ಶ್ರೀಕೃಷ್ಣ ಮಾಸೋತ್ಸವ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ

ಉಡುಪಿ,ಆ.8: ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣಾಷ್ಟಮಿ ಅಂಗವಾಗಿ ನಡೆಯುತ್ತಿರುವ ಶ್ರೀಕೃಷ್ಣ ಮಾಸೋತ್ಸವದ ಸ್ವಾಗತ ಸಮಿತಿ ಕಚೇರಿಯನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಡಗುಮಾಳಿಗೆಯಲ್ಲಿ ಬುಧವಾರ ಉದ್ಘಾಟಿಸಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮಾಸೋತ್ಸವದ ಕಾರ್ಯಕ್ರಮ ವಿವರ ಹಾಗೂ ಸ್ಪರ್ಧೆಗಳ ವಿವರಗಳನ್ನು ಈ ಕಚೇರಿಯಿಂದ ಪಡೆಯಬಹುದು. ಕಾರ್ಯಾಲಯ ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ಕಾರ್ಯಾಚರಿಸಲಿದೆ. ಮಾಹಿತಿ ಹಾಗೂ ವಿವರಗಳಿಗಾಗಿ ಸುಮಿತ್ರಾ ಕೆರೆಮಠ 9035679905 ಸಂಪರ್ಕಿಸಬಹುದು. ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ರಘುಪತಿ […]

ಮಣಿಪಾಲ: MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ”ನೈಲ್ ಜೆಲ್ ವಿಸ್ತರಣೆ” ಸರ್ಟಿಫಿಕೇಟ್ ಕೋರ್ಸ್.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್’ನಲ್ಲಿ”ನೈಲ್ ಜೆಲ್ ವಿಸ್ತರಣೆ” ಸರ್ಟಿಫಿಕೇಟ್ ಕೋರ್ಸ್ ಪ್ರಾರಂಭಗೊಂಡಿದೆ. ಓರೇನ್ ಇಂಟರ್ನ್ಯಾಷನಲ್’ನಲ್ಲಿ ಸಮಗ್ರ ಪ್ರಮಾಣಪತ್ರ ಕೋರ್ಸ್ ತರಬೇತಿ ಪಡೆಯಿರಿ ಹಾಗೂ ತಂತ್ರಗಳು ಮತ್ತು ಉದ್ಯಮದ ಪ್ರವೃತ್ತಿಗಳೊಂದಿಗೆ ಉಗುರು ಜೆಲ್ ವಿಸ್ತರಣೆಗಳ ಕಲೆಯನ್ನು ಕಲಿತು ಪರಿಣಿತರಾಗಿ. ಯುವತಿಯರಿಗೆ ವೃತ್ತಿಯನ್ನಾಗಿಸಲು ಹಾಗೂ ತಮ್ಮ ಕೌಶಲ್ಯಗಳನ್ನು ಹೆಚ್ಚಿಸಲು ಈ ಕೋರ್ಸ್ ಪರಿಪೂರ್ಣವಾಗಿದೆ. ಕೋರ್ಸ್ ವಿಷಯಗಳು: ▪️ Clear job ▪️ Built-in Glitter ▪️ French […]

ತ್ರಿಶಾ ಕ್ಲಾಸಸ್ : ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರ

ಕರಾವಳಿ ಭಾಗದಲ್ಲಿ ಸಿ ಎ , ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ‌ ಬಂದಿರುವ ತ್ರಿಶಾಸಂಸ್ಥೆಯ ವತಿಯಿಂದ ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರವು ಆಗಸ್ಟ್ 11 ರಂದು ಪೂರ್ವಾಹ್ನ 10 ಗಂಟೆಗೆ ತ್ರಿಶಾ ಕಾಲೇಜ್ ಆಫ್‌ ಕಾಮರ್ಸ್‌ ಆ್ಯಂಡ್‌ ಮ್ಯಾನೇಜ್ಮೆಂಟ್ ಮಂಗಳೂರಿನಲ್ಲಿ ಹಾಗೂ ಅಪರಾಹ್ನ 2:30 ಗಂಟೆಗೆ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನಡೆಯಲಿದೆ. ತರಗತಿಯ ವಿಶೇಷತೆಗಳು : ಅಖಿಲ ಭಾರತ ಮಟ್ಟದಲ್ಲಿ ಸಿಎ ಫೌಂಡೇಶನ್ , ಸಿಎ ಇಂಟರ್ಮಿಡಿಯೇಟ್ , […]

