ಉಡುಪಿ: ಕೃಷ್ಣಾಷ್ಟಮಿ ಪ್ರಯುಕ್ತ Ambalpady LED POINT ನಲ್ಲಿ ಗ್ರಾಹಕರಿಗೆ ವಿಶೇಷ ಕೊಡುಗೆ.

ಉಡುಪಿ: ಅಂಬಲಪಾಡಿ, ಸರವರ ಕಟ್ಟಡ, ಕಪ್ಪೆಟ್ಟು ರಸ್ತೆಯಲ್ಲಿ ಇರುವ ಅಲಂಕಾರಿಕ ದೀಪಗಳು ಮತ್ತು ನೇತಾಡುವ ದೀಪಗಳ ಅಧಿಕೃತ ಡೀಲರ್ ಆಗಿರುವ ಎಲ್ಇಡಿ ಪಾಯಿಂಟ್ ನಲ್ಲಿ ಗ್ರಾಹಕರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಬಲ್ಬ್, ಬ್ಯಾಟನ್, ಹಾಗೂ ಅಲಂಕಾರ ದೀಪಗಳು ರಿಯಾಯಿತಿ ದರದಲ್ಲಿ ಲಭ್ಯವಿದೆ. ಫಿಲಿಪ್ಸ್(Philips) 9w ಬಲ್ಬ್ 1+1 ಉಚಿತ ಕೊಡುಗೆ ರೂ.150 ಹಾಗೂ ಫಿಲಿಪ್ಸ್ (Philips) 20w ಬ್ಯಾಟನ್ 1+1 ಉಚಿತ ಕೊಡುಗೆ ರೂ.330 ಗೆ ಸಿಗಲಿದೆ. ಹಾಗೂ ಎಲ್ಲಾ ರೀತಿಯ ಅಲಂಕಾರಿಕ ದೀಪಗಳು […]
ದೀಕ್ಷಾಭೂಮಿ ಯಾತ್ರೆಗೆ ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ. ಬಿ.ಆರ್ ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟçದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಆಸಕ್ತ 18 ವರ್ಷಮೇಲ್ಪಟ್ಟ ಅಭ್ಯರ್ಥಿಗಳಿಂದ ಇಲಾಖೆಯ ವೆಬ್ಸೈಟ್https://swdservices.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: […]
ಕಾರ್ಕಳ:ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ -ಅರ್ಜಿ ಆಹ್ವಾನ

ಉಡುಪಿ: ಕಾರ್ಕಳ ಹಾಗೂ ಹೆಬ್ರಿ ತಾಲೂಕಿನಶಿಶು ಅಭಿವೃದ್ಧಿ ಯೋಜನೆಯಡಿ ಗ್ರಾಮ ಪಂಚಾಯತ್ ಮತ್ತು ಪುರಸಭೆ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳನೇಮಕಾತಿಗೆ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ವೆಬ್ಸೈಟ್ https://karnemakaone.kar.nic.in/abcd/ ನಲ್ಲಿಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಕಾರ್ಕಳದೂ.ಸಂಖ್ಯೆ:08258-230992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿ ವೇತನ : ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಎಸ್.ಎಸ್.ಪಿ ತಂತ್ರಾಂಶದಲ್ಲಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರಪದವಿವರೆಗಿನ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್ಸೈಟ್https://ssp.postmatric.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು […]
ಬ್ರಹ್ಮಾವರ: ಅಂಗನವಾಡಿ ಕಾರ್ಯಕರ್ತೆ,ಸಹಾಯಕಿಯರ ಹುದ್ದೆ -ಅರ್ಜಿ ಆಹ್ವಾನ

ಉಡುಪಿ: ಬ್ರಹ್ಮಾವರ ತಾಲೂಕಿನ ಶಿಶು ಅಭಿವೃದ್ಧಿಯೋಜನೆಯಡಿ ಗ್ರಾಮ ಪಂಚಾಯತ್ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿಸಹಾಯಕಿಯರ ಗೌರವಸೇವೆ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ವೆಬ್ಸೈಟ್https://karnemakaone.kar.nic.in/abcd/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬ್ರಹ್ಮಾವರದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ ಎಂದುಪ್ರಕಟಣೆ ತಿಳಿಸಿದೆ.