೇತುವೆ ಕುಸಿತ: ಲಾರಿ ಚಾಲಕನ ರಕ್ಷಣೆ, ವಾಹನ ಸಂಚಾರ ನಿರ್ಬಂಧ.

ಕಾರವಾರ: ಕಾರವಾರದ ಕಾಳಿ ನದಿಗೆ ಕಟ್ಟಿರುವ ಹಳೆಯ ಸೇತುವೆ ಇಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕುಸಿದಿದೆ. ಅದೇ ವೇಳೆ ಸೇತುವೆಯ ಮೇಲೆ ಒಂದು ಲಾರಿ ಕಾರವಾರದಿಂದ ಗೋವಾ ಕಡೆಗೆ ತೆರಳುತ್ತಿತ್ತು. ಲಾರಿ ಚಾಲಕ ರಕ್ಷಣೆ: ಸೇತುವೆ ಕುಸಿದ ತಕ್ಷಣ ಲಾರಿ ಚಾಲಕ ಮುರುಗನ್ ಲಾರಿಯ ಕ್ಯಾಬಿನ್ ಹತ್ತಿ ಕೂಗಿಕೊಂಡಿದ್ದಾನೆ. ದಂಡೆಯಲ್ಲಿದ್ದವರು ಈ ಘಟನೆ ನೋಡಿ ಕರಾವಳಿ ಕಾವಲು ಪಡೆಗೆ ಸುದ್ದಿ ತಲುಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ ನದಿಗೆ ಇಳಿದ ಕರಾವಳಿ ಕಾವಲು ಪಡೆ, ಆಗ್ನಿ ಶಾಮಕದಳ, […]

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಶ್ರೀ ಕೃಷ್ಣ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ರವರ ಜಯಂತಿ ಆಗಸ್ಟ್ 20 ರಂದು ಹಾಗೂ ಶ್ರೀ ಕೃಷ್ಣ ಜಯಂತಿಯನ್ನು ಆಗಸ್ಟ್ 26 ರಂದು ಸಂಭ್ರಮ ಹಾಗೂ ವಿಜೃಂಭಣೆಯಿAದ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಶ್ರೀಕೃಷ್ಣ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]

ಕಾರ್ಕಳ: ಬೈಕ್‌- ಟೆಂಪೋ ನಡುವೆ ಅಪಘಾತ: ಯುವ ಉದ್ಯಮಿ ಮೃತ್ಯು.

ಕಾರ್ಕಳ: ಬೈಕ್‌ ಹಾಗೂ ಟೆಂಪೋ ನಡುವಿನ ಅಪಘಾತದಲ್ಲಿ ಯುವ ಉದ್ಯಮಿ ಕಾಶಿನಾಥ್‌ (38) ಅವರು ಮೃತಪಟ್ಟಿರುವ ಘಟನೆ ಮಿಯ್ನಾರು ಬಳಿಯ ನಲ್ಲೂರು ಬಸದಿ ತಿರುವಿನಲ್ಲಿ ಆ.6 ರಂದು ನಡೆದಿದೆ. ಕಲ್ಯಾದ ಹಾಳೆಕಟ್ಟೆಯಲ್ಲಿ ಸಲೂನ್‌ ಅಂಗಡಿ ಹೊಂದಿದ್ದ ಅವರು ಆ. 5ರಂದು ರಾತ್ರಿ ಕೆಲಸ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಸದಿ ತಿರುವಿನಲ್ಲಿ ಮನೆ ಕಡೆಗೆ ಬೈಕ್‌ ತಿರುಗಿಸುವಾಗ ಎದುರಿನಿಂದ ವೇಗವಾಗಿ ಬಂದ ಟೆಂಪೋವೊಂದು ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಶಿನಾಥ್‌ […]

ನಿಮಗೆ ಬೇರೆಯವರ ಮಾತು ಅಸ್ಪಷ್ಟವಾಗಿ ಕೇಳುತ್ತದೆಯೇ.? ಅಥವಾ ನಿಮಗೆ ಸಮಾರಂಭಗಳಲ್ಲಿ ಸಂಭಾಷಣೆಯನ್ನು ಅನುಸರಿಸಲು ಕಷ್ಟವಾಗುತ್ತಿದೆಯೇ?ನಿಮ್ಮ ಎಲ್ಲಾ ಶ್ರವಣ ಸಮಸ್ಯೆಗಳಿಗೆ ಇಲ್ಲಿದೆ ಸೂಕ್ತ ಪರಿಹಾರ..

ಉಡುಪಿ: ಶ್ರವಣದಲ್ಲಿ ಏನಾದರೂ ಸಮಸ್ಯೆಗಳು ಕಂಡುಬಂದರೆ ಉಡುಪಿಯ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್ ಗೆ ಭೇಟಿ ನೀಡಿ, ನಿಮ್ಮ ಅನುಮಾನವನ್ನು ಬಗೆಹರಿಸಿಕೊಂಡು ನಿಮ್ಮ ಜೀವನವನ್ನು ಮತ್ತು ಸಂಬಂಧಗಳನ್ನು ಬಲಪಡಿಸಿಕೊಳ್ಳಿ. ◾ಪದಗಳನ್ನು ಪುನರಾವರ್ತಿಸಲು ನೀವು ಆಗಾಗ್ಗೆ ಕೇಳುತ್ತೀರಾ? ◾ನಿಮ್ಮ ಕಿವಿಯಲ್ಲಿ ಯಾವಾಗಲೂ ಶಬ್ದವು ಧ್ವನಿಸುತ್ತಿರುತ್ತದೆಯೇ ? ◾ನಿಮ್ಮ ಶ್ರವಣ ಸಮಸ್ಯೆಯೂ ಹೊಸ ಜನರನ್ನು ಭೇಟಿ ಯಾದಾಗ ನೀವು ಮುಜುಗರ ಕೊಳ್ಳಗಾಗುವಂತೆ ಭಾವಿಸುತ್ತದೆಯೇ ? ◾ನಿಮ್ಮ ಶ್ರವಣ ಸಮಸ್ಯೆಯೂ ನಿಮ್ಮನು ಖಿನ್ನತೆಗೆ ಒಳಪಡಿಸುತ್ತದೆಯೇ? ◾ನೀವು ಸಾಮಾಜಿಕ ಸಂವಹನದಲ್ಲಿ ಪಾಲ್ಗೊಳ್ಳುವಾಗ […]