ಉಡುಪಿ: ಎಲ್ಇಡಿ ಪಾಯಿಂಟ್ ಶೋರೂಮ್‌’ನಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ.

ಉಡುಪಿ: ಉಡುಪಿ ಅಂಬಲಪಾಡಿ ಹತ್ತಿರ ಇರುವ ಎಲ್ಇಡಿ ಪಾಯಿಂಟ್ ಲೈಟಿಂಗ್ ಶೋರೂಮ್‌ಗೆ ಉಡುಪಿ ಮತ್ತು ಕುಂದಾಪುರದಲ್ಲಿ ಪ್ರಾಜೆಕ್ಟ್ ಕೆಲಸ ಮಾಡಲು ದ್ವಿಚಕ್ರ ವಾಹನ ಹೊಂದಿರುವ 4 ಮಂದಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್‌’ಗಳ ಅಗತ್ಯವಿದೆ. PUC ಮೇಲ್ಪಟ್ಟ ಅರ್ಹತೆ ಹಾಗೂ ದ್ವಿಚಕ್ರ ವಾಹನ ಪರವಾನಗಿ ಕಡ್ಡಾಯವಾಗಿರಬೇಕು. ಉಡುಪಿ ಮತ್ತು ಕುಂದಾಪುರದ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು. ಸಂಬಳ 15 ಸಾವಿರದಿಂದ 22 ಸಾವಿರ. ಆಸಕ್ತರು ಕೆಳಗಿನ ಸಂಖ್ಯೆಗೆ ಸಂಪರ್ಕಿಸಿ. ಮೊ:9886021339

ಉಡುಪಿ: ಲಕ್ಷಾಂತರ ರೂ. ಮೌಲ್ಯದ ಯಂತ್ರ ಕಳವು; ಪ್ರಕರಣ ದಾಖಲು.

ಉಡುಪಿ: ನಗರದ ಕರಾವಳಿ ಬೈಪಾಸ್ ಬಳಿಯ ಇಸೀ ಲೈಫ್ ಕೃಷಿ ಯಂತ್ರೋಪಕರಣಗಳ ಮಾರಾಟ ಸಂಸ್ಥೆಯ ಗೂಡ್ಸ್ ರಿಕ್ಷಾದಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಯಂತ್ರವನ್ನು ಕಳ್ಳರು ಆ.4ರಂದು ರಾತ್ರಿ ವೇಳೆ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ತೀರ್ಥಹಳ್ಳಿಯಲ್ಲಿರುವ ಇನ್ನೊಂದು ಶಾಖೆಯಿಂದ ನಾಲ್ಕು ಬಗೆಯ ಸಾಮಾಗ್ರಿಗಳನ್ನು ರಿಕ್ಷಾದಲ್ಲಿ ತುಂಬಿಕೊಂಡು ಉಡುಪಿ ಯಲ್ಲಿರುವ ಸಂಸ್ಥೆಯ ಶಾಖೆಗೆ ತಂದು ರಿಕ್ಷಾದಲ್ಲೇ ಇರಿಸಿದ್ದು, ಇದರಲ್ಲಿದ್ದ ಒಂದು ಸಾಮಾಗ್ರಿಯನ್ನು ಕಳ್ಳರು ಕಳವು ಮಾಡಿ ಕೊಂಡು ಹೋಗಿರುವುದಾಗಿ ದೂರಲಾಗಿದೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 6 […]