ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ ವಂಚನೆ ಪ್ರಕರಣ; ಆರೋಪಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು!

ಕುಂದಾಪುರ: ಅನಿವಾಸಿ ಭಾರತೀಯ, ಕುಂದಾಪುರ ಮೂಲದ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾರ್ಕೂರು‌ ಮೂಲದ ನಾಗೇಶ್ ಪೂಜಾರಿ (31) ಎಂಬಾತನಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ರದ್ಧುಗೊಳಿಸಿ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಮಹತ್ವದ ಆದೇಶ ನೀಡಿದ್ದಾರೆ. ಪ್ರಕರಣದ ವಿವರ: […]

ಉಡುಪಿ: “ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್” ಹುದ್ದೆಗೆ ನೇಮಕಾತಿ.

ಉಡುಪಿ: ಉಡುಪಿಯಲ್ಲಿ ಹೆಸರಾಂತ ಎಲ್ಇಡಿ ಪಾಯಿಂಟ್ ಲೈಟಿಂಗ್ ಶೋರೂಮ್‌ಗೆ ಸೇಲ್ಸ್/ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಕನಿಷ್ಠ ಪಿಯುಸಿ ಪಾಸಾದ, ದ್ವಿಚಕ್ರ ವಾಹನ ಪರವಾನಗಿ ಕಡ್ಡಾಯ ಇರುವ ಹಾಗೂ ಉಡುಪಿ, ಕುಂದಾಪುರ ಸ್ಥಳೀಯರಿಗೆ ಆದ್ಯತೆ ನೀಡಲಾಗಿದೆ. ಸಂಬಳ 15 ರಿಂದ 25 ಸಾವಿರ. ಆಸಕ್ತರು 9886021339 ಅನ್ನು ಸಂಪರ್ಕಿಸಬಹುದು.

ಬೇಕಾಗಿದ್ದಾರೆ

ಉಡುಪಿ:ಕುಂದಾಪುರದ ಅತಿದೊಡ್ಡ ಪಿವಿಸಿ ಮತ್ತು ಪ್ಲಾಸ್ಟಿಕ್ ಇಂಡಸ್ಟ್ರಿಯಲ್ಲಿ ಉದ್ಯೋಗವಕಾಶ.

ನಕಲಿ‌ ಮೂರ್ತಿ ಪ್ರತಿಪ್ಠಾಪಿಸಿ ದೇವರನ್ನೇ ಯಾಮಾರಿಸಿದ ಸುನೀಲ್ ಕುಮಾರ್ ಗೆ ಸಿಎಂ ರಾಜೀನಾಮೆ ಕೇಳುವ ನೈತಿಕತೆ ಇಲ್ಲ: ರಮೇಶ್ ಕಾಂಚನ್ ಆಕ್ರೋಶ

ಉಡುಪಿ: ನಕಲಿ ಪರಶುರಾಮನ ಮೂರ್ತಿ ಪ್ರತಿಪ್ಠಾಪಿಸಿ ದೇವರನ್ನೇ ಯಾಮಾರಿಸಿದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುನೀಲ್ ಕುಮಾರ್ ಅವರು ತಮ್ಮ ಮಂತ್ರಿ ಪದವಿಯ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕಾರ್ಕಳದ ಉಮಿಕಲ್ ಬೆಟ್ಟದಲ್ಲಿ ಪರಶುರಾಮನ ಕಂಚಿನ ಮೂರ್ತಿಯನ್ನು ಸ್ಥಾಪಿಸುವುದಾಗಿ ಹೇಳಿಕೊಂಡು ಬಳಿಕ ಫೈಬರ್ ಮೂರ್ತಿಯನ್ನಿಟ್ಟು ಇಡೀ ಜಿಲ್ಲೆಯ ಜನತೆಯನ್ನು ಮಾತ್ರವಲ್ಲದೆ ದೇವರನ್ನೇ ಮಂಗ ಮಾಡಿಕೊಂಡು ಬಂದಿದ್ದಾರೆ. ಮೂಡ […]

ಉಡುಪಿ: ಆಪರೇಶನ್ ಕಮಲದ ಮೂಲಕ ಸರಕಾರವನ್ನು ಪತನಗೊಳಿಸುವ ಷಡ್ಯಂತ್ರ: ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ

ಉಡುಪಿ: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಆಪರೇಶನ್ ಕಮಲದ ಮೂಲಕ ಸರಕಾರವನ್ನು ಪತನಗೊಳಿಸುವ ಷಡ್ಯಂತ್ರದ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯೇತರ ಸರಕಾರಗಳು ಇರುವ ರಾಜ್ಯಗಳಲ್ಲಿ ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ರಾಜ್ಯಪಾಲರ ಮೂಲಕ ಷಡ್ಯಂತ್ರಗಳನ್ನು ರಚಿಸಿ ಅಲ್ಲಿನ ಸರಕಾರಗಳನ್ನು ಅಸ್ಥೀರಗೊಳಿಸುವ ಕೆಲಸ ಮಾಡುತ್ತಿರುವುದು ಇದೇನು ಮೊದಲಲ್ಲ. ಕೇರಳ, ಪಶ್ಚಿಮ ಬಂಗಾಳ, ದೆಹಲಿ ಇನ್ನಿತರ ರಾಜ್ಯಗಳಲ್ಲಿ […]